ಕಿರಿಮಂಜೇಶ್ವರ ಶ್ರೀ ಅಗಸ್ತೇಶ್ವರ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಉತ್ಸವ ಸಂಭ್ರಮ

53 mins ago
Team Kundapur Times

ಕುಂದಾಪುರ:ಬೈಂದೂರು ತಾಲೂಕಿನ ಪ್ರಸಿದ್ಧ ಶ್ರೀ ಅಗಸ್ತೇಶ್ವರ ಶ್ರೀ ಮಹಾಗಣಪತಿ ಶ್ರೀ ವಿಶಾಲಾಕ್ಷಿ ಅಮ್ಮನವರ ದೇವಸ್ಥಾನ ಕಿರಿಮಂಜೇಶ್ವರದಲ್ಲಿ ಶ್ರೀ ಗಣೇಶ ಚತುರ್ಥಿ ಉತ್ಸವ ಕಾರ್ಯಕ್ರಮ ಸಂಭ್ರಮದಿಂದ ಶನಿವಾರ ನಡೆಯಿತು.ಶ್ರೀ…

ಶ್ರೀ ಪ್ರಸನ್ನ ಗಣಪತಿ ದೇವಸ್ಥಾನ ಉಪ್ಕಲ್‍ಮಠ ನಾಡ:ಗಣೇಶೋತ್ಸವ ಸಂಭ್ರಮ

59 mins ago

ಕುಂದಾಪುರ:ಬೈಂದೂರು ತಾಲೂಕಿನ ನಾಡ ಉಪ್ಕಲ್ ಮಠ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ 35ನೇ ವರ್ಷದ ಗಣಪತಿ ಉತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಶನಿವಾರ ನಡೆಯಿತು.35ನೇ…

ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ತೈಲ ಸೋರಿಕೆ:ಹಲವು ದ್ವಿಚಕ್ರ ವಾಹನಗಳು ಪಲ್ಟಿ

2 hours ago

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿಉಡುಪಿ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ತೈಲ ವಾಹನದಿಂದ ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಸ್ತೆ ಮೇಲೆ ತೈಲ ಸೋರಿಕೆ ಆಗಿದ್ದರ ಪರಿಣಾಮ…

ಶ್ರೀ ದುರ್ಗಾ ಹಾರ್ಡ್ ವೇರ್ ತಲ್ಲೂರಿನಲ್ಲಿ ಶುಭಾರಂಭ

5 hours ago

ಕುಂದಾಪುರ:ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಬಳಿ ಬ್ಯಾಂಕ್ ಆಫ್ ಬರೋಡ ಎದುರುಗಡೆ ಇರುವ ಶ್ರೀ ಬ್ರಾಹ್ಮಿ ದುರ್ಗಾ ಕಾಂಪ್ಲೆಕ್ಸ್ ನಲ್ಲಿ ಶ್ರೀ ದುರ್ಗಾ ಹಾರ್ಡ್ವೇರ್ ಶಾಪ್…

ತಿಮಿಂಗಿಲ ಮೀನಿನ ಕಳೆಬರ ಪತ್ತೆ

3 days ago

ಕುಂದಾಪುರ:ತಾಲೂಕಿನ ಗಂಗೊಳ್ಳಿ ಮಡಿ ಲೈಟ್‍ಹೌಸ್ ಕಡಲ ತೀರದಲ್ಲಿ ಮೃತ ತಿಮಿಂಗಿಲ ಮೀನಿನ ಕಳೆಬರ ಮಂಗಳವಾರ ಪತ್ತೆಯಾಗಿದೆ.ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವಲಯ ಅರಣ್ಯಾಧಿಕಾರಿ ಸವಿತಾ ಆರ್ ದೇವಾಡಿಗಗೆ ಮುಖ್ಯಮಂತ್ರಿ ಪದಕ

3 days ago

ಕುಂದಾಪುರ:ಹೊನ್ನಾವರದಲ್ಲಿ ವಲಯ ಅರಣ್ಯಾಧಿಕಾರಿ ಆಗಿ ಸೇವೆ ಸಲ್ಲಿಸುತ್ತಿರುವ ಸವಿತಾ ಆರ್ ದೇವಾಡಿಗ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದಕ ನೀಡಿ ಗೌರವಿಸಿದರು. ಅವರು ಶಂಕರನಾರಾಯಣ ಹೊಸಾಡಿ…

ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ

4 days ago

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಪದವಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಕಾರ್ಯಕ್ರಮವು ವಿದ್ಯಾಲಕ್ಷ್ಮೀ ಸಭಾಂಗಣದಲ್ಲಿ ನಡೆಯಿತು. ಕೋಟ ವಿವೇಕ ಬಾಲಕಿಯರ ಪ್ರೌಢಶಾಲೆ ಶಿಕ್ಷಕ ನರೇಂದ್ರ…

ಬೈಂದೂರು:ಸೀಮೆಂಟ್ ತುಂಬಿದ ಲಾರಿ ಪಲ್ಟಿ

7 days ago

https://youtu.be/R6WEX-6NTZI?si=Mrj4uKDSpdwtY9ne ಅಂತರಾಷ್ಟ್ರೀಯ ಉದ್ಯೋಗ ಮೇಳ ಉದ್ಘಾಟನೆ ಕುಂದಾಪುರ:ಬಾಗಲಕೋಟೆ ಯಿಂದ ಸೀಮೆಂಟ್ ಚೀಲ ತುಂಬಿಸಿ ಕೊಂಡು ಬೈಂದೂರು ಕಡೆಯಿಂದ ರಾಷ್ಟ್ರೀಯ ಹೆದ್ದಾರಿ ಮಾರ್ಗದಲ್ಲಿ ಕೇರಳ ರಾಜ್ಯಕ್ಕೆ ತೆರಳುತ್ತಿದ್ದ ಲಾರಿ…

ಕೇರಳ ರಾಜ್ಯಪಾಲ ಆರೀಫ್ ಮಹಮ್ಮದ್ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ

7 days ago

https://youtu.be/R6WEX-6NTZI?si=Mrj4uKDSpdwtY9ne ಅಂತರಾಷ್ಟ್ರೀಯ ಉದ್ಯೋಗ ಮೇಳ ಉದ್ಘಾಟನೆ ಕುಂದಾಪುರ:ಕೇರಳ ರಾಜ್ಯಪಾಲ ಆರೀಫ್ ಮಹಮ್ಮದ್ ಖಾನ್ ಶನಿವಾರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.…

ಶಿಕ್ಷಕ ಸುರೇಂದ್ರ ನಾಡ ಗುಡ್ಡೆಹೋಟೆಲ್‍ಗೆ ಇನ್ನೋವೇಟಿವ್ ಟೀಚರ್ ಅವಾರ್ಡ್

7 days ago

https://youtu.be/R6WEX-6NTZI?si=Mrj4uKDSpdwtY9ne ಅಂತರಾಷ್ಟ್ರೀಯ ಉದ್ಯೋಗ ಮೇಳ ಉದ್ಘಾಟನೆ ಕುಂದಾಪುರ:ಉತ್ತಮ ತಲೆಮಾರುಗಳ ನಿರ್ಮಾಣ ಅಭಿಯಾನ ಕಾರ್ಯಕ್ರಮ ಹಾಗೂ ಭವಿಷ್ಯದಲ್ಲಿ ಸಂಪೂರ್ಣ ಸಾಕ್ಷರ ಕರ್ನಾಟಕ ರಾಜ್ಯವನ್ನು ಮಾಡುವ ನಿಟ್ಟಿನಲ್ಲಿ ಬೇರೆ ಬೇರೆ…