ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕುಂದಾಪುರ ಕಡೆಯಿಂದ ಭಟ್ಕಳ ಕಡೆಗೆ ಸಾಗುತ್ತಿದ್ದ ಇನ್ನೋವಾ ಕಾರ್ಗೆ ಅದೆ ಮಾರ್ಗದಲ್ಲಿ ಗಂಗೊಳ್ಳಿ ಕಡೆಗೆ ಸಾಗುತ್ತಿದ್ದ ಖಾಸಗಿ ಬಸ್ ಅರಾಟೆ ಸೇತುವೆ ಬಳಿ ಡಿಕ್ಕಿ ಹೊಡೆದ ಪರಿಣಾಮ ಇನ್ನೋವಾ ಕಾರ್ ಚಾಲಕ ಗಂಭೀರ ಸ್ವರೂಪದ ಗಾಯದೊಂದಿಗೆ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ.
ಇನ್ನೋವಾ ಕಾರ್ನಲ್ಲಿ ಚಾಲಕ ಸೇರಿ ಇಬ್ಬರು ಪುರುಷರು,ಇಬ್ಬರು ಮಹಿಳೆಯರು,ಓರ್ವ ಮಗು ಪ್ರಯಾಣವನ್ನು ಮಾಡುತ್ತಿದ್ದರು.ಗಂಗೊಳ್ಳಿ ಠಾಣೆ ಪಿಎಸ್ಐ ಹರೀಶ್ ಆರ್ ಮತ್ತು ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಆಗಮಿಸಿ ಸ್ಥಳ ಮಹಜರು ನಡೆಸಿ.ಹೆದ್ದಾರಿಯಲ್ಲಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.ಆ್ಯಂಬುಲೆನ್ಸ್ ಇಬ್ರಾಹಿಂ ಗಂಗೊಳ್ಳಿ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲು ಸಹಕರಿಸಿದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…