ಉಡುಪಿ

ಕಾರ್ಕಳದಲ್ಲಿ ದಸರಾ ಎಕ್ಸೇಂಜ್ ಮತ್ತು ಫೈನಾನ್ಸ್ ಉತ್ಸವ ಶುಭಾರಂಭ

Share

Advertisement
Advertisement

ಕಾರ್ಕಳ:ದಸರಾ ಎಕ್ಸೇಂಜ್ ಮತ್ತು ಫೈನಾನ್ಸ್ ಉತ್ಸವದ ಅಂಗವಾಗಿ ಸ್ಪಾಟ್ ಬುಕ್ಕಿಂಗ್ ಆಫರ್,ಕಡಿಮೆ ಬಡ್ಡಿ ದರದಲ್ಲಿ ಗ್ರಾಹಕರು ತಮ್ಮ ನೆಚ್ಚಿನ ಕಾರನ್ನು ಖರೀದಿಸಬಹುದು.ಪ್ರತಿ ದಿನ ಬೆಳಿಗ್ಗೆ 9 ರಿಂದ ಸಂಜೆ 6 ರ ವರೆಗೆ ಬುಕ್ಕಿಂಗ್ ಸೌಲಭ್ಯ ಇದೆ.
ಹಳೆ ವಾಹನ ಬದಲಾವಣೆಗೆ ಉತ್ತಮ ಬೆಲೆ ನೀಡಲಾಗುತ್ತದೆ.100% ಆನ್ ರೋಡ್ ಫಂಡಿಂಗ್,ಕಡಿಮೆ ನಗದು ಪಾವತಿ ಜೊತೆಗೆ 0 ಡೌನ್ ಪೇಮೆಂಟ್ ನಲ್ಲಿ ತಮ್ಮ ಕನಸಿನ ಕಾರ್ ಖರೀದಿಸಲು ಅವಕಾಶ ಇದೆ.ಹೈರೈಡರ್ ಕಾರ್ ಮತ್ತು ಫಾರ್ಚುನರ್ ಕಾರ್ ಮೇಲೆ ಒಂದು ಲಕ್ಷ ರೂಪಾಯಿ ವರೆಗೆ ಡಿಸ್ಕೌಂಟ್ ಆಫರ್ ಕೂಡ ಇದೆ.
ನವರಾತ್ರಿ ಶುಭ ಸಂದರ್ಭದಲ್ಲಿ ತಮ್ಮ ನೆಚ್ಚಿನ ಕಾರ್ ನ್ನು ಮನೆಗೆ ಕೊಂಡು ಹೋಗಲು ಯುನಿಟೆಡ್ ಟೊಯೊಟಾ ಸುವರ್ಣಾವಕಾಶವನ್ನು ತಮ್ಮ ಗ್ರಾಹಕರಿಗೆ ಒದಗಿಸಿ ಕೊಟ್ಟಿದೆ.
ಯುನಿಟೆಡ್ ಟೋಯೊಟ ಸೇಲ್ಸ್ ಆಫೀಸರ್ ಕಿಶೋರ್ ದೇವಾಡಿಗ ಮಾತನಾಡಿ,ಉಡುಪಿ ಜಿಲ್ಲೆಯಲ್ಲಿ ಇದೆ ಮೊದಲ ಬಾರಿಗೆ ದೊಡ್ಡ ಮಟ್ಟದಲ್ಲಿ ಕಾರ್ಕಳದಲ್ಲಿ ದಸರಾ ಎಕ್ಸೇಂಜ್ ಮತ್ತು ಫೈನಾನ್ಸ್ ಉತ್ಸವವನ್ನು ಆರಂಭಿಸಲಾಗಿದ್ದು 0 ಪೇಮೆಂಟ್ ನಲ್ಲಿ ಕಾರ್ ಖರೀದಿಸ ಬಹುದಾಗಿದ್ದು, ಸ್ಥಳದಲ್ಲೇ ಬುಕಿಂಗ್ ಮಾಡುವ ಕಾರ್ ಗೆ ಆಕರ್ಷಕ ಬಡ್ಡಿದರದಲ್ಲಿ ಫೈನಾನ್ಸ್ ಸೌಲಭ್ಯ ಕೂಡ ಇದೆ.ತಮ್ಮ ಹಳೆ ಕಾರನ್ನು ಉತ್ತಮ ಬೆಲೆಗೆ ಮಾರಾಟ ಮಾಡಿ, ತಮ್ಮ ನೆಚ್ಚಿನ ಕಾರನ್ನು ಖರೀದಿಸಲು ಉತ್ತಮ ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ಹೇಳಿದರು.
ಮಾರ್ಕೆಟಿಂಗ್ ಆಫೀಸರ್ ಯಜ್ಞೇಶ್ ದೇವಾಡಿಗ ಮಾತನಾಡಿ,ದಸರಾ ಎಕ್ಸೇಂಜ್ ಮತ್ತು ಫೈನಾನ್ಸ್ ಮೇಳ ಒಂದು ವಾರಗಳ ಕಾಲ ಕಾರ್ಕಳದಲ್ಲಿ ನಡೆಯಲಿದೆ.ದಸರಾ ಉತ್ಸವದ ಅಂಗವಾಗಿ ಹೊಸ ಕಾರ್ ಖರೀದಿಸುವವರಿಗೆ ಮತ್ತು ಹಳೆ ಕಾರ್ ಎಕ್ಸೆಂಜ್ ಮಾಡುವವರಿಗೆ ಆಕರ್ಷಕ ಕೊಡುಗೆಯನ್ನು ನೀಡಲಾಗುತ್ತಿದ್ದು.ಗ್ಲಾಂಜಾ ಕಾರ್ ಮೇಲೆ ಮತ್ತು ಪೊರ್ಚುನರ್ ಕಾರ್ ಮೇಲೆ ಒಂದು ಲಕ್ಷ ರೂಪಾಯಿ ವರೆಗೆ ಡಿಸ್ಕೌಂಟ್ ಆಫರ್ ನೀಡಲಾಗುತ್ತಿದೆ.