ಪ್ರಾದೇಶಿಕ ಸುದ್ದಿ

ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆಜೇಸಿ ಸಪ್ತಾಹ ಸಂಭ್ರಮ ಸುಮನಸು-2024 ವಿಂಶತಿ ರತ್ನ ಪ್ರಶಸ್ತಿ ಪ್ರದಾನ

Share

Advertisement
Advertisement

ಬೈಂದೂರು:ಗೋವಿಂದ ಬಾಬು ಪೂಜಾರಿ ಅವರು
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಚಮ್ಮಾನಹಿತ್ಲು ಬಾಬು ಪೂಜಾರಿ ಹಾಗೂ ಮಂಜಮ್ಮ ದಂಪತಿಗಳ ಪುತ್ರರಾದ ಇವರು ಪ್ರಾಥಮಿಕ ಸರಕಾರಿ ಹಿರಿಯ ಪ್ರಾಥಮಿಕ ಪ್ರಾಥಮಿಕ ಶಾಲೆ ಬಿಜೂರಿನಲ್ಲಿ. ತೀವ್ರ ಬಡತನದ ಕಾರಣಯಿಂದ ವಿದ್ಯಾಭ್ಯಾಸವನ್ನು ಮೊಟಕುಗೊಳಿಸಿ ಉದ್ಯೋಗವನ್ನರಸಿ ಮುಂಬೈಗೆ ತೆರಳಿ ಹೊಟೇಲ್ ನಲ್ಲಿ ನೌಕರರಾಗಿ ಸೇರಿಸಿ ಅನಂತರ ಸ್ವಂತ ಉದ್ಯಮ ಆರಂಭಿಸಿದರು.
ಉದ್ಯಮದಲ್ಲಿ ಪ್ರಗತಿ ಸಾಧಿಸುತ್ತ ಚೆಫ್‌ಟಾಕ್ ಪ್ರವೇಟ್ ಲಿಮಿಟೆಡ್ . ಎಂಬ ಸಂಸ್ಥೆ ಸ್ಥಾಪಿಸಿ,ತನ್ಮೂಲಕ 7000 ಜನರಿಗೆ ಉದ್ಯೋಗ ಕೊಟ್ಟವರು.ಕರ್ನಾಟಕ ಸರಕಾರ ಪ್ರಾರಂಭಿಸಿದ ಇಂದಿರಾ ಕ್ಯಾಂಟೀನ್ ಸಂಸ್ಥೆಯಿಂದ ಆಹಾರ ಪೂರೈಸಿದವರು.
ಹುಟ್ಟೂರಿನಲ್ಲಿ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಸ್ಥಾಪಿಸಿ ನಿರ್ಗತಿಕರಿಗೆ ನೀರು, ಮನೆ ನಿರ್ಮಾಣ,ಔಷಧ,ಶಿಕ್ಷಣ ನೀಡುತ್ತಾ ಬಂದು ಕರುಣೆಯ ಕಾಮಧೇನು ಎನ್ನಿಸಿಕೊಂಡರು. ಹಲವಾರು ಸಂಸ್ಥೆಗಳಿಂದ ಪ್ರಶಸ್ತಿ ಪಡೆದಿದ್ದಾರೆ.
ಸತತವಾಗಿ ಇಪ್ಪತ್ತು ವರ್ಷಗಳಿಂದ ನಮ್ಮ ಸಂಸ್ಥೆಯ ಎಲ್ಲಾ ಜನಪರ ಕಾರ್ಯಕ್ರಮಗಳಿಗೆ-ಮನ ವಿಶೇಷವಾಗಿ ಧನ ಸಹಾಯ ನೀಡಿ ಸಹಕರಿಸುತ್ತಾ. ಶ್ರೀಯುತರ ಸೇವಾ ಕಾರ್ಯವನ್ನು ಗುರುತಿಸುತಿಸಿ, 2024ರಂದು ಉಪ್ಪುಂದ ಮಾತೃಶ್ರೀ ಸಭಾಭವನದಪುಂದ ವಿಂಶತಿ ಸಂಭ್ರಮ ‘ಸುಮನಸು 2024’ರ ಜೇಸಿ ಸಪ್ತಾಹ
‘ವಿಂಶತಿ ರತ್ನ ಪ್ರಶಸ್ತಿ’ಯನ್ನು ಗಣ್ಯರ ಸಮ್ಮುಖದಲ್ಲಿ ನೀಡಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ
ಜೆ ಸಿ ಐ ಉಪ್ಪುಂದ ಅಧ್ಯಕ್ಷರು ಸ್ಥಾಪಕ ಅಧ್ಯಕ್ಷರು ಪೂರ್ವ ಅಧ್ಯಕ್ಷರು, ಸರ್ವ ಸದಸ್ಯರು ಸ್ನೇಹಿತ ವೃಂದ ಗ್ರಾಮಸ್ಥರು ಉಪಸ್ಥಿತರಿದ್

