ಕುಂದಾಪುರ:ಬೈಂದೂರು ಮೈನ್ ರೋಡ್ನಲ್ಲಿರುವ ಪ್ರೀತಿ ಮೊಬೈಲ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಆಫರ್ ಮತ್ತು ಲಕ್ಕಿ ಕೂಪನ್ ನೀಡುತ್ತಿದೆ.ನೀವು ಖರೀದಿಸುವ ಯಾವುದೇ ರೀತಿಯ ಕಂಪನಿಯ ಆಂಡ್ರಾಯ್ಡ್ ಮೊಬೈಲ್ ಮೇಲೆ ಲಕ್ಕಿ ಕೂಪನ್ ದೊರಕಲಿದೆ.ಲಕ್ಕಿ ಕೂಪನ್ನಲ್ಲಿ ವಿಜೇತರಾದ ಗ್ರಾಹಕರಿಗೆ ಕಾರ್,ಬೈಕ್,ಎಸಿ,ಸ್ಮಾರ್ಟ್ ಟಿವಿ ದೊರಕುತ್ತದೆ.
ಐ ಫೋನ್,ಮೋಟೋರೊಲ,ವಿವೋ,ರೆಡ್ಮಿ,ಒಪ್ಪೋ,ರೀಯಲ್ ಮೀ,ಸಾಮಸಾಂಗ್,ಐಟೇಲ್,ಲಾವಾ,ಗೂಗಲ್ ಫಿಕ್ಸ್ ಸೇರಿದಂತೆ ಎಲ್ಲಾ ಸ್ಮಾರ್ಟ್ ಮತ್ತು ನಾರ್ಮಲ್ ಮೊಬೈಲ್ ಸಹಿತ ಎಸ್ಸರೀಸ್ ಐಟಂಗಳೂ,ಬಜಾಜ್,ಎಚ್ ಡಿ ಬಿ,ಐಡಿಎಫ್ಸಿ,ಹೋಮ್ ಕ್ರೆಡಿಟ್,ಸಾಮಸಾಂಗ್ ಫೈನಾಸ್ಸ್,ರೆಡ್ಮಿ ಫೈನಾನ್ಸ್ ಟಿವಿಎಸ್ ಫೈನಾನ್ಸ್ ಸೇರಿದಂತೆ ಎಲ್ಲಾ ಕಂಪನಿಗಳಿಂದ ಇಐಎಂಐ ಸೌಲಭ್ಯ ಕೂಡ ಇದೆ.ಹೊಸ ಮೊಬೈಲ್ ಫೋನ್ ಖರೀದಿಸುವ ಗ್ರಾಹಕರಿಗೆ ಆಕರ್ಷಕ ಉಡುಗೊರೆಗಳನ್ನು ಪ್ರೀತಿ ಮೊಬೈಲ್ ನೀಡುತ್ತಿದೆ.ಗ್ರಾಹಕರೆ ಇನ್ನೇಕೆ ತಡ ಒಮ್ಮೆ ಬೈಂದೂರು ಮೈನ್ ರೋಡ್ನಲ್ಲಿರುವ ಪ್ರೀತಿ ಮೊಬೈಲ್ ಶಾಪ್ಗೆ ಭೇಟಿ. ದೀಪಾವಳಿ ಹಬ್ಬದ
ಧಮಾಕಾ ಆಫ್ ಗಳನ್ನು ನಿಮ್ಮದಾಗಿಸಿ ಕೊಳ್ಳಿ.
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಶಕಟಪುರ ಶ್ರೀ ವಿದ್ಯಾಪೀಠಾಧೀಶ್ವರ ಶ್ರೀ ಜಗದ್ಗುರು ಬದರೀಶಂಕರಾಚಾರ್ಯ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವಾರ್ಷಿಕೋತ್ಸವ "ಐಕ್ಯಂ" 2025 ಅದ್ದೂರಿಯಿಂದ ನಡೆಯಿತು.ವಿಭಿನ್ನ ರೀತಿಯ ನೃತ್ಯ, ಸಂಗೀತದಿಂದ ಹಾಗೂ ಕಾಲೇಜಿನ ವಿದ್ಯಾರ್ಥಿಗಳೇ…
ಕುಂದಾಪುರ:ಸಾಮಾಜಿಕ ಧಾರ್ಮಿಕ ಶೈಕ್ಷಣಿಕ ಕಾರ್ಯಗಳೊಂದಿಗೆ ಊರಿನ ಅಭಿವೃದ್ಧಿಗೆ ಶ್ರಮಿಸುತ್ತಿರುವ ಯುವಕ ಮಂಡಲದ ಕಾರ್ಯ ಇತರ ಸಂಘಟನೆಗಳಿಗೆ ಮಾದರಿ ಆಗಿದೆ ಎಂದು…
ಉಡುಪಿ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ವಿದ್ಯಾರ್ಥಿಗಳಿಂದ ಉಡುಪಿ ಕೃಷ್ಣ ಮಠದ ರಾಜಾಂಗಣದಲ್ಲಿ ಭರತ ನಾಟ್ಯ ಪ್ರದರ್ಶನ ನಡೆಯಿತು.ವಿದ್ಯಾರ್ಥಿಗಳು ಹೆಜ್ಞೆ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮಹಾತ್ಮ ಗಾಂಧಿ ಮೈದಾನ ಅಜ್ಜರಕಾಡುನಲ್ಲಿ ಜರುಗಿತು.ಹಿರಿಯ ದೈಹಿಕ ನಿರ್ದೇಶಕ ಯುನೈಟೆಡ್ ಉಡುಪಿ…
ಕುಂದಾಪುರ:ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶವಿದ್ದು,ಇಲ್ಲಿಗೆ ಬರುವಂತೆ ಸಂಸದರು, ಶಾಸಕರು ಮನವಿ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಈ ಭಾಗದ ಪ್ರವಾಸೋದ್ಯಮ…