ಕುಂದಾಪುರ

ಮುಳ್ಳಿಕಟ್ಟೆಯಲ್ಲಿ ಜಯಮಾಹಲ ವಾಣಿಜ್ಯ ಸಂಕೀರ್ಣ ಶೀಘೃದಲ್ಲೆ ಶುಭಾರಭ

Share

Advertisement
Advertisement

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ಹೊಸಾಡು ಶಾಲೆ ಸಮೀಪ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಯಶೋಧ ಜಗದೀಶ್ ಮೊಗವೀರ ಬಟ್ಟೆಕುದ್ರು ಅವರ ಮಾಲೀಕತ್ವದ ಜಯಮಾಹಲ ಕಛೇರಿ ಉದ್ಘಾಟನಾ ಕಾರ್ಯಕ್ರಮ ವಿಜಯದಶಮಿ ಶುಭ ಸಂದರ್ಭದಲ್ಲಿ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶನಿವಾರ ಮಾಡಲಾಯಿತು.ಈ ಸಂದರ್ಭದಲ್ಲಿ ಜಯಮಾಲ ವಾಣಿಜ್ಯ ಸಂಕೀರ್ಣದ ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಯಿತು.
ಉದ್ಯಮ ಕ್ಷೇತ್ರದಲ್ಲಿ ಸುಮಾರು 38 ವರ್ಷಗಳ ಅನುಭವವನ್ನು ಹೊಂದಿರುವ ಯಶೋಧ ಜಗದೀಶ್ ಮೊಗವೀರ ಅವರು ತಮ್ಮ ಕಷ್ಟದ ದಿನಗಳ ನಡುವೆ ಬೆಂಗಳೂರಿಗೆ ಪಯಣಿಸಿ ಅಲ್ಲಿ ಜೀವನವನ್ನು ಕಟ್ಟಿಕೊಂಡು ಸ್ವಂತ ಉದ್ಯಮ ಮಾಡುವುದರ ರೊಂದಿಗೆ ಉದ್ಯಮ ಕ್ಷೇತ್ರದಲ್ಲಿ ಯಶಸ್ವಿಯಾಗಿ ಜೀವನವನ್ನು ನಡೆಸುತ್ತಿದ್ದಾರೆ.
ತಮ್ಮ ಹೂಟ್ಟೂರಿನಲ್ಲಿ ಏನಾದರೂ ಉದ್ಯಮ ಮಾಡಬೇಕು,ಒಂದಿಷ್ಟು ಜನರಿಗೆ ಕೆಲಸವನ್ನು ನೀಡಬೇಕು ಎನ್ನುವ ಮಹತ್ವಾಕಾಂಕ್ಷೆ ಯೊಂದಿಗೆ ಮುಳ್ಳಿಕಟ್ಟೆ ಮುಖ್ಯ ರಸ್ತೆಯಲ್ಲಿ ಜಯಮಹಾಲ ಎನ್ನುವ ವಾಣಿಜ್ಯ ಸಂಕೀಣದ ನಿರ್ಮಾಣಕ್ಕೆ ಮುಂದುಡಿ ಇಟ್ಟಿದ್ದಾರೆ.ಕಟ್ಟಡದ ಕೆಲಸ ಭರದಿಂದ ಸಾಗುತ್ತಿದ್ದು ಈಗಾಗಲೇ ಮೂರು ಅಂತಸ್ತಿನ ಕಟ್ಟಡ ನಿರ್ಮಾಣದ ಹಂತದಲ್ಲಿ ಇದೆ.ಇನ್ನೂ ಒಂದು ವರ್ಷದ ಅವಧಿ ಒಳಗೆ ವಿನೂತನ ವಿನ್ಯಾಸದೊಂದಿಗೆ ಜಯಮಾಹಲ ವಾಣಿಜ್ಯ ಸಂಕೀರ್ಣ ತಲೆ ಎತ್ತಲಿದೆ.

