ಕುಂದಾಪುರ

ಉದ್ಯಮಿ ನಾಗರಾಜ್ ಆರ್ ಸುವರ್ಣ ಮುಂಬೈಜೇಸಿ ಸಪ್ತಾಹ ಸಂಭ್ರಮ ಸುಮನಸ- 2024 ಕಾರ್ಯಕ್ರಮದಲ್ಲಿಸಾಧನಾಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭ

Share

ಬೈಂದೂರು:ನಾಗರಾಜ್ ಆರ್ ಸುವರ್ಣ ಮುಂಬೈ
ಧರ್ಮಶ್ರೀ ರಿಲೀಪ್ ಫೌಂಡೇಶನ್ (ರಿ)
ಮಟ್ನಕಟ್ಟೆ ಬೈಂದೂರು
ಇವರು ಧರ್ಮಶ್ರೀ ರಿಲೀಪ್ ಫೌಂಡೇಶನ್ ಸಂಸ್ಥಾಪಕ ಮೆನೇಜಿಂಗ್ ಟ್ರಸ್ಟಿ ಹಾಗೂ ಧರ್ಮಶ್ರೀ ಟೀ ತಯಾರಿಕಾ ಸಂಸ್ಥೆಗಳನ್ನು ಮುನ್ನಡೆಸುತ್ತಾ ತಮ್ಮ ಹುಟ್ಟೂರಿನ ನೆನಪಿಗಾಗಿ ಶಾಲಾ ಹಾಗೂ ವಿವಿಧ ಸಂಸ್ಥೆಗಳಿಗೆ ಸಹಾಯ ಸಹಕಾರವನ್ನು ನೀಡುತ್ತಾ. ಇವರು ವೃತ್ತಿ ನಿಯಮಗಳು ಶ್ರದ್ದೆ ಹಾಗೂ ಸೃಜನಶೀಲ ಕಾರ್ಯಗಳಲ್ಲಿ ಸದಾ ಪ್ರಾಮಾಣಿಕ ಫಲವನ್ನೇ ನಂಬಿ. ಇಲ್ಲಿಯವರೆಗೆ ಯಾವುದೇ ವೈಯಕ್ತಿಕವಾದ ಪ್ರಶಸ್ತಿ, ಬಿರುದುಗಳಿಗೆ ಆಸೆಪಡದೆ ಸದಾ ಸಾಮಾಜಿಕ, ಸಾಮರಸ್ಯ, ಸಾಂಸ್ಕೃತಿಕ ಚಟುವಟಿಕೆಯಲ್ಲಿ. ತೊಡಗಿದ್ದಾರೆ
ಇವರು ಕಳೆದ 20 ವರ್ಷಗಳಿಂದ ಮಹಾರಾಷ್ಟ್ರ, ಕರ್ನಾಟಕ, ಮಧ್ಯಪ್ರದೇಶ, ಉತ್ತರಾಖಂಡ, ಗೋವಾ ರಾಜ್ಯಗಳಲ್ಲಿ ಕ್ಯಾನ್ಸರ್ ರೋಗಿಗಳಿಗೆ ಅನ್ನದಾನ ,ಶಾಲಾ ಮಕ್ಕಳಿಗೆ ಕಲಿಯುವಿಕೆಗೆ ಪ್ರೋತ್ಸಾಹ ದೈವ ದೇವಸ್ಥಾನಗಳಿಗೆ ಧನಸಹಾಯದೊಂದಿಗೆ ಕಡುಬಡವರು, ಸೂರಿಲ್ಲದವರಿಗೆ ಆಸರೆ ನೀಡುತ್ತಾ ಹೀಗೆ ಅಪಾರ ಪ್ರಮಾಣದ ಸಾಮಾಜಿಕ ಸೇವೆಗಳನ್ನು ಧರ್ಮಶ್ರೀ ರಿಲೀಪ್ ಫೌಂಡೇಶನ್‌ ಮೂಲಕ ಮೂಲಕ ನೀಡುತ್ತಾ ಬಂದಿರುತ್ತಾರೆ ಶ್ರೀಯುತರ ಸೇವೆಯನ್ನು ಪರಿಗಣಿಸಿ ಬೆಂಗಳೂರಿನ ಸಂಸ್ಥೆಯು ‘ಅನ್ನಬ್ರಹ್ಮ ಮಾಣಿಕ್ಯ 2022’ ಪ್ರಶಸ್ತಿ ಕುಂದಾಪುರದ ಸಂಸ್ಥೆಯಿಂದ ನಮ್ಮೂರ ಕಾಯಕಯೋಗಿ 2023 ಹಾಗೂ ಸಂಸ್ಥೆಯಿಂದ ಸಂಸ್ಥೆಯಿಂದ ಸಂಸ್ಥೆಯಿಂದ ‘ಪ್ರಶಸ್ತಿ’ಯನ್ನ ನೀಡಿ ಸನ್ಮಾನಿಸಿರುತ್ತಾರೆ. ಶ್ರೀಯುತರ ಅನುಪಮ ಸೇವೆಯನ್ನು ಗುರುತಿಸಿ, 21 ಸೆಪ್ಟೆಂಬರ್ 2024 ರಂದು ಉಪ್ಪುಂದ ಮಾತೃಶ್ರೀ ಸಭಾಭವನದಲ್ಲಿ ಜರುಗಿದ ವಿಂಶತಿ ಸಂಭ್ರಮ ‘ಸುಮನಸು 2024’ ರ ಸಪ್ತಾಹ ಗಣ್ಯರ ಉಪಸ್ಥಿಯಲ್ಲಿ ‘ಸಾಧನಾಶ್ರೀ’ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಯಿತು
ಈ ಸಂದರ್ಭದಲ್ಲಿ ವಿವಿಧ ಗಣ್ಯರು, ಜೇಸಿ ಸಂಸ್ಥೆಯ ಅಧ್ಯಕ್ಷರು, ಪದಾಧಿಕಾರಿಗಳು ಸ್ನೇಹಿತರು ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago