ಬೈಂದೂರು:ಗೋವಿಂದ ಬಾಬು ಪೂಜಾರಿ ಅವರು
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಚಮ್ಮಾನಹಿತ್ಲು ಬಾಬು ಪೂಜಾರಿ ಹಾಗೂ ಮಂಜಮ್ಮ ದಂಪತಿಗಳ ಪುತ್ರರಾದ ಇವರು ಪ್ರಾಥಮಿಕ ಸರಕಾರಿ ಹಿರಿಯ ಪ್ರಾಥಮಿಕ ಪ್ರಾಥಮಿಕ ಶಾಲೆ ಬಿಜೂರಿನಲ್ಲಿ. ತೀವ್ರ ಬಡತನದ ಕಾರಣಯಿಂದ ವಿದ್ಯಾಭ್ಯಾಸವನ್ನು ಮೊಟಕುಗೊಳಿಸಿ ಉದ್ಯೋಗವನ್ನರಸಿ ಮುಂಬೈಗೆ ತೆರಳಿ ಹೊಟೇಲ್ ನಲ್ಲಿ ನೌಕರರಾಗಿ ಸೇರಿಸಿ ಅನಂತರ ಸ್ವಂತ ಉದ್ಯಮ ಆರಂಭಿಸಿದರು.
ಉದ್ಯಮದಲ್ಲಿ ಪ್ರಗತಿ ಸಾಧಿಸುತ್ತ ಚೆಫ್ಟಾಕ್ ಪ್ರವೇಟ್ ಲಿಮಿಟೆಡ್ . ಎಂಬ ಸಂಸ್ಥೆ ಸ್ಥಾಪಿಸಿ,ತನ್ಮೂಲಕ 7000 ಜನರಿಗೆ ಉದ್ಯೋಗ ಕೊಟ್ಟವರು.ಕರ್ನಾಟಕ ಸರಕಾರ ಪ್ರಾರಂಭಿಸಿದ ಇಂದಿರಾ ಕ್ಯಾಂಟೀನ್ ಸಂಸ್ಥೆಯಿಂದ ಆಹಾರ ಪೂರೈಸಿದವರು.
ಹುಟ್ಟೂರಿನಲ್ಲಿ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಸ್ಥಾಪಿಸಿ ನಿರ್ಗತಿಕರಿಗೆ ನೀರು, ಮನೆ ನಿರ್ಮಾಣ,ಔಷಧ,ಶಿಕ್ಷಣ ನೀಡುತ್ತಾ ಬಂದು ಕರುಣೆಯ ಕಾಮಧೇನು ಎನ್ನಿಸಿಕೊಂಡರು. ಹಲವಾರು ಸಂಸ್ಥೆಗಳಿಂದ ಪ್ರಶಸ್ತಿ ಪಡೆದಿದ್ದಾರೆ.
ಸತತವಾಗಿ ಇಪ್ಪತ್ತು ವರ್ಷಗಳಿಂದ ನಮ್ಮ ಸಂಸ್ಥೆಯ ಎಲ್ಲಾ ಜನಪರ ಕಾರ್ಯಕ್ರಮಗಳಿಗೆ-ಮನ ವಿಶೇಷವಾಗಿ ಧನ ಸಹಾಯ ನೀಡಿ ಸಹಕರಿಸುತ್ತಾ. ಶ್ರೀಯುತರ ಸೇವಾ ಕಾರ್ಯವನ್ನು ಗುರುತಿಸುತಿಸಿ, 2024ರಂದು ಉಪ್ಪುಂದ ಮಾತೃಶ್ರೀ ಸಭಾಭವನದಪುಂದ ವಿಂಶತಿ ಸಂಭ್ರಮ ‘ಸುಮನಸು 2024’ರ ಜೇಸಿ ಸಪ್ತಾಹ
‘ವಿಂಶತಿ ರತ್ನ ಪ್ರಶಸ್ತಿ’ಯನ್ನು ಗಣ್ಯರ ಸಮ್ಮುಖದಲ್ಲಿ ನೀಡಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ
ಜೆ ಸಿ ಐ ಉಪ್ಪುಂದ ಅಧ್ಯಕ್ಷರು ಸ್ಥಾಪಕ ಅಧ್ಯಕ್ಷರು ಪೂರ್ವ ಅಧ್ಯಕ್ಷರು, ಸರ್ವ ಸದಸ್ಯರು ಸ್ನೇಹಿತ ವೃಂದ ಗ್ರಾಮಸ್ಥರು ಉಪಸ್ಥಿತರಿದ್
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…