ಕುಂದಾಪುರ:ಮೀನುಗಾರಿಕಾ ವೃತ್ತಿಯಲ್ಲಿ ಹಲವಾರು ವರ್ಷಗಳ ಅನುಭವವನ್ನು ಹೊಂದಿರುವ ಮತ್ಸೋದ್ಯಮಿಗಳಾದ ಉಪ್ಪುಂದ ನಾಗರಾಜ ಖಾರ್ವಿ ಮತ್ತು ಸುಬ್ರಹ್ಮಣ್ಯ ಖಾರ್ವಿ ಮಾಲೀಕತ್ವದ ಬಿ.ಎಚ್.ಪಿ ನೂತನ ಬೋಟ್ನ ಶುಭಾರಂಭ ಮತ್ತು ಬಲೆ ಮೂಹುರ್ತ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಗಂಗೊಳ್ಳಿ ಬಂದರಿನಲ್ಲಿ ಭಾನುವಾರ ನಡೆಯಿತು.
ಬಿ.ಎಚ್.ಪಿ ಬೋಟ್ನ ಶುಭಾರಂಭ ಕಾರ್ಯಕ್ರಮದ ಅಂಗವಾಗಿ ಹುಲಿ ವೇಷ ಕುಣಿತ ಸೇವೆಯನ್ನು ಮಾಡಲಾಯಿತು.ಐವತ್ತಕ್ಕೂ ಅಧಿಕ ಹುಲಿವೇಷ ದಾರಿಗಳು ಬೋಟ್ನಲ್ಲಿ ನೃತ್ಯ ಮಾಡುವುದರ ಮುಖೇನ ಸೇವೆಯನ್ನು ನೀಡಿದರು.ಗಂಗೊಳ್ಳಿ ಭಾಗದ ಸಮುದದಲ್ಲಿ ನೂತನ ಬೋಟ್ನ್ನು ಚಲಾಯಿಸುವುದರ ಮುಖೇನ ಬೋಟ್ ಚಾಲನೆಯನ್ನು ನೀಡಲಾಯಿತು.ಮೀನಿಗಾರಿಕಾ ವಲಯಕ್ಕೆ ನೂತನ ಬೋಟ್ ಸೇರ್ಪಡೆ ಯಿಂದ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಹತ್ತಾರು ಜನರಿಗೆ ಕೆಲಸ ಸಿಗಲಿದೆ.
ಬಿ.ಎಚ್.ಪಿ ಬೋಟ್ ಮಾಲೀಕರಾದ ನಾಗರಾಜ ಖಾರ್ವಿ ಉಪ್ಪುಂದ ಮಾತನಾಡಿ,ನಮ್ಮ ತಂದೆ ಅವರ ಕಾಲದಿಂದಲೂ ಮೀನುಗಾರಿಕಾ ಕ್ಷೇತ್ರದಲ್ಲಿ ಉದ್ಯಮವನ್ನು ಮಾಡಿಕೊಂಡು ಬರಲಾಗುತ್ತಿದ್ದು.ಮೀನುಗಾರಿಕಾ ಕೆಲಸದಿಂದಲೆ ಬದುಕನ್ನು ಕಟ್ಟಿಕೊಂಡಿದ್ದೇವೆ.ಹೊಸ ಕನಸು ಮತ್ತು ಒಂದಿಷ್ಟು ಜನರಿಗೆ ಉದ್ಯೋಗವನ್ನು ದೊರಕಿಸಿ ಕೊಡಬೇಕು ಎನ್ನುವ ಉದ್ದೇಶದಿಂದ ಬೋಟ್ ಮಾಡಲಾಗಿದೆ.ಎಲ್ಲರೂ ಪ್ರೋತ್ಸಾಹ ನೀಡಬೇಕೆಂದು ಕೇಳಿಕೊಂಡರು.
ಈ ಸಂದರ್ಭದಲ್ಲಿ ಬಿ.ಎಚ್.ಪಿ ಬೋಟ್ನ ಮಾಲೀಕರ ಬಂಧುಗಳು,ಹಿತೈಷಿಗಳು,ಸ್ನೇಹಿತರು,ಮೀನುಗಾರರು ಉಪಸ್ಥಿತರಿದ್ದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…