ಕುಂದಾಪುರ:ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಿ ಪರಮ ಭಕ್ತರಾದ ಸಂಗೀತ ನಿರ್ದೇಶಕ ಇಳಯ ರಾಜ ಅವರು ಶ್ರೀ ಮೂಕಾಂಬಿಕಾ ದೇವಿಗೆ ವಜ್ರ ಸಹಿತ ಆಭರಣಗಳು ಹಾಗೂ ವೀರಭದ್ರ ಸ್ವಾಮಿಗೆ ರಜತ ಕಿರೀಟ ಸಹಿತ ಖಡ್ಗವನ್ನು ಬುಧವಾರ ಸಮರ್ಪಿಸಿದ್ದಾರೆ.ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶ್ರೀ ದೇವಿಗೆ ವಜ್ರ ಕಿರೀಟವನ್ನು ಸಮರ್ಪಣೆ ಮಾಡಲಾಯಿತು.
You cannot copy content of this page