ಕುಂದಾಪುರ

ದೀಪಾವಳಿ ಹಬ್ಬದ ಪ್ರಯುಕ್ತ ಮೊಬೈಲ್ ಪ್ಲಾನೆಟ್ ಅರ್ಪಿಸುತ್ತಿದೆ ಹಬ್ಬದ ಕೊಡುಗೆ,50% ವರೆಗೆ ಕ್ಯಾಶ್ ಬ್ಯಾಕ್ ಆಫರ್

Share

ಬೈಂದೂರು:ಯಾವುದೆ ರೀತಿಯ ಆಂಡ್ರಾಯ್ಡ್ ಫೋನ್ ಖರೀದಿಸಿ ಮತ್ತು ಪಡೆಯಿರಿ ಉಚಿತ ಇಯರ್ ಫೋನ್,ನೆಕ್ ಬ್ಯಾಂಡ್,ಏರ್ ಪಾಡ್,ಬ್ಲೂಟೂತ್ ಸ್ಪೀಕರ್,ಸ್ಮಾರ್ಟ್ ವಾಚ್ ಹಾಗೂ ಅಕ್ಸೆಸೊರಿಗಳ ಮೇಲೆ 50% ವರೆಗೆ ಕ್ಯಾಶ್ ಬ್ಯಾಕ್
ಮತ್ತು ಪಡೆಯಿರಿ ಲಕ್ಕಿ ಡ್ರಾ ಕೂಪನ್
ನೀವು ಗೆಲ್ಲಬಹುದು ಡಬಲ್ ಡೋರ್ ಫ್ರಿಜ್,43 ಇಂಚಿನ ಸ್ಮಾರ್ಟ್ ಟಿವಿ,ಬೈಕ್,ಎ.ಸಿ , ಸೈಕಲ್ ಹಾಗೂ
50% ವರೆಗೆ ಕ್ಯಾಶ್ ಬ್ಯಾಕ್ ಆಫರ್.
ಐ ಫೋನ್,ಮೋಟೋರೊಲ,ವಿವೋ,ರೆಡ್ಮಿ,ಒಪ್ಪೊ,ರೀಯಲ್ ಮೀ,ಸಾಮಸಾಂಗ್,ಐಟೇಲ್,ಲಾವಾ, ನಥಿಂಗ್ ಸೇರಿದಂತೆ ಎಲ್ಲಾ ರೀತಿಯ ಸ್ಮಾರ್ಟ್ ಮತ್ತು ನಾರ್ಮಲ್ ಹ್ಯಾಂಡ್ ಸೆಟ್ ಸಹಿತ ಎಸ್ಸರೀಸ್ ಐಟಂಗಳು ದೊರಕುತ್ತದೆ.
ಬಜಾಜ್,ಎಚ್ ಡಿ ಬಿ,ಐಡಿಎಫ್,ಹೋಮ್ ಕ್ರೆಡಿಟ್,ಸಾಮಸಾಂಗ್ ಫೈನಾಸ್ಸ್,ರೆಡ್ಮಿ ಫೈನಾನ್ಸ್ ಟಿವಿಎಸ್ ಫೈನಾನ್ಸ್ ಸೇರಿದಂತೆ ಎಲ್ಲಾ ಕಂಪನಿಗಳಿಂದ ಇಐಎಂಐ ಸೌಲಭ್ಯ ಕೂಡ ಇದೆ.
ಹೊಸ ಮೊಬೈಲ್ ಫೆÇೀನ್ ಖರೀದಿಸುವ ಗ್ರಾಹಕರಿಗೆ ಆಕರ್ಷಕ ಉಡುಗೊರೆಗಳನ್ನು ಮೊಬೈಲ್ ಪ್ಲಾನೆಟ್ ನೀಡುತ್ತಿದೆ.
ವರ್ಷಪೂರ್ತಿ ಯಾವುದೇ ರೀತಿಯ ಮೊಬೈಲ್ ಖರೀದಿಸಿದಲ್ಲಿ ವಿಶೇಷ ಕೊಡುಗೆ ನೀಡಲಾಗುವುದು
ಗ್ರಾಹಕರೆ ಒಮ್ಮೆ,
ಬೈಂದೂರು ಇಂಡಿಯನ್ ಪೆಟ್ರೋಲ್ ಬಂಕ್ ಹತ್ತಿರದ ದೀಪಾ ಕಾಂಪ್ಲೆಕ್ಸ್‍ನಲ್ಲಿರುವ ಮೊಬೈಲ್ ಪ್ಲಾನೆಟ್ ಶಾಪ್‍ಗೆ ಭೇಟಿ ನೀಡಿ.ಹಬ್ಬದ ಆಫರ್ ಪಡೆಯಿರಿ.

Advertisement

Share
Team Kundapur Times

Recent Posts

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

4 hours ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

12 hours ago

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

1 week ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

1 week ago

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

2 weeks ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

2 months ago