ಉಡುಪಿ:ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದಲ್ಲಿ ಬಲ್ಲಾಡಿಯಲ್ಲಿ ಏಕಾಏಕಿ ಸುರಿದ ಭಾರಿ ಮಳೆಗೆ ಹಠಾತ್ ಪ್ರವಾಹ ಉಂಟಾಗಿ ಮನೆ ಮಠ,ಕೃಷಿ ಭೂಮಿಗೆ ನುಗ್ಗಿದ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ.
ಜಲ ಪ್ರವಾಹದಿಂದಾಗಿ ಮನೆ ಅಂಗಳದಲ್ಲಿ ನಿಲ್ಲಿಸಿದ ಕಾರು, ಬೈಕ್ ನೀರಿನಲ್ಲಿ ತೇಲಿಕೊಂಡು ಹೋಗಿದ್ದು ಪ್ರವಾಹದ ಭೀಕರತೆಗೆ ಸಾಕ್ಷಿ ಆಗಿತ್ತು.
ನವರಾತ್ರಿ ಸಂಭ್ರಮದಲ್ಲಿದ್ದ ಜನರು ಮೇಘಸ್ಪೋಟ ದಿಂದಾಗಿ ಆತಂಕಿತ ರಾಗಿದ್ದಾರೆ.
ಕಬ್ಬಿನಾಲೆ ಭಾಗದ ಪರ್ವತ ಶ್ರೇಣಿಯಲ್ಲಿ ಸಂಭವಿಸಿದ ಮೇಘ ಸ್ಫೋಟದಿಂದ ಪ್ರವಾಹ ರೂಪದಲ್ಲಿ ನೀರು ಹರಿದು ಬಂದಿದೆ.ನಮ್ಮ ಜೀವ ಮಾನದಲ್ಲಿ ಇಂತಹ ಘಟನೆಗಳನ್ನು ನೋಡುತ್ತಿರುವುದು ಇದೆ ಮೊದಲು ಎಂದು ಗ್ರಾಮಸ್ಥರು ತಮ್ಮ ಆತಂಕವನ್ನು ಹೊರ ಹಾಕಿದ್ದಾರೆ.ಅಗ್ನಿ ಶಾಮಕ ದಳದ ಸಿಬ್ಬಂದಿ ಮತ್ತು ವಿಪತ್ತು ನಿರ್ವಹಣಾ ತಂಡದ ಸದಸ್ಯರು ಕಾರ್ಯಾಚರಣೆ ನಡೆಸಿ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ.
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…