ಬೈಂದೂರು:ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು ಮತ್ತು ಮಹಿಳಾ ವೇದಿಕೆ ವತಿಯಿಂದ ಅಕ್ಟೋಬರ್ 20 ರ ಭಾನುವಾರ ದಂದು ನಾಗೂರು ಒಡೆಯರಮಠ ಶೀ ಕೃಷ್ಣ ಲಲಿತ ಕಲಾಮಂದಿರದಲ್ಲಿ ನಡೆಯಲಿದೆ.
ಸದ್ಭಾವನಾ ಲಹರಿ-2024 ಕಾರ್ಯಕ್ರಮದ ಅಂಗವಾಗಿ ಸಂತಸ,ಸಡಗರ,ಸನ್ಮಾನ,ಸ್ಪರ್ಧೆಗಳ ಹಬ್ಬ ಕಾರ್ಯಕ್ರಮ ಜರುಗಲಿದೆ.ದ್ರಾವಿಡ ಬ್ರಾಹ್ಮಣ ಪರಿಷತ್ ಮಹಿಳಾ ವೇದಿಕೆ ತಾಲೂಕು ಅದ್ಯಕ್ಷೆ ಸಂಧ್ಯಾ ಉಡುಪ ಅಧ್ಯಕ್ಷತೆ ವಹಿಸಲಿದ್ದಾರೆ.ಜಿಲ್ಲಾಧ್ಯಕ್ಷೆ ಕಾಂತಿರಾವ್ ಉದ್ಘಾಟನೆ ಮಾಡಲಿದ್ದಾರೆ.ಉಪನ್ಯಾಸಕ ಅಕ್ಷಯಾ ಗೋಖಲೆ ಕಾರ್ಕಳ ದಿಕ್ಷೂಚಿ ಭಾಷಣ ಮಾಡಲಿದ್ದಾರೆ.ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ ಅಧ್ಯಕ್ಷ ಶುಭಚಂದ್ರ ಹತ್ವಾರ್,ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಸಂದೀಪ್ ಕುಮಾರ್ ಮಂಜ,ಪ್ರಧಾನ ಕಾರ್ಯದರ್ಶಿ ರತ್ನಾಕರ ಉಡುಪ,ಯುವ ವೇದಿಕೆ ಜಿಲ್ಲಾ ಮಹಾಸಭಾ ಅಧ್ಯಕ್ಷೆ ಪವಿತ್ರಾ ಆರ್ ಅಡಿಗ,ತಾಲೂಕು ಗೌರವಾಧ್ಯಕ್ಷ ಭಾವನ ಎಂ ಭಟ್ ಹರೇಗೋಡು,ಮಹಿಳಾ ವೇದಿಕೆ ಉಪ್ಪುಂದ ವಲಯ ಅಧ್ಯಕ್ಷೆ ವೀಣಾ ಹೆಬ್ಬಾರ್,ತಾಲೂಕು ಮಹಿಳಾ ಕಾರ್ಯದರ್ಶಿ ಜ್ಯೋತಿ ಐತಾಳ್,ಅನುಪಮಾ ಅಡಿಗ ಮೊಗೇರಿ,ಯುಕ್ತ ಹೊಳ್ಳ ಕುಂದಾಪುರ ಉಪಸ್ಥಿತರಿರಲಿದ್ದಾರೆ.ಹರಟೆ ಚರ್ಚಾಗೋಷ್ಠಿ ಜರುಗಲಿದೆ.
ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುರುಡೇಶ್ವರ ದಿಂದ ಉಡುಪಿಗೆ ಸಾಗುತ್ತಿದ್ದ ಕಾರಿಗೆ ತ್ರಾಸಿ ಸಮೀಪ ಮೊವಾಡಿ ಕ್ರಾಸ್ನಲ್ಲಿ ಗೂಳಿಯೊದು ಅಡ್ಡ ಬಂದ…
ಕುಂದಾಪುರ:ಬುಧವಾರ ಸುರಿದ ಭಾರಿ ಗಾಳಿ ಮಳೆಗೆ ಕಡಲು ಉಕ್ಕೇರಿದ ಪರಿಣಾಮ ಕಂಚುಗೋಡು ಭಾಗದಲ್ಲಿ ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸಿದೆ.ಅಲೆಗಳ…
ಕುಂದಾಪುರ:ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಕುಂದಾಪುರ,ಸುಜ್ಞಾನ ಪದವಿ ಪೂರ್ವ ಕಾಲೇಜು,ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ಯಡಾಡಿ-ಮತ್ಯಾಡಿ, ಇಲ್ಲಿ ದಸರಾ ಹಬ್ಬವನ್ನು ಸಂಭ್ರಮದಿಂದ…
ಕುಂದಾಪುರ:ಮೀನುಗಾರಿಕಾ ವೃತ್ತಿಯಲ್ಲಿ ಹಲವಾರು ವರ್ಷಗಳ ಅನುಭವವನ್ನು ಹೊಂದಿರುವ ಮತ್ಸೋದ್ಯಮಿಗಳಾದ ಉಪ್ಪುಂದ ನಾಗರಾಜ ಖಾರ್ವಿ ಮತ್ತು ಸುಬ್ರಹ್ಮಣ್ಯ ಖಾರ್ವಿ ಮಾಲೀಕತ್ವದ ಬಿ.ಎಚ್.ಪಿ…
ನೈಲಾಡಿ:ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ…
ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಲ್ಲೂರು ನಿವಾಸಿ ಧರ್ಮಗಂಗೋತ್ರಿ ಭರತ್ ಶೆಟ್ಟಿ ಅವರು ಭಾರತ ಸಂವಿಧಾನದ ಕಾರ್ಯವನ್ನುವಿಜಿಲೆಕ್ಸ್ ಅಪರಾಧ ನಿಯಂತ್ರಣ…