ಪ್ರಾದೇಶಿಕ ಸುದ್ದಿ

ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆಜೇಸಿ ಸಪ್ತಾಹ ಸಂಭ್ರಮ ಸುಮನಸು-2024 ವಿಂಶತಿ ರತ್ನ ಪ್ರಶಸ್ತಿ ಪ್ರದಾನ

Share

ಬೈಂದೂರು:ಗೋವಿಂದ ಬಾಬು ಪೂಜಾರಿ ಅವರು
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಚಮ್ಮಾನಹಿತ್ಲು ಬಾಬು ಪೂಜಾರಿ ಹಾಗೂ ಮಂಜಮ್ಮ ದಂಪತಿಗಳ ಪುತ್ರರಾದ ಇವರು ಪ್ರಾಥಮಿಕ ಸರಕಾರಿ ಹಿರಿಯ ಪ್ರಾಥಮಿಕ ಪ್ರಾಥಮಿಕ ಶಾಲೆ ಬಿಜೂರಿನಲ್ಲಿ. ತೀವ್ರ ಬಡತನದ ಕಾರಣಯಿಂದ ವಿದ್ಯಾಭ್ಯಾಸವನ್ನು ಮೊಟಕುಗೊಳಿಸಿ ಉದ್ಯೋಗವನ್ನರಸಿ ಮುಂಬೈಗೆ ತೆರಳಿ ಹೊಟೇಲ್ ನಲ್ಲಿ ನೌಕರರಾಗಿ ಸೇರಿಸಿ ಅನಂತರ ಸ್ವಂತ ಉದ್ಯಮ ಆರಂಭಿಸಿದರು.
ಉದ್ಯಮದಲ್ಲಿ ಪ್ರಗತಿ ಸಾಧಿಸುತ್ತ ಚೆಫ್‌ಟಾಕ್ ಪ್ರವೇಟ್ ಲಿಮಿಟೆಡ್ . ಎಂಬ ಸಂಸ್ಥೆ ಸ್ಥಾಪಿಸಿ,ತನ್ಮೂಲಕ 7000 ಜನರಿಗೆ ಉದ್ಯೋಗ ಕೊಟ್ಟವರು.ಕರ್ನಾಟಕ ಸರಕಾರ ಪ್ರಾರಂಭಿಸಿದ ಇಂದಿರಾ ಕ್ಯಾಂಟೀನ್ ಸಂಸ್ಥೆಯಿಂದ ಆಹಾರ ಪೂರೈಸಿದವರು.
ಹುಟ್ಟೂರಿನಲ್ಲಿ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಸ್ಥಾಪಿಸಿ ನಿರ್ಗತಿಕರಿಗೆ ನೀರು, ಮನೆ ನಿರ್ಮಾಣ,ಔಷಧ,ಶಿಕ್ಷಣ ನೀಡುತ್ತಾ ಬಂದು ಕರುಣೆಯ ಕಾಮಧೇನು ಎನ್ನಿಸಿಕೊಂಡರು. ಹಲವಾರು ಸಂಸ್ಥೆಗಳಿಂದ ಪ್ರಶಸ್ತಿ ಪಡೆದಿದ್ದಾರೆ.
ಸತತವಾಗಿ ಇಪ್ಪತ್ತು ವರ್ಷಗಳಿಂದ ನಮ್ಮ ಸಂಸ್ಥೆಯ ಎಲ್ಲಾ ಜನಪರ ಕಾರ್ಯಕ್ರಮಗಳಿಗೆ-ಮನ ವಿಶೇಷವಾಗಿ ಧನ ಸಹಾಯ ನೀಡಿ ಸಹಕರಿಸುತ್ತಾ. ಶ್ರೀಯುತರ ಸೇವಾ ಕಾರ್ಯವನ್ನು ಗುರುತಿಸುತಿಸಿ, 2024ರಂದು ಉಪ್ಪುಂದ ಮಾತೃಶ್ರೀ ಸಭಾಭವನದಪುಂದ ವಿಂಶತಿ ಸಂಭ್ರಮ ‘ಸುಮನಸು 2024’ರ ಜೇಸಿ ಸಪ್ತಾಹ
‘ವಿಂಶತಿ ರತ್ನ ಪ್ರಶಸ್ತಿ’ಯನ್ನು ಗಣ್ಯರ ಸಮ್ಮುಖದಲ್ಲಿ ನೀಡಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ
ಜೆ ಸಿ ಐ ಉಪ್ಪುಂದ ಅಧ್ಯಕ್ಷರು ಸ್ಥಾಪಕ ಅಧ್ಯಕ್ಷರು ಪೂರ್ವ ಅಧ್ಯಕ್ಷರು, ಸರ್ವ ಸದಸ್ಯರು ಸ್ನೇಹಿತ ವೃಂದ ಗ್ರಾಮಸ್ಥರು ಉಪಸ್ಥಿತರಿದ್

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago