ಕುಂದಾಪುರ:ಸಪ್ತಸ್ವರ ವಿವಿಧೋದ್ದೇಶ ಸಹಕಾರಿ ಸಂಘ ತಲ್ಲೂರು ವತಿಯಿಂದ ಸಂಘದ ಎ ಕ್ಲಾಸ್ ಸದಸ್ಯರ ಮಕ್ಕಳಿಗೆ ಮತ್ತು ಸ್ವರಸಿಂಚನ ಸ್ವಸಹಾಯ ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಅಕ್ಟೋಬರ್ 13 ಭಾನುವಾರ ಬೆಳಿಗ್ಗೆ ಸಂಘದ ಪ್ರಧಾನ ಕಚೇರಿಯಲ್ಲಿ ನಡೆಯಲಿದೆ.
ಸಂಘದ ಅಧ್ಯಕ್ಷ ಚಂದ್ರ ದೇವಾಡಿಗ ಅಧ್ಯಕ್ಷತೆ ವಹಿಸಲಿದ್ದಾರೆ.ನಿವೃತ ಕ್ಯಾಪ್ಟನ್ ಭಾರತೀಯ ಸೇನೆ ರಾಜೇಶ್ ದೇವಾಡಿಗ ಅವರನ್ನು ಸಂಘದ ವತಿಯಿಂದ ಸನ್ಮಾನಮಾಡಲಿದ್ದು, ಮಹಾಲಿಂಗ ದೇವಾಡಿಗ, ಸಹಕಾರಿ ಸಂಘಗಳ ನಿವೃತ್ತ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್.ವಿ,ಸಹಕಾರಿ ಸಂಘಗಳ ಸಹಾಯಕ ನಿಬಂಧಕರು ಕುಂದಾಪುರ ಸುಕನ್ಯ,ಉದಯ ಕುಮಾರ್ ಹಟ್ಟಿಯಂಗಡಿ,ಜೀವನ್ ಕುಮಾರ್ ಶೆಟ್ಟಿ ಭಾಗವಹಿಸಲಿದ್ದಾರೆ.ಹಟ್ಟಿಯಂಗಡಿ ಶಾಲೆ ವೈಸ್ ಪ್ರಿನ್ಸಿಪಾಲ್ ರಾಮ ದೇವಾಡಿಗ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಂಘದ ಅಧ್ಯಕ್ಷರು ಕೇಳಿ ಕೊಂಡಿದ್ದಾರೆ.
ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುರುಡೇಶ್ವರ ದಿಂದ ಉಡುಪಿಗೆ ಸಾಗುತ್ತಿದ್ದ ಕಾರಿಗೆ ತ್ರಾಸಿ ಸಮೀಪ ಮೊವಾಡಿ ಕ್ರಾಸ್ನಲ್ಲಿ ಗೂಳಿಯೊದು ಅಡ್ಡ ಬಂದ…
ಕುಂದಾಪುರ:ಬುಧವಾರ ಸುರಿದ ಭಾರಿ ಗಾಳಿ ಮಳೆಗೆ ಕಡಲು ಉಕ್ಕೇರಿದ ಪರಿಣಾಮ ಕಂಚುಗೋಡು ಭಾಗದಲ್ಲಿ ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸಿದೆ.ಅಲೆಗಳ…
ಕುಂದಾಪುರ:ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಕುಂದಾಪುರ,ಸುಜ್ಞಾನ ಪದವಿ ಪೂರ್ವ ಕಾಲೇಜು,ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ಯಡಾಡಿ-ಮತ್ಯಾಡಿ, ಇಲ್ಲಿ ದಸರಾ ಹಬ್ಬವನ್ನು ಸಂಭ್ರಮದಿಂದ…
ಕುಂದಾಪುರ:ಮೀನುಗಾರಿಕಾ ವೃತ್ತಿಯಲ್ಲಿ ಹಲವಾರು ವರ್ಷಗಳ ಅನುಭವವನ್ನು ಹೊಂದಿರುವ ಮತ್ಸೋದ್ಯಮಿಗಳಾದ ಉಪ್ಪುಂದ ನಾಗರಾಜ ಖಾರ್ವಿ ಮತ್ತು ಸುಬ್ರಹ್ಮಣ್ಯ ಖಾರ್ವಿ ಮಾಲೀಕತ್ವದ ಬಿ.ಎಚ್.ಪಿ…
ನೈಲಾಡಿ:ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ…
ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಲ್ಲೂರು ನಿವಾಸಿ ಧರ್ಮಗಂಗೋತ್ರಿ ಭರತ್ ಶೆಟ್ಟಿ ಅವರು ಭಾರತ ಸಂವಿಧಾನದ ಕಾರ್ಯವನ್ನುವಿಜಿಲೆಕ್ಸ್ ಅಪರಾಧ ನಿಯಂತ್ರಣ…