ತೋಡಿಗೆ ಟ್ಯ್ರಾಕ್ಟರ್ ಉರುಳಿ ಬಿದ್ದು ಹಾನಿ
ಬೈಂದೂರು:ತಾಲೂಕಿನ ನಾಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಳ್ಳಿ ಎಂಬಲ್ಲಿ ಗದ್ದೆ ಉಳುಮೆ ಮಾಡಿ ವಾಪಾಸು ಮನೆಗೆ ಬರುತ್ತಿದ್ದ ಸಮಯದಲ್ಲಿ ರಾಮಚಂದ್ರ ಹೆಬ್ಬಾರ್ ಎನ್ನುವವರ ಟ್ಯ್ರಾಕ್ಟರ್ ರಸ್ತೆ ಕುಸಿದ ಪರಿಣಾಮ ತೋಡಿಗೆ ಉರುಳಿ ಬಿದಿದ್ದ ಘಟನೆ ಬುಧವಾರ ನಡೆದಿದೆ.
ಟ್ರ್ಯಾಕ್ಟರ್ ಇಂಜಿನ್ ಒಳಗೆ ನೀರು ಹೋಗಿದ್ದ ಕಾರಣದಿಂದ ಇಂಜಿನ್ ಸೀಸ್ ಆಗಿದು ಒಂದು ಲಕ್ಷ.ಕ್ಕೂ ಅಧಿಕ ನಷ್ಟ ಉಂಟಾಗಿದೆ.ಜೆಸಿಬಿ ಯಂತ್ರದ ಸಹಾಯದಿಂದ ಟ್ರ್ಯಾಕ್ಟರ್ನ್ನು ಮೇಲಕ್ಕೆ ಎತ್ತಲಾಯಿತು.





















































































































































































































































































































































































































































































































































































































































































































































































































































































































































































































































































































































































































































































































































































































































































