ಪ್ರಾದೇಶಿಕ ಸುದ್ದಿ

ನೀಲಿ ಫಲಕಗಳಲ್ಲಿ ನೆನಪಾಗಿ ನಿಂತವರು ಪುಸ್ತಕ ಬಿಡುಗಡೆ

Share

Advertisement
Advertisement

ಕುಂದಾಪುರ:ಲೇಖಕ ಯೋಗೀಂದ್ರ ಮರವಂತೆ ಅವರು ಬರೆದಿರುವ ನೀಲಿ ಫಲಕಗಳಲ್ಲಿ ನೆನಪಾಗಿ ನಿಂತವರು ಎಂಬ ಪುಸ್ತಕದ ಬಿಡುಗಡೆ ಕಾರ್ಯಕ್ರಮ ಯು.ಕೆಯಲ್ಲಿ ಶನಿವಾರ ನಡೆಯಿತು.
ಕನ್ನಡದ ಖ್ಯಾತ ಲೇಖಕ ವಿಮರ್ಶಕರಾದ ಎಸ್.ದಿವಾಕರ್ ಅವರು ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿ,ಇತಿಹಾಸ ಪ್ರಸಿದ್ಧರು ಇಲ್ಲಿ ಹಿಂದೊಮ್ಮೆ ವಾಸಿಸಿದ್ದ ಕಟ್ಟಡಗಳ ಗೋಡೆಯ ಮೇಲೆ ಬ್ಲೂಫ್ಲೇಕ್ ಅಥವಾ ನೀಲಿಫಲಕ ಅಳವಡಿಸುವ ಪರಂಪರೆ ಇದೆ.ಈ ಫಲಕಗಳಲ್ಲಿ ಅಲ್ಲಿ ವಾಸಿಸಿದ್ದ ವ್ಯಕ್ತಿಯ ಹೆಸರು, ಅವರ ಜೀವಮಾನ,ಸಾಧನೆಯ ಕ್ಷೇತ್ರದ ಸಂಕ್ಷಿಪ್ತ ಮಾಹಿತಿ ಇರುತ್ತದೆ.ಹಾಗೆ ನೋಡಿದರೆ ಈ ಒಂದೊಂದು ನೀಲಿ ಫಲಕದ್ದೂ ಒಂದೊಂದು ಕತೆ ಇದ್ದೆ ಇರುತ್ತದೆ.ಆಯ್ದ 28 ಸಾಧಕರ ಕುರಿತಾದ ನಿರೂಪಣೆ ಇವೊಂದು ಪುಸ್ತಕದಲ್ಲಿ ಅಚ್ಚೊತ್ತಿಸಲಾಗಿದೆ ಎಂದರು.
ಇಂತಹ ನಗರದ ಕತೆಯನ್ನು ಸೂಚ್ಯವಾಗಿ,ಧ್ವನಿಪೂರ್ಣವಾಗಿ ನಿರೂಪಿಸ ಬಯಸುವ ಲೇಖಕನಿಗೆ ಇತಿಹಾಸದ,ಅಪೂರ್ವ ಸಾಹಸಿಗಳ,ರಾಜಕೀಯ,ಕಲೆ,ಸಂಸ್ಕøತಿಗಳ ಕುರಿತು ಜ್ಞಾನವಿರಬೇಕು ಎಂದು ಅಭಿಪ್ರಾಯಪಟ್ಟರು.ಆ ಒಂದು ನಿಟ್ಟಿನಲ್ಲಿ ಇವೊಂದು ಪುಸ್ತಕವೂ ಓದುಗರ ಮೆಚ್ಚುಗೆ ಗಳಿಸಲಿದೆ ಎಂದು ಹಾರೈಸಿದರು.
ಪ್ರಾಧ್ಯಾಪಕಿ ಲೇಖಕಿ ಜಯಶ್ರೀ ಕಾಸರವಳ್ಳಿ,ಲಂಡನ್ ವಾಸಿ ಹಿರಿಯ ಮನೋವೈದ್ಯ ಡಾ. ಗೋಪಾಲಕೃಷ್ಣ ಹೆಗಡೆ,ಪೂರ್ಣಿಮಾ ಹೆಗಡೆ,ದೀಪಕ್ ಬಿ.ಜೆ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement

Share
Team Kundapur Times

Recent Posts

ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ನಾಲ್ಕು ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಕುಂದಾಪುರ:ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು…

2 hours ago

ಶಿಕ್ಷಕ ಸುರೇಂದ್ರ ನಾಡ ಗುಡ್ಡೆ ಹೋಟೆಲ್ ಗೆ ರಾಷ್ಟ್ರೀಯ ಶಿಕ್ಷಕ ರತ್ನ ಪ್ರಶಸ್ತಿ – 2024

ಕುಂದಾಪುರ:ತಮ್ಮ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಕ್ಲಬ್ ರಚಿಸಿಕೊಂಡುಬೇರೆ ಬೇರೆ ರಾಜ್ಯಗಳಿಂದ, ಜಿಲ್ಲೆಗಳಿಂದ ಬೆಂಗಳೂರು ನಗರಕ್ಕೆ ವಲಸೆ ಬಂದ ಕುಟುಂಬದ ಶಾಲೆಯಿಂದ…

3 hours ago

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ, ಕಂಬದಕೋಣೆ ಹೋಬಳಿ ಮಟ್ಟದ ಕ್ರೀಡಾಕೂಟ

ಕುಂದಾಪುರ:ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ, ಬೈಂದೂರು,ವಿವೇಕಾನಂದ ಆಂಗ್ಲ ಮಾಧ್ಯಮ…

8 hours ago

ಗುಜ್ಜಾಡಿ:ರುಂಡ ಇಲ್ಲದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಗಂಗೊಳ್ಳಿ:ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮದ ಕಳಿ ಎಂಬಲ್ಲಿ.ನದಿಯಲ್ಲಿ ರುಂಡ ಇಲ್ಲದ ಸ್ಥಿತಿಯಲ್ಲಿ ಮೃತದೇಹ ಪತ್ತೆ ಆದ ಘಟನೆ ಶನಿವಾರ ಬೆಳಗೆ…

14 hours ago

ಕೊಲ್ಲೂರು ದೇವಸ್ಥಾನದ ವ್ಯವಸ್ಥಾಪನ ಸಮಿತಿ ರಚನೆ

ಕುಂದಾಪುರ:ಧಾರ್ಮಿಕ ದತ್ತಿ ಇಲಾಖೆ ಅಧಿನಕ್ಕೆ ಒಳಪಟ್ಟಿರುವ ಉಡುಪಿ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಬೈಂದೂರು ತಾಲೂಕಿನ ಕೊಲ್ಲೂರು ಶ್ರೀ ಮೂಕಾಂಬಿಕಾ…

1 day ago

ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ:14% ಡಿವಿಡೆಂಟ್ ಘೋಷಣೆ

ಕುಂದಾಪುರ:ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಅದರ 2023-24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ…

1 day ago