ಸ್ಪಾಟ್ ಬುಕ್ಕಿಂಗ್ ಮಾಡುವ ಗ್ರಾಹಕರಿಗೆ ಹತ್ತು ಸಾವಿರ ರೂಪಾಯಿ ವರೆಗೆ ಸ್ಪೇಷಲ್ ಡಿಸ್ಕೌಂಟ್ ಆಫರ್ ಕೂಡ ಇದೆ.ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಭೇಟಿ.ಇವೊಂದು ಆಫರ್ ನ ಸೌಲಭ್ಯ ಪಡೆದುಕೊಳ್ಳಬೇಕೆಂದು ಕೇಳಿ ಕೊಂಡರು.
ಎಸ್.ಬಿ.ಐ ಬ್ಯಾಂಕ್ ಮೆನೇಜರ್ ಆನಂದ ಕುಮಾರ್ ಮಾತನಾಡಿ,ಟೊಯೋಟಾ ಕಂಪನಿ ಮತ್ತು ಎಸ್ ಬಿ ಐ ಬ್ಯಾಂಕ್ ವತಿಯಿಂದ ಕಾರ್ ಫೈನಾನ್ಸ್ ಮೇಳವನ್ನು ಆಯೋಜಿಸಲಾಗಿದೆ.ಇವೊಂದು ಕಾರ್ ಎಕ್ಸೆಂಜ್ ಮೇಳದಲ್ಲಿ ತಮ್ಮ ಯಾವುದೇ ಸಂಸ್ಥೆಯ ಕಾರನ್ನು ಉತ್ತಮ ಬೆಲೆಗೆ ಮಾರಾಟ ಮಾಡಿ, ಹೊಸ ಕಾರ್ ಖರೀದಿಸಲು ಅವಕಾಶ ಕಲ್ಪಿಸಲಾಗಿದೆ.ಯಾವುದೇ ರೀತಿಯ ಪೇಪರ್ ಚಾರ್ಜ್ ಇಲ್ಲದೆ ತಮ್ಮ ಮನಸಿಗೆ ಇಚ್ಛಿಸಿದ ಕಾರ್ ಕಡಿಮೆ ಬಡ್ಡಿ ದರದಲ್ಲಿ ಖರೀದಿಸಬಹುದಾಗಿದೆ.ಎಲ್ಲರಿಗೂ ಶುಭವಾಗಲಿ ಎಂದು ಶುಭಹಾರೈಸಿದರು.
ಗ್ರಾಹಕರಾದ ಡಿ .ಆರ್ ರಾಜು ಕಾರ್ಕಳ ಅವರು ಮಾತನಾಡಿ, ವಿಶ್ವದಲ್ಲಿ ಮತ್ತು ಭಾರತದಲ್ಲಿ ಸರಳ ಮಾರುಕಟ್ಟೆ ವ್ಯವಸ್ಥೆಯನ್ನು ಹೊಂದಿರುವ ಟೊಯೋಟಾ ಕಂಪನಿಯ ಹೊಸ ಮಾದರಿ ಕಾರ ಗಳನ್ನು ಕಾರ್ಕಳ ಜನರಿಗೆ ಪರಿಚಯಿಸುತ್ತಿರುವುದು ಬಹಳ ಸಂತೋಷದ ವಿಚಾರವಾಗಿದೆ.ಅದರ ಜೊತೆಯಲ್ಲಿ ಫೈನಾನ್ಸ್ ಸೌಲಭ್ಯ ಕೂಡ ಮಾಡಿ ಕೊಡುವುದರ ಮುಖೇನ ಇಲ್ಲಿನ ಜನರಿಗೆ ಅನುಕೂಲತೆಗಳನ್ನು ಮಾಡಿ ಕೊಟ್ಟಿರುವುದು ಗ್ರಾಹಕರಿಗೆ ಬಹಳಷ್ಟು ಪ್ರಯೋಜನವಾಗಿದೆ ಎಂದರು.
ವಿಶ್ವದಲ್ಲಿ ಭಾರತದಲ್ಲಿ ಜನರ ಮನ ಗೆದ್ದಿರುವ ಯುನಿಟೆಡ್ ಟೋಯೊಟ ಕಂಪನಿ ,ಕಾರ್ ಉದ್ಯಮದಲ್ಲಿ ತನ್ನದೇ ರೀತಿಯಲ್ಲಿ ಕೊಡುಗೆಯನ್ನು ನೀಡಿದೆ.ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಕಾರ್ ಗಳನ್ನು ಮಾರಾಟ ಮಾಡಿ ಕೊಂಡು ಬಂದಿರುವ ಯುನಿಟೆಡ್ ಟೋಯೊಟ ಕಂಪನಿ ಗ್ರಾಹಕರ ನೆಚ್ಚಿನ ಕಂಪೆನಿ ಕೂಡ ಹೌದು.
ಈ ಸಂದರ್ಭದಲ್ಲಿ
ಪಿಡಬ್ಲ್ಯೂಡಿ ಕನ್ಸ್ಟ್ರಕ್ಷನ್ ಅರುಣ್ ಕುಮಾರ್ ಕಾರ್ಕಳ,ಅವಿನಾಶ್ ಜಿ, ಟೊಯೋಟಾ ಉಡುಪಿ ಸಿಬ್ಬಂದಿಗಳು ಊರಿನ ಗ್ರಾಮಸ್ಥರು ಗ್ರಾಹಕರು ಉಪಸ್ಥಿತರಿದ್ದರು.

