ಕುಂದಾಪುರ:ಬೈಂದೂರು ಮೈನ್ ರೋಡ್ನಲ್ಲಿರುವ ಪ್ರೀತಿ ಮೊಬೈಲ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಆಫರ್ ಮತ್ತು ಲಕ್ಕಿ ಕೂಪನ್ ನೀಡುತ್ತಿದೆ.ನೀವು ಖರೀದಿಸುವ ಯಾವುದೇ ರೀತಿಯ ಕಂಪನಿಯ ಆಂಡ್ರಾಯ್ಡ್ ಮೊಬೈಲ್ ಮೇಲೆ ಲಕ್ಕಿ ಕೂಪನ್ ದೊರಕಲಿದೆ.ಲಕ್ಕಿ ಕೂಪನ್ನಲ್ಲಿ ವಿಜೇತರಾದ ಗ್ರಾಹಕರಿಗೆ ಕಾರ್,ಬೈಕ್,ಎಸಿ,ಸ್ಮಾರ್ಟ್ ಟಿವಿ ದೊರಕುತ್ತದೆ.
ಐ ಫೋನ್,ಮೋಟೋರೊಲ,ವಿವೋ,ರೆಡ್ಮಿ,ಒಪ್ಪೋ,ರೀಯಲ್ ಮೀ,ಸಾಮಸಾಂಗ್,ಐಟೇಲ್,ಲಾವಾ,ಗೂಗಲ್ ಫಿಕ್ಸ್ ಸೇರಿದಂತೆ ಎಲ್ಲಾ ಸ್ಮಾರ್ಟ್ ಮತ್ತು ನಾರ್ಮಲ್ ಮೊಬೈಲ್ ಸಹಿತ ಎಸ್ಸರೀಸ್ ಐಟಂಗಳೂ,ಬಜಾಜ್,ಎಚ್ ಡಿ ಬಿ,ಐಡಿಎಫ್ಸಿ,ಹೋಮ್ ಕ್ರೆಡಿಟ್,ಸಾಮಸಾಂಗ್ ಫೈನಾಸ್ಸ್,ರೆಡ್ಮಿ ಫೈನಾನ್ಸ್ ಟಿವಿಎಸ್ ಫೈನಾನ್ಸ್ ಸೇರಿದಂತೆ ಎಲ್ಲಾ ಕಂಪನಿಗಳಿಂದ ಇಐಎಂಐ ಸೌಲಭ್ಯ ಕೂಡ ಇದೆ.ಹೊಸ ಮೊಬೈಲ್ ಫೋನ್ ಖರೀದಿಸುವ ಗ್ರಾಹಕರಿಗೆ ಆಕರ್ಷಕ ಉಡುಗೊರೆಗಳನ್ನು ಪ್ರೀತಿ ಮೊಬೈಲ್ ನೀಡುತ್ತಿದೆ.ಗ್ರಾಹಕರೆ ಇನ್ನೇಕೆ ತಡ ಒಮ್ಮೆ ಬೈಂದೂರು ಮೈನ್ ರೋಡ್ನಲ್ಲಿರುವ ಪ್ರೀತಿ ಮೊಬೈಲ್ ಶಾಪ್ಗೆ ಭೇಟಿ. ದೀಪಾವಳಿ ಹಬ್ಬದ
ಧಮಾಕಾ ಆಫ್ ಗಳನ್ನು ನಿಮ್ಮದಾಗಿಸಿ ಕೊಳ್ಳಿ.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…