ಬೈಂದೂರು:ಗೋವಿಂದ ಬಾಬು ಪೂಜಾರಿ ಅವರು
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಚಮ್ಮಾನಹಿತ್ಲು ಬಾಬು ಪೂಜಾರಿ ಹಾಗೂ ಮಂಜಮ್ಮ ದಂಪತಿಗಳ ಪುತ್ರರಾದ ಇವರು ಪ್ರಾಥಮಿಕ ಸರಕಾರಿ ಹಿರಿಯ ಪ್ರಾಥಮಿಕ ಪ್ರಾಥಮಿಕ ಶಾಲೆ ಬಿಜೂರಿನಲ್ಲಿ. ತೀವ್ರ ಬಡತನದ ಕಾರಣಯಿಂದ ವಿದ್ಯಾಭ್ಯಾಸವನ್ನು ಮೊಟಕುಗೊಳಿಸಿ ಉದ್ಯೋಗವನ್ನರಸಿ ಮುಂಬೈಗೆ ತೆರಳಿ ಹೊಟೇಲ್ ನಲ್ಲಿ ನೌಕರರಾಗಿ ಸೇರಿಸಿ ಅನಂತರ ಸ್ವಂತ ಉದ್ಯಮ ಆರಂಭಿಸಿದರು.
ಉದ್ಯಮದಲ್ಲಿ ಪ್ರಗತಿ ಸಾಧಿಸುತ್ತ ಚೆಫ್ಟಾಕ್ ಪ್ರವೇಟ್ ಲಿಮಿಟೆಡ್ . ಎಂಬ ಸಂಸ್ಥೆ ಸ್ಥಾಪಿಸಿ,ತನ್ಮೂಲಕ 7000 ಜನರಿಗೆ ಉದ್ಯೋಗ ಕೊಟ್ಟವರು.ಕರ್ನಾಟಕ ಸರಕಾರ ಪ್ರಾರಂಭಿಸಿದ ಇಂದಿರಾ ಕ್ಯಾಂಟೀನ್ ಸಂಸ್ಥೆಯಿಂದ ಆಹಾರ ಪೂರೈಸಿದವರು.
ಹುಟ್ಟೂರಿನಲ್ಲಿ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಸ್ಥಾಪಿಸಿ ನಿರ್ಗತಿಕರಿಗೆ ನೀರು, ಮನೆ ನಿರ್ಮಾಣ,ಔಷಧ,ಶಿಕ್ಷಣ ನೀಡುತ್ತಾ ಬಂದು ಕರುಣೆಯ ಕಾಮಧೇನು ಎನ್ನಿಸಿಕೊಂಡರು. ಹಲವಾರು ಸಂಸ್ಥೆಗಳಿಂದ ಪ್ರಶಸ್ತಿ ಪಡೆದಿದ್ದಾರೆ.
ಸತತವಾಗಿ ಇಪ್ಪತ್ತು ವರ್ಷಗಳಿಂದ ನಮ್ಮ ಸಂಸ್ಥೆಯ ಎಲ್ಲಾ ಜನಪರ ಕಾರ್ಯಕ್ರಮಗಳಿಗೆ-ಮನ ವಿಶೇಷವಾಗಿ ಧನ ಸಹಾಯ ನೀಡಿ ಸಹಕರಿಸುತ್ತಾ. ಶ್ರೀಯುತರ ಸೇವಾ ಕಾರ್ಯವನ್ನು ಗುರುತಿಸುತಿಸಿ, 2024ರಂದು ಉಪ್ಪುಂದ ಮಾತೃಶ್ರೀ ಸಭಾಭವನದಪುಂದ ವಿಂಶತಿ ಸಂಭ್ರಮ ‘ಸುಮನಸು 2024’ರ ಜೇಸಿ ಸಪ್ತಾಹ
‘ವಿಂಶತಿ ರತ್ನ ಪ್ರಶಸ್ತಿ’ಯನ್ನು ಗಣ್ಯರ ಸಮ್ಮುಖದಲ್ಲಿ ನೀಡಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ
ಜೆ ಸಿ ಐ ಉಪ್ಪುಂದ ಅಧ್ಯಕ್ಷರು ಸ್ಥಾಪಕ ಅಧ್ಯಕ್ಷರು ಪೂರ್ವ ಅಧ್ಯಕ್ಷರು, ಸರ್ವ ಸದಸ್ಯರು ಸ್ನೇಹಿತ ವೃಂದ ಗ್ರಾಮಸ್ಥರು ಉಪಸ್ಥಿತರಿದ್
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…