Advertisement
Advertisement
Advertisement

Share
Team Kundapur Times

Recent Posts

ತ್ರಾಸಿ:ಹೆದ್ದಾರಿಯಲ್ಲಿ ಕಾರಿಗೆ ಅಡ್ಡ ಬಂದ ಗೂಳಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುರುಡೇಶ್ವರ ದಿಂದ ಉಡುಪಿಗೆ ಸಾಗುತ್ತಿದ್ದ ಕಾರಿಗೆ ತ್ರಾಸಿ ಸಮೀಪ ಮೊವಾಡಿ ಕ್ರಾಸ್‍ನಲ್ಲಿ ಗೂಳಿಯೊದು ಅಡ್ಡ ಬಂದ…

1 day ago

ಅಬ್ಬರಿಸಿದ ಮಳೆಗೆ ಉಕ್ಕೇರಿದ ಕಡಲು:ಜನರಲ್ಲಿ ಮೂಡಿದ ಆತಂಕ

ಕುಂದಾಪುರ:ಬುಧವಾರ ಸುರಿದ ಭಾರಿ ಗಾಳಿ ಮಳೆಗೆ ಕಡಲು ಉಕ್ಕೇರಿದ ಪರಿಣಾಮ ಕಂಚುಗೋಡು ಭಾಗದಲ್ಲಿ ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸಿದೆ.ಅಲೆಗಳ…

2 days ago

ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನಿಂದ ಸಂಭ್ರಮದ ದಸರಾ ಆಚರಣೆ

ಕುಂದಾಪುರ:ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಕುಂದಾಪುರ,ಸುಜ್ಞಾನ ಪದವಿ ಪೂರ್ವ ಕಾಲೇಜು,ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ಯಡಾಡಿ-ಮತ್ಯಾಡಿ, ಇಲ್ಲಿ ದಸರಾ ಹಬ್ಬವನ್ನು ಸಂಭ್ರಮದಿಂದ…

3 days ago

ಬಿ.ಎಚ್.ಪಿ ಮೀನುಗಾರಿಕಾ ಬೋಟ್ ಶುಭಾರಂಭ

ಕುಂದಾಪುರ:ಮೀನುಗಾರಿಕಾ ವೃತ್ತಿಯಲ್ಲಿ ಹಲವಾರು ವರ್ಷಗಳ ಅನುಭವವನ್ನು ಹೊಂದಿರುವ ಮತ್ಸೋದ್ಯಮಿಗಳಾದ ಉಪ್ಪುಂದ ನಾಗರಾಜ ಖಾರ್ವಿ ಮತ್ತು ಸುಬ್ರಹ್ಮಣ್ಯ ಖಾರ್ವಿ ಮಾಲೀಕತ್ವದ ಬಿ.ಎಚ್.ಪಿ…

5 days ago

ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಖಾಸಗಿ ಬಸ್‌:ಚಾಲಕ ಸ್ಥಳದಲ್ಲೇ ಸಾವು

ನೈಲಾಡಿ:ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ…

5 days ago

ಧರ್ಮ ಗಂಗೋತ್ರಿ ಭರತ ಶೆಟ್ಟಿ ಸಿ.ಸಿ.ಎಫ್ ಮೆಂಬರ್ ಆಗಿ ಆಯ್ಕೆ

ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಲ್ಲೂರು ನಿವಾಸಿ ಧರ್ಮಗಂಗೋತ್ರಿ ಭರತ್ ಶೆಟ್ಟಿ ಅವರು ಭಾರತ ಸಂವಿಧಾನದ ಕಾರ್ಯವನ್ನುವಿಜಿಲೆಕ್ಸ್ ಅಪರಾಧ ನಿಯಂತ್ರಣ…

6 days ago