ಜಯಮಾಹಲ ವಾಣಿಜ್ಯ ಸಂಕೀರ್ಣದಲ್ಲಿ ಉತ್ತಮ ದರ್ಜೆಯ ಮದುವೆ ಹಾಲ್ ಹಾಗೂ ಕಮರ್ಷಿಲ್ ಕಾಂಪ್ಲೆಕ್ಸ್ ನಿರ್ಮಾಣವಾಗಲಿದ್ದು,36 ಅಂಗಡಿ ಕೋಣೆಗಳು ಇರಲಿದೆ.ಮದುವೆ ಹಾಲ್ ಮುನ್ನೆಡುವವರು ಹಾಗೂ ಅಂಗಡಿ,ಆಫೀಸ್‍ಗಳನ್ನು ತೆರೆಯಲು ಸಂರ್ಪಕಿಸಬಹುದಾಗಿದೆ.
ಜಯಮಾಹಲ ವಾಣಿಜ್ಯ ಸಂಕೀರ್ಣದ ಮಾಲೀಕರಾದ ಜಯಗದೀಶ ಮೊಗವೀರ ಬಟ್ಟೆಕುದ್ರು ಅವರು ಮಾತನಾಡಿ,ಕಳೆದ 38 ವರ್ಷಗಳಿಂದ ಬೆಂಗಳೂರಿನಲ್ಲಿ ಉದ್ಯಮವನ್ನು ಮಾಡಿಕೊಂಡು ಬರಲಾಗುತ್ತಿದ್ದು.ನಮ್ಮ ಊರಿನಲ್ಲಿ ಉದ್ಯಮ ಸ್ಥಾಪನೆ ಮಾಡಬೇಕು ಎನ್ನುವ ಉದ್ದೇಶದಿಂದ ಮುಳ್ಳಿಕಟ್ಟೆಯಲ್ಲಿ ಭವ್ಯವಾದ ವಾಣಿಜ್ಯ ಸಂಕೀರ್ಣ ನಿರ್ಮಾಣ ಮಾಡಲಾಗಿದೆ.ಮದುವೆ ಹಾಲ್ ಸಹಿತ,ಅಂಗಡಿ ಕೋಣೆ,ಆಫೀಸ್ ಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು.ಉದ್ಯಮವನ್ನು ಆರಂಭಿಸುವ ಉದ್ಯಮಿಗಳಿಗೆ ನಮ್ಮ ಕಟ್ಟಡವನ್ನು ಬಾಡಿಗೆಗೆ ನೀಡಲಾಗುತ್ತದೆ.ಆಸಕ್ತರು ಭೇಟಿ ನೀಡಬೇಕೆಂದು ಕೇಳಿಕೊಂಡರು.
ಈ ಸಂದರ್ಭದಲ್ಲಿ ಯಶೋಧ ಜಗದೀಶ ಮೊಗವೀರ ಬಟ್ಟೆಕುದ್ರು,ಅವರ ಕುಟುಂಬಸ್ಥರು,ಸ್ನೇಹಿತರು,ಹಿತೈಷಿಗಳು ಉಪಸ್ಥಿತರಿದ್ದರು.
ಮದುವೆ ಹಾಲ್ ಮತ್ತು ಅಂಗಡಿ ಕೋಣೆಗಳನ್ನು ಬುಕಿಂಗ್ ಮಾಡುವವರು ಈ ನಂಬರನ್ನು ಸಂಪರ್ಕಿಸಬಹುದು-9448707849

Advertisement
Advertisement
Advertisement

Share
Team Kundapur Times

Recent Posts

ತ್ರಾಸಿ:ಹೆದ್ದಾರಿಯಲ್ಲಿ ಕಾರಿಗೆ ಅಡ್ಡ ಬಂದ ಗೂಳಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುರುಡೇಶ್ವರ ದಿಂದ ಉಡುಪಿಗೆ ಸಾಗುತ್ತಿದ್ದ ಕಾರಿಗೆ ತ್ರಾಸಿ ಸಮೀಪ ಮೊವಾಡಿ ಕ್ರಾಸ್‍ನಲ್ಲಿ ಗೂಳಿಯೊದು ಅಡ್ಡ ಬಂದ…

19 hours ago

ಅಬ್ಬರಿಸಿದ ಮಳೆಗೆ ಉಕ್ಕೇರಿದ ಕಡಲು:ಜನರಲ್ಲಿ ಮೂಡಿದ ಆತಂಕ

ಕುಂದಾಪುರ:ಬುಧವಾರ ಸುರಿದ ಭಾರಿ ಗಾಳಿ ಮಳೆಗೆ ಕಡಲು ಉಕ್ಕೇರಿದ ಪರಿಣಾಮ ಕಂಚುಗೋಡು ಭಾಗದಲ್ಲಿ ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸಿದೆ.ಅಲೆಗಳ…

2 days ago

ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನಿಂದ ಸಂಭ್ರಮದ ದಸರಾ ಆಚರಣೆ

ಕುಂದಾಪುರ:ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಕುಂದಾಪುರ,ಸುಜ್ಞಾನ ಪದವಿ ಪೂರ್ವ ಕಾಲೇಜು,ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ಯಡಾಡಿ-ಮತ್ಯಾಡಿ, ಇಲ್ಲಿ ದಸರಾ ಹಬ್ಬವನ್ನು ಸಂಭ್ರಮದಿಂದ…

3 days ago

ಬಿ.ಎಚ್.ಪಿ ಮೀನುಗಾರಿಕಾ ಬೋಟ್ ಶುಭಾರಂಭ

ಕುಂದಾಪುರ:ಮೀನುಗಾರಿಕಾ ವೃತ್ತಿಯಲ್ಲಿ ಹಲವಾರು ವರ್ಷಗಳ ಅನುಭವವನ್ನು ಹೊಂದಿರುವ ಮತ್ಸೋದ್ಯಮಿಗಳಾದ ಉಪ್ಪುಂದ ನಾಗರಾಜ ಖಾರ್ವಿ ಮತ್ತು ಸುಬ್ರಹ್ಮಣ್ಯ ಖಾರ್ವಿ ಮಾಲೀಕತ್ವದ ಬಿ.ಎಚ್.ಪಿ…

4 days ago

ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಖಾಸಗಿ ಬಸ್‌:ಚಾಲಕ ಸ್ಥಳದಲ್ಲೇ ಸಾವು

ನೈಲಾಡಿ:ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ…

5 days ago

ಧರ್ಮ ಗಂಗೋತ್ರಿ ಭರತ ಶೆಟ್ಟಿ ಸಿ.ಸಿ.ಎಫ್ ಮೆಂಬರ್ ಆಗಿ ಆಯ್ಕೆ

ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಲ್ಲೂರು ನಿವಾಸಿ ಧರ್ಮಗಂಗೋತ್ರಿ ಭರತ್ ಶೆಟ್ಟಿ ಅವರು ಭಾರತ ಸಂವಿಧಾನದ ಕಾರ್ಯವನ್ನುವಿಜಿಲೆಕ್ಸ್ ಅಪರಾಧ ನಿಯಂತ್ರಣ…

6 days ago