ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಗಾಂಧಿ ಜಯಂತಿ ಆಚರಣೆ

Share

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನವನ್ನು ಆಚರಿಸಲಾಯಿತು.
ಕಾಲೇಜಿನ ಸಂಸ್ಥಾಪಕರಾದ ಸುಬ್ರಹ್ಮಣ್ಯ ಅವರು ಮಾತನಾಡಿ ಗಾಂಧಿಜೀ ಮತ್ತು ಶಾಸ್ತ್ರಿ ಅವರ ತತ್ವಾದರ್ಶಗಳ ಬಗ್ಗೆ ವಿದ್ಯಾರ್ಥಿಗಳು ಅನ್ವೇಷಣೆ ಮಾಡುವುದರ ಮುಖೇನ ಪರಿಪಾಲನೆ ಮಾಡಬೇಕು ಎಂದು ಹೇಳಿದರು.
ಕಾಲೇಜಿನ ನಿರ್ದೇಶಕಿ ಮಮತಾ, ಉಪಪ್ರಾಂಶುಪಾಲರಾದ ಸುಜಾತ,ಫ್ಯಾಶನ್ ಡಿಸೈನ್ ವಿಭಾಗದ ಮುಖ್ಯಸ್ಥೆ ಮಧುಮಿತ ,ಹಿಂದಿ ವಿಭಾಗ ಮುಖ್ಯಸ್ಥೆ ರಾಝಿಕಾ ,ಕನ್ನಡ ವಿಭಾಗದ ಮುಖ್ಯಸ್ಥೆ ಅನುಪಮ ಭಟ್ ಹಾಗೂ ಎಲ್ಲಾ ಉಪನ್ಯಾಸಕರು ಹಾಗೂ ಉಪನ್ಯಾಸಕೇತರರು ಉಪಸ್ಥಿತರಿದ್ದರು.

Advertisement

Share

Leave a comment

Your email address will not be published. Required fields are marked *

You cannot copy content of this page