ಮಂಗಳೂರು:ಮರವೂರು ಪಲ್ಗುಣಿ ನದಿಯಲ್ಲಿ ಈಜಲು ಹೋದ ಮಂಗಳೂರಿನ ಇಬ್ಬರು ನೀರುಪಾಲಾದ ಘಟನೆ ಭಾನುವಾರ ಸಂಜೆ ಸಂಭವಿಸಿದೆ.
ಮಂಗಳೂರು ಕೊಟ್ಟಾರಚೌಕಿ ನಿವಾಸಿ ಸುಮಿತ್ (20) ಹಾಗೂ ಉರ್ವಸ್ಟೋರ್ ನಿವಾಸಿ ಅನೀಶ್ (19) ಎಂದು ಗುರುತಿಸಲಾಗಿದೆ.
ಮರವೂರು ವೆಂಟೆಡ್ ಡ್ಯಾಂನ ಪಕ್ಕದಲ್ಲಿರುವ ರೈಲ್ವೆ ಸೇತುವೆ ಬಳಿ ಪಲ್ಗುಣಿ ನದಿಯಲ್ಲಿ ಈಜಲು ನಾಲ್ವರು ಯುವಕರ ತಂಡ ಹೋಗಿದ್ದು ಕೋಡಿಕಲ್ ನಿವಾಸಿಗಳಾದ ಅರುಣ್ ಹಾಗೂ ದೀಕ್ಷಿತ್ ಅಪಾಯವಿಲ್ಲದೆ ಬಚಾವಾಗಿದ್ದಾರೆ.
ನಾಪತ್ತೆಯಾದವರ ಹುಡುಕಾಟಕ್ಕಾಗಿ ಅಗ್ನಿಶಾಮಕ ದಳ ಹಾಗೂ ಮುಳುಗು ತಜ್ಞರು ಆಗಮಿಸಿದ್ದು ಬಜಪೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುರುಡೇಶ್ವರ ದಿಂದ ಉಡುಪಿಗೆ ಸಾಗುತ್ತಿದ್ದ ಕಾರಿಗೆ ತ್ರಾಸಿ ಸಮೀಪ ಮೊವಾಡಿ ಕ್ರಾಸ್ನಲ್ಲಿ ಗೂಳಿಯೊದು ಅಡ್ಡ ಬಂದ…
ಕುಂದಾಪುರ:ಬುಧವಾರ ಸುರಿದ ಭಾರಿ ಗಾಳಿ ಮಳೆಗೆ ಕಡಲು ಉಕ್ಕೇರಿದ ಪರಿಣಾಮ ಕಂಚುಗೋಡು ಭಾಗದಲ್ಲಿ ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸಿದೆ.ಅಲೆಗಳ…
ಕುಂದಾಪುರ:ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಕುಂದಾಪುರ,ಸುಜ್ಞಾನ ಪದವಿ ಪೂರ್ವ ಕಾಲೇಜು,ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ಯಡಾಡಿ-ಮತ್ಯಾಡಿ, ಇಲ್ಲಿ ದಸರಾ ಹಬ್ಬವನ್ನು ಸಂಭ್ರಮದಿಂದ…
ಕುಂದಾಪುರ:ಮೀನುಗಾರಿಕಾ ವೃತ್ತಿಯಲ್ಲಿ ಹಲವಾರು ವರ್ಷಗಳ ಅನುಭವವನ್ನು ಹೊಂದಿರುವ ಮತ್ಸೋದ್ಯಮಿಗಳಾದ ಉಪ್ಪುಂದ ನಾಗರಾಜ ಖಾರ್ವಿ ಮತ್ತು ಸುಬ್ರಹ್ಮಣ್ಯ ಖಾರ್ವಿ ಮಾಲೀಕತ್ವದ ಬಿ.ಎಚ್.ಪಿ…
ನೈಲಾಡಿ:ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ…
ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಲ್ಲೂರು ನಿವಾಸಿ ಧರ್ಮಗಂಗೋತ್ರಿ ಭರತ್ ಶೆಟ್ಟಿ ಅವರು ಭಾರತ ಸಂವಿಧಾನದ ಕಾರ್ಯವನ್ನುವಿಜಿಲೆಕ್ಸ್ ಅಪರಾಧ ನಿಯಂತ್ರಣ…