ಕುಂದಾಪುರ

ಉದ್ಯಮಿ ನಾಗರಾಜ್ ಆರ್ ಸುವರ್ಣ ಮುಂಬೈಜೇಸಿ ಸಪ್ತಾಹ ಸಂಭ್ರಮ ಸುಮನಸ- 2024 ಕಾರ್ಯಕ್ರಮದಲ್ಲಿಸಾಧನಾಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭ

Share

Advertisement
Advertisement
Advertisement

ಬೈಂದೂರು:ನಾಗರಾಜ್ ಆರ್ ಸುವರ್ಣ ಮುಂಬೈ
ಧರ್ಮಶ್ರೀ ರಿಲೀಪ್ ಫೌಂಡೇಶನ್ (ರಿ)
ಮಟ್ನಕಟ್ಟೆ ಬೈಂದೂರು
ಇವರು ಧರ್ಮಶ್ರೀ ರಿಲೀಪ್ ಫೌಂಡೇಶನ್ ಸಂಸ್ಥಾಪಕ ಮೆನೇಜಿಂಗ್ ಟ್ರಸ್ಟಿ ಹಾಗೂ ಧರ್ಮಶ್ರೀ ಟೀ ತಯಾರಿಕಾ ಸಂಸ್ಥೆಗಳನ್ನು ಮುನ್ನಡೆಸುತ್ತಾ ತಮ್ಮ ಹುಟ್ಟೂರಿನ ನೆನಪಿಗಾಗಿ ಶಾಲಾ ಹಾಗೂ ವಿವಿಧ ಸಂಸ್ಥೆಗಳಿಗೆ ಸಹಾಯ ಸಹಕಾರವನ್ನು ನೀಡುತ್ತಾ. ಇವರು ವೃತ್ತಿ ನಿಯಮಗಳು ಶ್ರದ್ದೆ ಹಾಗೂ ಸೃಜನಶೀಲ ಕಾರ್ಯಗಳಲ್ಲಿ ಸದಾ ಪ್ರಾಮಾಣಿಕ ಫಲವನ್ನೇ ನಂಬಿ. ಇಲ್ಲಿಯವರೆಗೆ ಯಾವುದೇ ವೈಯಕ್ತಿಕವಾದ ಪ್ರಶಸ್ತಿ, ಬಿರುದುಗಳಿಗೆ ಆಸೆಪಡದೆ ಸದಾ ಸಾಮಾಜಿಕ, ಸಾಮರಸ್ಯ, ಸಾಂಸ್ಕೃತಿಕ ಚಟುವಟಿಕೆಯಲ್ಲಿ. ತೊಡಗಿದ್ದಾರೆ
ಇವರು ಕಳೆದ 20 ವರ್ಷಗಳಿಂದ ಮಹಾರಾಷ್ಟ್ರ, ಕರ್ನಾಟಕ, ಮಧ್ಯಪ್ರದೇಶ, ಉತ್ತರಾಖಂಡ, ಗೋವಾ ರಾಜ್ಯಗಳಲ್ಲಿ ಕ್ಯಾನ್ಸರ್ ರೋಗಿಗಳಿಗೆ ಅನ್ನದಾನ ,ಶಾಲಾ ಮಕ್ಕಳಿಗೆ ಕಲಿಯುವಿಕೆಗೆ ಪ್ರೋತ್ಸಾಹ ದೈವ ದೇವಸ್ಥಾನಗಳಿಗೆ ಧನಸಹಾಯದೊಂದಿಗೆ ಕಡುಬಡವರು, ಸೂರಿಲ್ಲದವರಿಗೆ ಆಸರೆ ನೀಡುತ್ತಾ ಹೀಗೆ ಅಪಾರ ಪ್ರಮಾಣದ ಸಾಮಾಜಿಕ ಸೇವೆಗಳನ್ನು ಧರ್ಮಶ್ರೀ ರಿಲೀಪ್ ಫೌಂಡೇಶನ್‌ ಮೂಲಕ ಮೂಲಕ ನೀಡುತ್ತಾ ಬಂದಿರುತ್ತಾರೆ ಶ್ರೀಯುತರ ಸೇವೆಯನ್ನು ಪರಿಗಣಿಸಿ ಬೆಂಗಳೂರಿನ ಸಂಸ್ಥೆಯು ‘ಅನ್ನಬ್ರಹ್ಮ ಮಾಣಿಕ್ಯ 2022’ ಪ್ರಶಸ್ತಿ ಕುಂದಾಪುರದ ಸಂಸ್ಥೆಯಿಂದ ನಮ್ಮೂರ ಕಾಯಕಯೋಗಿ 2023 ಹಾಗೂ ಸಂಸ್ಥೆಯಿಂದ ಸಂಸ್ಥೆಯಿಂದ ಸಂಸ್ಥೆಯಿಂದ ‘ಪ್ರಶಸ್ತಿ’ಯನ್ನ ನೀಡಿ ಸನ್ಮಾನಿಸಿರುತ್ತಾರೆ. ಶ್ರೀಯುತರ ಅನುಪಮ ಸೇವೆಯನ್ನು ಗುರುತಿಸಿ, 21 ಸೆಪ್ಟೆಂಬರ್ 2024 ರಂದು ಉಪ್ಪುಂದ ಮಾತೃಶ್ರೀ ಸಭಾಭವನದಲ್ಲಿ ಜರುಗಿದ ವಿಂಶತಿ ಸಂಭ್ರಮ ‘ಸುಮನಸು 2024’ ರ ಸಪ್ತಾಹ ಗಣ್ಯರ ಉಪಸ್ಥಿಯಲ್ಲಿ ‘ಸಾಧನಾಶ್ರೀ’ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಯಿತು
ಈ ಸಂದರ್ಭದಲ್ಲಿ ವಿವಿಧ ಗಣ್ಯರು, ಜೇಸಿ ಸಂಸ್ಥೆಯ ಅಧ್ಯಕ್ಷರು, ಪದಾಧಿಕಾರಿಗಳು ಸ್ನೇಹಿತರು ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

Advertisement
Advertisement
Advertisement

Share
Team Kundapur Times

Recent Posts

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

3 days ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

4 days ago

ಸ್ಕೂಟರ್‍ನಲ್ಲಿ ಗೋಮಾಂಸ ಸಾಗಾಟ:ಆರೋಪಿ ಅರೆಸ್ಟ್

ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…

1 week ago

ಜೂನ್.29 ರಂದು ಭೀಮ ಶಕ್ತಿ ಸಮಾವೇಶ

ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…

1 week ago

ಆಯುರ್ವೇದ ವೈದ್ಯ ಡಾ.ಶ್ರೀನಿವಾಸ್ ಪೈ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…

1 week ago

ವ್ಯಾಯಾಮ ಮತ್ತು ಯೋಗಾಸನ ನಡುವಿನ ವ್ಯತ್ಯಾಸ ಕಾರ್ಯಕ್ರಮ ಚಂದನ ಟಿವಿಯಲ್ಲಿ ನೇರ ಪ್ರಸಾರ

ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…

2 weeks ago