ಕುಂದಾಪುರ

ಉದ್ಯಮಿ ನಾಗರಾಜ್ ಆರ್ ಸುವರ್ಣ ಮುಂಬೈಜೇಸಿ ಸಪ್ತಾಹ ಸಂಭ್ರಮ ಸುಮನಸ- 2024 ಕಾರ್ಯಕ್ರಮದಲ್ಲಿಸಾಧನಾಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭ

Share

Advertisement
Advertisement

ಬೈಂದೂರು:ನಾಗರಾಜ್ ಆರ್ ಸುವರ್ಣ ಮುಂಬೈ
ಧರ್ಮಶ್ರೀ ರಿಲೀಪ್ ಫೌಂಡೇಶನ್ (ರಿ)
ಮಟ್ನಕಟ್ಟೆ ಬೈಂದೂರು
ಇವರು ಧರ್ಮಶ್ರೀ ರಿಲೀಪ್ ಫೌಂಡೇಶನ್ ಸಂಸ್ಥಾಪಕ ಮೆನೇಜಿಂಗ್ ಟ್ರಸ್ಟಿ ಹಾಗೂ ಧರ್ಮಶ್ರೀ ಟೀ ತಯಾರಿಕಾ ಸಂಸ್ಥೆಗಳನ್ನು ಮುನ್ನಡೆಸುತ್ತಾ ತಮ್ಮ ಹುಟ್ಟೂರಿನ ನೆನಪಿಗಾಗಿ ಶಾಲಾ ಹಾಗೂ ವಿವಿಧ ಸಂಸ್ಥೆಗಳಿಗೆ ಸಹಾಯ ಸಹಕಾರವನ್ನು ನೀಡುತ್ತಾ. ಇವರು ವೃತ್ತಿ ನಿಯಮಗಳು ಶ್ರದ್ದೆ ಹಾಗೂ ಸೃಜನಶೀಲ ಕಾರ್ಯಗಳಲ್ಲಿ ಸದಾ ಪ್ರಾಮಾಣಿಕ ಫಲವನ್ನೇ ನಂಬಿ. ಇಲ್ಲಿಯವರೆಗೆ ಯಾವುದೇ ವೈಯಕ್ತಿಕವಾದ ಪ್ರಶಸ್ತಿ, ಬಿರುದುಗಳಿಗೆ ಆಸೆಪಡದೆ ಸದಾ ಸಾಮಾಜಿಕ, ಸಾಮರಸ್ಯ, ಸಾಂಸ್ಕೃತಿಕ ಚಟುವಟಿಕೆಯಲ್ಲಿ. ತೊಡಗಿದ್ದಾರೆ
ಇವರು ಕಳೆದ 20 ವರ್ಷಗಳಿಂದ ಮಹಾರಾಷ್ಟ್ರ, ಕರ್ನಾಟಕ, ಮಧ್ಯಪ್ರದೇಶ, ಉತ್ತರಾಖಂಡ, ಗೋವಾ ರಾಜ್ಯಗಳಲ್ಲಿ ಕ್ಯಾನ್ಸರ್ ರೋಗಿಗಳಿಗೆ ಅನ್ನದಾನ ,ಶಾಲಾ ಮಕ್ಕಳಿಗೆ ಕಲಿಯುವಿಕೆಗೆ ಪ್ರೋತ್ಸಾಹ ದೈವ ದೇವಸ್ಥಾನಗಳಿಗೆ ಧನಸಹಾಯದೊಂದಿಗೆ ಕಡುಬಡವರು, ಸೂರಿಲ್ಲದವರಿಗೆ ಆಸರೆ ನೀಡುತ್ತಾ ಹೀಗೆ ಅಪಾರ ಪ್ರಮಾಣದ ಸಾಮಾಜಿಕ ಸೇವೆಗಳನ್ನು ಧರ್ಮಶ್ರೀ ರಿಲೀಪ್ ಫೌಂಡೇಶನ್‌ ಮೂಲಕ ಮೂಲಕ ನೀಡುತ್ತಾ ಬಂದಿರುತ್ತಾರೆ ಶ್ರೀಯುತರ ಸೇವೆಯನ್ನು ಪರಿಗಣಿಸಿ ಬೆಂಗಳೂರಿನ ಸಂಸ್ಥೆಯು ‘ಅನ್ನಬ್ರಹ್ಮ ಮಾಣಿಕ್ಯ 2022’ ಪ್ರಶಸ್ತಿ ಕುಂದಾಪುರದ ಸಂಸ್ಥೆಯಿಂದ ನಮ್ಮೂರ ಕಾಯಕಯೋಗಿ 2023 ಹಾಗೂ ಸಂಸ್ಥೆಯಿಂದ ಸಂಸ್ಥೆಯಿಂದ ಸಂಸ್ಥೆಯಿಂದ ‘ಪ್ರಶಸ್ತಿ’ಯನ್ನ ನೀಡಿ ಸನ್ಮಾನಿಸಿರುತ್ತಾರೆ. ಶ್ರೀಯುತರ ಅನುಪಮ ಸೇವೆಯನ್ನು ಗುರುತಿಸಿ, 21 ಸೆಪ್ಟೆಂಬರ್ 2024 ರಂದು ಉಪ್ಪುಂದ ಮಾತೃಶ್ರೀ ಸಭಾಭವನದಲ್ಲಿ ಜರುಗಿದ ವಿಂಶತಿ ಸಂಭ್ರಮ ‘ಸುಮನಸು 2024’ ರ ಸಪ್ತಾಹ ಗಣ್ಯರ ಉಪಸ್ಥಿಯಲ್ಲಿ ‘ಸಾಧನಾಶ್ರೀ’ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಯಿತು
ಈ ಸಂದರ್ಭದಲ್ಲಿ ವಿವಿಧ ಗಣ್ಯರು, ಜೇಸಿ ಸಂಸ್ಥೆಯ ಅಧ್ಯಕ್ಷರು, ಪದಾಧಿಕಾರಿಗಳು ಸ್ನೇಹಿತರು ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

