ಬೈಂದೂರು:ಭರತ್ ದೇವಾಡಿಗ ಅವರು ಸಮಾಜ ಸೇವೆಯಲ್ಲಿ
ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿರುವ ತಾವು ಹಲವಾರು ಜನಪರ ಕಾರ್ಯಕ್ರಮಗಳನ್ನು ನಡೆಸಿರುತ್ತೀರಿ, ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ, ಔದ್ಯೋಗಿಕ ಕ್ಷೇತ್ರದಲ್ಲಿನ ತಮ್ಮ ಈ ಅಮೂಲ್ಯ ಸೇವೆಯನ್ನು ಗುರುತಿಸಿಕೊಂಡವರು ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದು ಹಲವಾರು ವರ್ಷ ಹೈನುಗಾರಿಕೆಯಲ್ಲಿ ತೊಡಗಿದ್ದಾರೆ
ಪ್ರಸ್ತುತ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ನಿರ್ದೇಶಕ ರಾಗಿರುವ ಇವರು ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುತ್ತಾರೆ.ಇವರು ಕೋಟೆಯಾಡಿ ಲಕ್ಷಣ ದೇವಾಡಿಗ ಹಾಗೂ ಸುಶೀಲಾ ದೇವಾಡಿಗ ದಂಪತಿಯ ಪುತ್ರರಾಗಿದ್ದಾರೆ
ಈ ಸಲ 2025ರ ಜೆಸಿಐ ಉಪ್ಪುನದ ಸಾರಥಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷರು ಪೂರ್ವ ಅಧ್ಯಕ್ಷರು ಸ್ಥಾಪಕ ಅಧ್ಯಕ್ಷರು ಸರ್ವ ಸದಸ್ಯರು ಜೆಸಿಐ ಸಮವಸ್ತ್ರವನ್ನು ಧರಿಸಿ ಚಂಡೇ ವಾದನದ ಮೂಲಕ ಭವ್ಯ ಭವ್ಯ ವೇದಿಕೆ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ವಿವಿಧ ಗಣ್ಯರು ಗ್ರಾಮಸ್ಥರು ಜೆಸಿಐ ಸರ್ವ ಸದಸ್ಯರು ಉಪಸ್ಥಿತರಿದ
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…