ಬೈಂದೂರು:ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು ಮತ್ತು ಮಹಿಳಾ ವೇದಿಕೆ ವತಿಯಿಂದ ಅಕ್ಟೋಬರ್ 20 ರ ಭಾನುವಾರ ದಂದು ನಾಗೂರು ಒಡೆಯರಮಠ ಶೀ ಕೃಷ್ಣ ಲಲಿತ ಕಲಾಮಂದಿರದಲ್ಲಿ ನಡೆಯಲಿದೆ.
ಸದ್ಭಾವನಾ ಲಹರಿ-2024 ಕಾರ್ಯಕ್ರಮದ ಅಂಗವಾಗಿ ಸಂತಸ,ಸಡಗರ,ಸನ್ಮಾನ,ಸ್ಪರ್ಧೆಗಳ ಹಬ್ಬ ಕಾರ್ಯಕ್ರಮ ಜರುಗಲಿದೆ.ದ್ರಾವಿಡ ಬ್ರಾಹ್ಮಣ ಪರಿಷತ್ ಮಹಿಳಾ ವೇದಿಕೆ ತಾಲೂಕು ಅದ್ಯಕ್ಷೆ ಸಂಧ್ಯಾ ಉಡುಪ ಅಧ್ಯಕ್ಷತೆ ವಹಿಸಲಿದ್ದಾರೆ.ಜಿಲ್ಲಾಧ್ಯಕ್ಷೆ ಕಾಂತಿರಾವ್ ಉದ್ಘಾಟನೆ ಮಾಡಲಿದ್ದಾರೆ.ಉಪನ್ಯಾಸಕ ಅಕ್ಷಯಾ ಗೋಖಲೆ ಕಾರ್ಕಳ ದಿಕ್ಷೂಚಿ ಭಾಷಣ ಮಾಡಲಿದ್ದಾರೆ.ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ ಅಧ್ಯಕ್ಷ ಶುಭಚಂದ್ರ ಹತ್ವಾರ್,ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಸಂದೀಪ್ ಕುಮಾರ್ ಮಂಜ,ಪ್ರಧಾನ ಕಾರ್ಯದರ್ಶಿ ರತ್ನಾಕರ ಉಡುಪ,ಯುವ ವೇದಿಕೆ ಜಿಲ್ಲಾ ಮಹಾಸಭಾ ಅಧ್ಯಕ್ಷೆ ಪವಿತ್ರಾ ಆರ್ ಅಡಿಗ,ತಾಲೂಕು ಗೌರವಾಧ್ಯಕ್ಷ ಭಾವನ ಎಂ ಭಟ್ ಹರೇಗೋಡು,ಮಹಿಳಾ ವೇದಿಕೆ ಉಪ್ಪುಂದ ವಲಯ ಅಧ್ಯಕ್ಷೆ ವೀಣಾ ಹೆಬ್ಬಾರ್,ತಾಲೂಕು ಮಹಿಳಾ ಕಾರ್ಯದರ್ಶಿ ಜ್ಯೋತಿ ಐತಾಳ್,ಅನುಪಮಾ ಅಡಿಗ ಮೊಗೇರಿ,ಯುಕ್ತ ಹೊಳ್ಳ ಕುಂದಾಪುರ ಉಪಸ್ಥಿತರಿರಲಿದ್ದಾರೆ.ಹರಟೆ ಚರ್ಚಾಗೋಷ್ಠಿ ಜರುಗಲಿದೆ.
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…