Advertisement
Advertisement
Advertisement

Share
Team Kundapur Times

Recent Posts

ತ್ರಾಸಿ:ಹೆದ್ದಾರಿಯಲ್ಲಿ ಕಾರಿಗೆ ಅಡ್ಡ ಬಂದ ಗೂಳಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುರುಡೇಶ್ವರ ದಿಂದ ಉಡುಪಿಗೆ ಸಾಗುತ್ತಿದ್ದ ಕಾರಿಗೆ ತ್ರಾಸಿ ಸಮೀಪ ಮೊವಾಡಿ ಕ್ರಾಸ್‍ನಲ್ಲಿ ಗೂಳಿಯೊದು ಅಡ್ಡ ಬಂದ…

1 day ago

ಅಬ್ಬರಿಸಿದ ಮಳೆಗೆ ಉಕ್ಕೇರಿದ ಕಡಲು:ಜನರಲ್ಲಿ ಮೂಡಿದ ಆತಂಕ

ಕುಂದಾಪುರ:ಬುಧವಾರ ಸುರಿದ ಭಾರಿ ಗಾಳಿ ಮಳೆಗೆ ಕಡಲು ಉಕ್ಕೇರಿದ ಪರಿಣಾಮ ಕಂಚುಗೋಡು ಭಾಗದಲ್ಲಿ ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸಿದೆ.ಅಲೆಗಳ…

2 days ago

ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನಿಂದ ಸಂಭ್ರಮದ ದಸರಾ ಆಚರಣೆ

ಕುಂದಾಪುರ:ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಕುಂದಾಪುರ,ಸುಜ್ಞಾನ ಪದವಿ ಪೂರ್ವ ಕಾಲೇಜು,ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ಯಡಾಡಿ-ಮತ್ಯಾಡಿ, ಇಲ್ಲಿ ದಸರಾ ಹಬ್ಬವನ್ನು ಸಂಭ್ರಮದಿಂದ…

3 days ago

ಬಿ.ಎಚ್.ಪಿ ಮೀನುಗಾರಿಕಾ ಬೋಟ್ ಶುಭಾರಂಭ

ಕುಂದಾಪುರ:ಮೀನುಗಾರಿಕಾ ವೃತ್ತಿಯಲ್ಲಿ ಹಲವಾರು ವರ್ಷಗಳ ಅನುಭವವನ್ನು ಹೊಂದಿರುವ ಮತ್ಸೋದ್ಯಮಿಗಳಾದ ಉಪ್ಪುಂದ ನಾಗರಾಜ ಖಾರ್ವಿ ಮತ್ತು ಸುಬ್ರಹ್ಮಣ್ಯ ಖಾರ್ವಿ ಮಾಲೀಕತ್ವದ ಬಿ.ಎಚ್.ಪಿ…

4 days ago

ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಖಾಸಗಿ ಬಸ್‌:ಚಾಲಕ ಸ್ಥಳದಲ್ಲೇ ಸಾವು

ನೈಲಾಡಿ:ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ…

5 days ago

ಧರ್ಮ ಗಂಗೋತ್ರಿ ಭರತ ಶೆಟ್ಟಿ ಸಿ.ಸಿ.ಎಫ್ ಮೆಂಬರ್ ಆಗಿ ಆಯ್ಕೆ

ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಲ್ಲೂರು ನಿವಾಸಿ ಧರ್ಮಗಂಗೋತ್ರಿ ಭರತ್ ಶೆಟ್ಟಿ ಅವರು ಭಾರತ ಸಂವಿಧಾನದ ಕಾರ್ಯವನ್ನುವಿಜಿಲೆಕ್ಸ್ ಅಪರಾಧ ನಿಯಂತ್ರಣ…

6 days ago