ಕುಂದಾಪುರ:ಸಪ್ತಸ್ವರ ವಿವಿಧೋದ್ದೇಶ ಸಹಕಾರಿ ಸಂಘ ತಲ್ಲೂರು ವತಿಯಿಂದ ಸಂಘದ ಎ ಕ್ಲಾಸ್ ಸದಸ್ಯರ ಮಕ್ಕಳಿಗೆ ಮತ್ತು ಸ್ವರಸಿಂಚನ ಸ್ವಸಹಾಯ ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಅಕ್ಟೋಬರ್ 13 ಭಾನುವಾರ ಬೆಳಿಗ್ಗೆ ಸಂಘದ ಪ್ರಧಾನ ಕಚೇರಿಯಲ್ಲಿ ನಡೆಯಲಿದೆ.
ಸಂಘದ ಅಧ್ಯಕ್ಷ ಚಂದ್ರ ದೇವಾಡಿಗ ಅಧ್ಯಕ್ಷತೆ ವಹಿಸಲಿದ್ದಾರೆ.ನಿವೃತ ಕ್ಯಾಪ್ಟನ್ ಭಾರತೀಯ ಸೇನೆ ರಾಜೇಶ್ ದೇವಾಡಿಗ ಅವರನ್ನು ಸಂಘದ ವತಿಯಿಂದ ಸನ್ಮಾನಮಾಡಲಿದ್ದು, ಮಹಾಲಿಂಗ ದೇವಾಡಿಗ, ಸಹಕಾರಿ ಸಂಘಗಳ ನಿವೃತ್ತ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್.ವಿ,ಸಹಕಾರಿ ಸಂಘಗಳ ಸಹಾಯಕ ನಿಬಂಧಕರು ಕುಂದಾಪುರ ಸುಕನ್ಯ,ಉದಯ ಕುಮಾರ್ ಹಟ್ಟಿಯಂಗಡಿ,ಜೀವನ್ ಕುಮಾರ್ ಶೆಟ್ಟಿ ಭಾಗವಹಿಸಲಿದ್ದಾರೆ.ಹಟ್ಟಿಯಂಗಡಿ ಶಾಲೆ ವೈಸ್ ಪ್ರಿನ್ಸಿಪಾಲ್ ರಾಮ ದೇವಾಡಿಗ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಂಘದ ಅಧ್ಯಕ್ಷರು ಕೇಳಿ ಕೊಂಡಿದ್ದಾರೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…