ಕುಂದಾಪುರ:ಮೀನುಗಾರಿಕಾ ವೃತ್ತಿಯಲ್ಲಿ ಹಲವಾರು ವರ್ಷಗಳ ಅನುಭವವನ್ನು ಹೊಂದಿರುವ ಮತ್ಸೋದ್ಯಮಿಗಳಾದ ಉಪ್ಪುಂದ ನಾಗರಾಜ ಖಾರ್ವಿ ಮತ್ತು ಸುಬ್ರಹ್ಮಣ್ಯ ಖಾರ್ವಿ ಮಾಲೀಕತ್ವದ ಬಿ.ಎಚ್.ಪಿ ನೂತನ ಬೋಟ್ನ ಶುಭಾರಂಭ ಮತ್ತು ಬಲೆ ಮೂಹುರ್ತ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಗಂಗೊಳ್ಳಿ ಬಂದರಿನಲ್ಲಿ ಭಾನುವಾರ ನಡೆಯಿತು.
ಬಿ.ಎಚ್.ಪಿ ಬೋಟ್ನ ಶುಭಾರಂಭ ಕಾರ್ಯಕ್ರಮದ ಅಂಗವಾಗಿ ಹುಲಿ ವೇಷ ಕುಣಿತ ಸೇವೆಯನ್ನು ಮಾಡಲಾಯಿತು.ಐವತ್ತಕ್ಕೂ ಅಧಿಕ ಹುಲಿವೇಷ ದಾರಿಗಳು ಬೋಟ್ನಲ್ಲಿ ನೃತ್ಯ ಮಾಡುವುದರ ಮುಖೇನ ಸೇವೆಯನ್ನು ನೀಡಿದರು.ಗಂಗೊಳ್ಳಿ ಭಾಗದ ಸಮುದದಲ್ಲಿ ನೂತನ ಬೋಟ್ನ್ನು ಚಲಾಯಿಸುವುದರ ಮುಖೇನ ಬೋಟ್ ಚಾಲನೆಯನ್ನು ನೀಡಲಾಯಿತು.ಮೀನಿಗಾರಿಕಾ ವಲಯಕ್ಕೆ ನೂತನ ಬೋಟ್ ಸೇರ್ಪಡೆ ಯಿಂದ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಹತ್ತಾರು ಜನರಿಗೆ ಕೆಲಸ ಸಿಗಲಿದೆ.
ಬಿ.ಎಚ್.ಪಿ ಬೋಟ್ ಮಾಲೀಕರಾದ ನಾಗರಾಜ ಖಾರ್ವಿ ಉಪ್ಪುಂದ ಮಾತನಾಡಿ,ನಮ್ಮ ತಂದೆ ಅವರ ಕಾಲದಿಂದಲೂ ಮೀನುಗಾರಿಕಾ ಕ್ಷೇತ್ರದಲ್ಲಿ ಉದ್ಯಮವನ್ನು ಮಾಡಿಕೊಂಡು ಬರಲಾಗುತ್ತಿದ್ದು.ಮೀನುಗಾರಿಕಾ ಕೆಲಸದಿಂದಲೆ ಬದುಕನ್ನು ಕಟ್ಟಿಕೊಂಡಿದ್ದೇವೆ.ಹೊಸ ಕನಸು ಮತ್ತು ಒಂದಿಷ್ಟು ಜನರಿಗೆ ಉದ್ಯೋಗವನ್ನು ದೊರಕಿಸಿ ಕೊಡಬೇಕು ಎನ್ನುವ ಉದ್ದೇಶದಿಂದ ಬೋಟ್ ಮಾಡಲಾಗಿದೆ.ಎಲ್ಲರೂ ಪ್ರೋತ್ಸಾಹ ನೀಡಬೇಕೆಂದು ಕೇಳಿಕೊಂಡರು.
ಈ ಸಂದರ್ಭದಲ್ಲಿ ಬಿ.ಎಚ್.ಪಿ ಬೋಟ್ನ ಮಾಲೀಕರ ಬಂಧುಗಳು,ಹಿತೈಷಿಗಳು,ಸ್ನೇಹಿತರು,ಮೀನುಗಾರರು ಉಪಸ್ಥಿತರಿದ್ದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…