Advertisement
Advertisement
Advertisement

Share
Team Kundapur Times

Recent Posts

ತ್ರಾಸಿ:ಹೆದ್ದಾರಿಯಲ್ಲಿ ಕಾರಿಗೆ ಅಡ್ಡ ಬಂದ ಗೂಳಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುರುಡೇಶ್ವರ ದಿಂದ ಉಡುಪಿಗೆ ಸಾಗುತ್ತಿದ್ದ ಕಾರಿಗೆ ತ್ರಾಸಿ ಸಮೀಪ ಮೊವಾಡಿ ಕ್ರಾಸ್‍ನಲ್ಲಿ ಗೂಳಿಯೊದು ಅಡ್ಡ ಬಂದ…

20 hours ago

ಅಬ್ಬರಿಸಿದ ಮಳೆಗೆ ಉಕ್ಕೇರಿದ ಕಡಲು:ಜನರಲ್ಲಿ ಮೂಡಿದ ಆತಂಕ

ಕುಂದಾಪುರ:ಬುಧವಾರ ಸುರಿದ ಭಾರಿ ಗಾಳಿ ಮಳೆಗೆ ಕಡಲು ಉಕ್ಕೇರಿದ ಪರಿಣಾಮ ಕಂಚುಗೋಡು ಭಾಗದಲ್ಲಿ ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸಿದೆ.ಅಲೆಗಳ…

2 days ago

ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನಿಂದ ಸಂಭ್ರಮದ ದಸರಾ ಆಚರಣೆ

ಕುಂದಾಪುರ:ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಕುಂದಾಪುರ,ಸುಜ್ಞಾನ ಪದವಿ ಪೂರ್ವ ಕಾಲೇಜು,ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ಯಡಾಡಿ-ಮತ್ಯಾಡಿ, ಇಲ್ಲಿ ದಸರಾ ಹಬ್ಬವನ್ನು ಸಂಭ್ರಮದಿಂದ…

3 days ago

ಬಿ.ಎಚ್.ಪಿ ಮೀನುಗಾರಿಕಾ ಬೋಟ್ ಶುಭಾರಂಭ

ಕುಂದಾಪುರ:ಮೀನುಗಾರಿಕಾ ವೃತ್ತಿಯಲ್ಲಿ ಹಲವಾರು ವರ್ಷಗಳ ಅನುಭವವನ್ನು ಹೊಂದಿರುವ ಮತ್ಸೋದ್ಯಮಿಗಳಾದ ಉಪ್ಪುಂದ ನಾಗರಾಜ ಖಾರ್ವಿ ಮತ್ತು ಸುಬ್ರಹ್ಮಣ್ಯ ಖಾರ್ವಿ ಮಾಲೀಕತ್ವದ ಬಿ.ಎಚ್.ಪಿ…

4 days ago

ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಖಾಸಗಿ ಬಸ್‌:ಚಾಲಕ ಸ್ಥಳದಲ್ಲೇ ಸಾವು

ನೈಲಾಡಿ:ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ…

5 days ago

ಧರ್ಮ ಗಂಗೋತ್ರಿ ಭರತ ಶೆಟ್ಟಿ ಸಿ.ಸಿ.ಎಫ್ ಮೆಂಬರ್ ಆಗಿ ಆಯ್ಕೆ

ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಲ್ಲೂರು ನಿವಾಸಿ ಧರ್ಮಗಂಗೋತ್ರಿ ಭರತ್ ಶೆಟ್ಟಿ ಅವರು ಭಾರತ ಸಂವಿಧಾನದ ಕಾರ್ಯವನ್ನುವಿಜಿಲೆಕ್ಸ್ ಅಪರಾಧ ನಿಯಂತ್ರಣ…

6 days ago