ಆಗಷ್ಟ್.04 ರಂದು ಮರವಂತೆ ಕರ್ಕಾಟಕ ಅಮಾವಾಸ್ಯೆ ಜಾತ್ರೆ
ಕುಂದಾಪುರ:ಬೈಂದೂರು ತಾಲೂಕಿನ ಮರವಂತೆ ಮಹಾರಾಜ ಸ್ವಾಮಿ ಶ್ರೀವರಾಹ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಕರ್ಕಾಟಕ ಅಮಾವಾಸ್ಯೆ ಜಾತ್ರೆ ಆಗಷ್ಟ್.04 ರ ಭಾನುವಾರ ನಡೆಯಲಿದೆ. ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸತೀಶ ಎಂ. ನಾಯಕ ತಿಳಿಸಿದ್ದಾರೆ.