ಬೈಂದೂರು:ಗೋವಿಂದ ಬಾಬು ಪೂಜಾರಿ ಅವರು
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಚಮ್ಮಾನಹಿತ್ಲು ಬಾಬು ಪೂಜಾರಿ ಹಾಗೂ ಮಂಜಮ್ಮ ದಂಪತಿಗಳ ಪುತ್ರರಾದ ಇವರು ಪ್ರಾಥಮಿಕ ಸರಕಾರಿ ಹಿರಿಯ ಪ್ರಾಥಮಿಕ ಪ್ರಾಥಮಿಕ ಶಾಲೆ ಬಿಜೂರಿನಲ್ಲಿ. ತೀವ್ರ ಬಡತನದ ಕಾರಣಯಿಂದ ವಿದ್ಯಾಭ್ಯಾಸವನ್ನು ಮೊಟಕುಗೊಳಿಸಿ ಉದ್ಯೋಗವನ್ನರಸಿ ಮುಂಬೈಗೆ ತೆರಳಿ ಹೊಟೇಲ್ ನಲ್ಲಿ ನೌಕರರಾಗಿ ಸೇರಿಸಿ ಅನಂತರ ಸ್ವಂತ ಉದ್ಯಮ ಆರಂಭಿಸಿದರು.
ಉದ್ಯಮದಲ್ಲಿ ಪ್ರಗತಿ ಸಾಧಿಸುತ್ತ ಚೆಫ್ಟಾಕ್ ಪ್ರವೇಟ್ ಲಿಮಿಟೆಡ್ . ಎಂಬ ಸಂಸ್ಥೆ ಸ್ಥಾಪಿಸಿ,ತನ್ಮೂಲಕ 7000 ಜನರಿಗೆ ಉದ್ಯೋಗ ಕೊಟ್ಟವರು.ಕರ್ನಾಟಕ ಸರಕಾರ ಪ್ರಾರಂಭಿಸಿದ ಇಂದಿರಾ ಕ್ಯಾಂಟೀನ್ ಸಂಸ್ಥೆಯಿಂದ ಆಹಾರ ಪೂರೈಸಿದವರು.
ಹುಟ್ಟೂರಿನಲ್ಲಿ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಸ್ಥಾಪಿಸಿ ನಿರ್ಗತಿಕರಿಗೆ ನೀರು, ಮನೆ ನಿರ್ಮಾಣ,ಔಷಧ,ಶಿಕ್ಷಣ ನೀಡುತ್ತಾ ಬಂದು ಕರುಣೆಯ ಕಾಮಧೇನು ಎನ್ನಿಸಿಕೊಂಡರು. ಹಲವಾರು ಸಂಸ್ಥೆಗಳಿಂದ ಪ್ರಶಸ್ತಿ ಪಡೆದಿದ್ದಾರೆ.
ಸತತವಾಗಿ ಇಪ್ಪತ್ತು ವರ್ಷಗಳಿಂದ ನಮ್ಮ ಸಂಸ್ಥೆಯ ಎಲ್ಲಾ ಜನಪರ ಕಾರ್ಯಕ್ರಮಗಳಿಗೆ-ಮನ ವಿಶೇಷವಾಗಿ ಧನ ಸಹಾಯ ನೀಡಿ ಸಹಕರಿಸುತ್ತಾ. ಶ್ರೀಯುತರ ಸೇವಾ ಕಾರ್ಯವನ್ನು ಗುರುತಿಸುತಿಸಿ, 2024ರಂದು ಉಪ್ಪುಂದ ಮಾತೃಶ್ರೀ ಸಭಾಭವನದಪುಂದ ವಿಂಶತಿ ಸಂಭ್ರಮ ‘ಸುಮನಸು 2024’ರ ಜೇಸಿ ಸಪ್ತಾಹ
‘ವಿಂಶತಿ ರತ್ನ ಪ್ರಶಸ್ತಿ’ಯನ್ನು ಗಣ್ಯರ ಸಮ್ಮುಖದಲ್ಲಿ ನೀಡಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ
ಜೆ ಸಿ ಐ ಉಪ್ಪುಂದ ಅಧ್ಯಕ್ಷರು ಸ್ಥಾಪಕ ಅಧ್ಯಕ್ಷರು ಪೂರ್ವ ಅಧ್ಯಕ್ಷರು, ಸರ್ವ ಸದಸ್ಯರು ಸ್ನೇಹಿತ ವೃಂದ ಗ್ರಾಮಸ್ಥರು ಉಪಸ್ಥಿತರಿದ್
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…