ಪ್ರಾದೇಶಿಕ ಸುದ್ದಿ

ಶಿಕ್ಷಕ ಸುರೇಂದ್ರ ನಾಡ ಗುಡ್ಡೆ ಹೋಟೆಲ್ ಗೆ ರಾಷ್ಟ್ರೀಯ ಶಿಕ್ಷಕ ರತ್ನ ಪ್ರಶಸ್ತಿ – 2024

Share

Advertisement
Advertisement

ಕುಂದಾಪುರ:ತಮ್ಮ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಕ್ಲಬ್ ರಚಿಸಿಕೊಂಡು
ಬೇರೆ ಬೇರೆ ರಾಜ್ಯಗಳಿಂದ, ಜಿಲ್ಲೆಗಳಿಂದ ಬೆಂಗಳೂರು ನಗರಕ್ಕೆ ವಲಸೆ ಬಂದ ಕುಟುಂಬದ ಶಾಲೆಯಿಂದ ಹೊರಗುಳಿದ ಮಕ್ಕಳು ಮತ್ತು ದುಡಿಯುತ್ತಿರುವ ಮಕ್ಕಳನ್ನು ಸಮೀಕ್ಷೆ ನಡೆಸಿ ಸರ್ಕಾರಿ ಮತ್ತು ಅನುದಾನಿತ ಶಾಲೆಗೆ ದಾಖಲಾತಿ ಮಾಡುತ್ತಿರುವ ಹಾಗೂ ಮಕ್ಕಳನ್ನು ಸರ್ವಾಂಗೀಣವಾಗಿ ವಿಕಾಸ ಮಾಡುವ ಸಲುವಾಗಿ ಸದಾ ರಾಜ್ಯ ಮತ್ತು ರಾಷ್ಟ್ರಮಟ್ಟದ ಚಟುವಟಿಕೆಗಳನ್ನು ಮಾಡುತ್ತಾ ನಿರಂತರವಾಗಿ ಶೈಕ್ಷಣಿಕ ಸೇವೆಯನ್ನು ಮಾಡುತ್ತಿರುವ ಸೇವೆ ಮತ್ತು ಸಾಧನೆಯನ್ನು ಗುರುತಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘವು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಸೇನಾಪುರ ಗ್ರಾಮದ ಸುರೇಂದ್ರ ನಾಡ ಗುಡ್ಡೆ ಹೋಟೆಲ್ ಅವರಿಗೆ ರಾಷ್ಟ್ರೀಯ ಶಿಕ್ಷಕರ ರತ್ನ – 2024 ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.ಇವರು ಪ್ರಸ್ತುತ ಶ್ರೀ ಸಿದ್ಧಲಿಗೇಶ್ವರ ಕನ್ನಡ ಅನುದಾನಿತ ಪ್ರೌಢ ಶಾಲೆ ಮಾಗಡಿ ರಸ್ತೆ ಬೆಂಗಳೂರು ನಗರ ದಕ್ಷಿಣ ಜಿಲ್ಲೆ ವಲಯ 2 ರಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Advertisement
Advertisement
Advertisement

Share
Team Kundapur Times

Recent Posts

ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ನಾಲ್ಕು ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಕುಂದಾಪುರ:ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು…

14 mins ago

ನೀಲಿ ಫಲಕಗಳಲ್ಲಿ ನೆನಪಾಗಿ ನಿಂತವರು ಪುಸ್ತಕ ಬಿಡುಗಡೆ

ಕುಂದಾಪುರ:ಲೇಖಕ ಯೋಗೀಂದ್ರ ಮರವಂತೆ ಅವರು ಬರೆದಿರುವ ನೀಲಿ ಫಲಕಗಳಲ್ಲಿ ನೆನಪಾಗಿ ನಿಂತವರು ಎಂಬ ಪುಸ್ತಕದ ಬಿಡುಗಡೆ ಕಾರ್ಯಕ್ರಮ ಯು.ಕೆಯಲ್ಲಿ ಶನಿವಾರ…

1 hour ago

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ, ಕಂಬದಕೋಣೆ ಹೋಬಳಿ ಮಟ್ಟದ ಕ್ರೀಡಾಕೂಟ

ಕುಂದಾಪುರ:ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ, ಬೈಂದೂರು,ವಿವೇಕಾನಂದ ಆಂಗ್ಲ ಮಾಧ್ಯಮ…

7 hours ago

ಗುಜ್ಜಾಡಿ:ರುಂಡ ಇಲ್ಲದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಗಂಗೊಳ್ಳಿ:ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮದ ಕಳಿ ಎಂಬಲ್ಲಿ.ನದಿಯಲ್ಲಿ ರುಂಡ ಇಲ್ಲದ ಸ್ಥಿತಿಯಲ್ಲಿ ಮೃತದೇಹ ಪತ್ತೆ ಆದ ಘಟನೆ ಶನಿವಾರ ಬೆಳಗೆ…

12 hours ago

ಕೊಲ್ಲೂರು ದೇವಸ್ಥಾನದ ವ್ಯವಸ್ಥಾಪನ ಸಮಿತಿ ರಚನೆ

ಕುಂದಾಪುರ:ಧಾರ್ಮಿಕ ದತ್ತಿ ಇಲಾಖೆ ಅಧಿನಕ್ಕೆ ಒಳಪಟ್ಟಿರುವ ಉಡುಪಿ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಬೈಂದೂರು ತಾಲೂಕಿನ ಕೊಲ್ಲೂರು ಶ್ರೀ ಮೂಕಾಂಬಿಕಾ…

1 day ago

ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ:14% ಡಿವಿಡೆಂಟ್ ಘೋಷಣೆ

ಕುಂದಾಪುರ:ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಅದರ 2023-24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ…

1 day ago