ಕುಂದಾಪುರ

ಬೈಂದೂರು:ಗ್ಲ್ಯಾಮ್ ರೂಮ್ (ಅಕಾಡೆಮಿ) ಬ್ಯೂಟಿ ಪಾರ್ಲರ್ ಅರ್ಪಿಸುತ್ತಿದೆ ದೀಪಾವಳಿ 50% ಆಫರ್

Share

ಕುಂದಾಪುರ:ಗ್ಲ್ಯಾಮ್ ರೂಮ್ ಬ್ಯೂಟಿ ಪಾರ್ಲರ್ ತಮ್ಮ ನೆಚ್ಚಿನ ಗ್ರಾಹಕರಿಗಾಗಿ ದೀಪಾವಳಿ ಹಬ್ಬದ ಪ್ರಯುಕ್ತ ಅರ್ಪಿಸುತ್ತಿದೆ 50% ಆಫರ್.ನೀವು ಇಚ್ಚಿಸುವ ಯಾವುದೇ ರೀತಿಯ ಹೇರ್ ಕೇರ್,ಸ್ಕಿನ್ ಕೇರ್,ನೈಲ್ ಆರ್ಟ್,ಬ್ರೈಡಲ್ ಮೇಕಪ್ ಹಾಗೂ ಎಲ್ಲಾ ರೀತಿಯ ಸರ್ವಿಸ್‍ಗಳು ದೊರೆಯಲಿದೆ.ಇವೊಂದು ದೀಪಾವಳಿ ಹಬ್ಬದ ಆಫರ್ ಕೇವಲ ನವೆಂಬರ್ 3 ರ ತನಕ ಮಾತ್ರ ಗ್ರಾಹಕರೆ ಇನ್ನೇಕೆ ತಡ ಒಮ್ಮೆ ನೀವು ಬೈಂದೂರು ಹೊಸ ಬಸ್ ನಿಲ್ದಾಣದ ಹತ್ತಿರ ವಿರುವ ಆಶೀರ್ವಾದ ಬಿಲ್ಡಿಂಗ್‍ನಲ್ಲಿರುವ ಗ್ಲ್ಯಾಮ್ ರೂಮ್ ಪಾರ್ಲರ್‍ಗೆ ಒಮ್ಮೆ ಭೇಟಿ ನೀಡಿ.ದೀಪಾವಳಿ ಹಬ್ಬದ ಆಫರ್ ಜತೆ ನಿಮಿಷ್ಟದ ಸರ್ವಿಸ್‍ನ್ನು 50% ಆಫರ್ ನೊಂದಿಗೆ ಪಡೆಯಿರಿ.
ಬಹಳಷ್ಟು ಜನಪ್ರೀಯತೆ ಹೊಂದಿರುವ ಮೇಕಪ್ ಆರ್ಟಿಸ್ಟ್ ಪವಿತ್ರಾ ಶೆಟ್ಟಿ ಮತ್ತು ತಂಡದವರು ನಿಮ್ಮ ಸೇವೆಗೆ ಲಭ್ಯ ವಿದ್ದಾರೆ.ದೀಪದ ಜತೆ ನಿಮ್ಮ ಸೌಂದರ್ಯ ದೊಂದಿಗೆ ಮಿಂಚಲು ಗ್ಲ್ಯಾಮ್ ರೂಮ್‍ಗೆ ತಪ್ಪದೆ ಭೇಟಿ ನೀಡಿ.ಸಂಪರ್ಕ ಸಂಖ್ಯೆ-9620422304
ಮೇಕಪ್ ಆರ್ಟಿಸ್ಟ್ ಆಗಿ ಬಹಳಷ್ಟು ಹೆಸರನ್ನು ಗಳಿಸಿರುವ ಪವಿತ್ರಾ ಶೆಟ್ಟಿ ಅವರ ಮಾಲೀಕತ್ವದ ಗ್ಲ್ಯಾಮ್ ರೂಮ್ ಅಕಾಡೆಮಿಯಲ್ಲಿ ನೀವು ಎಲ್ಲಾ ರೀತಿಯ ಸ್ಕಿನ್ ಕೇರ್,ಹೇರ್ ಕೇರ್,ನೈಲ್ ಆರ್ಟ್,ಬ್ರೈಡಲ್ ಮೇಕಪ್ ಅನ್ನು ಕೂಡ ಉತ್ತಮ ತರಬೇತಿಯೊಂದಿಗೆ ಕಲಿಯಬಹುದು.ಗ್ಲ್ಯಾಮ್ ರೂಮ್ ಅಕಾಡೆಮಿಯಲ್ಲಿ ಕಲಿತು ಕೊಂಡಿರುವ ಬಹಳಷ್ಟು ಮಂದಿ ಮಹಿಳೆಯರು ಸ್ವಂತ ಬ್ಯೂಟಿ ಪಾರ್ಲರ್ ಮಾಡುವುದರ ಮೂಲಕ ತಮ್ಮ ಕಾಲ ಮೇಲೆ ನಿಂತು ಕೊಂಡಿದ್ದಾರೆ.ನೀವು ಮೇಕಪ್ ಆರ್ಟಿಸ್ಟ್ ಆಗಬೇಕೆ ಹಾಗಾದರೆ ಇವಾಗಲೇ ಬೈಂದೂರು ಹೊಸ ಬಸ್ ನಿಲ್ದಾಣ ಪಕ್ಕದಲ್ಲಿರುವ ಗ್ಲ್ಯಾಮ್ ರೂಮ್ ಅಕಾಡೆಮಿಯನ್ನು ಸಂಪರ್ಕಿಸಿ.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 days ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 days ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 weeks ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

4 weeks ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

1 month ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

1 month ago