ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಮತ್ತು ಕುಂದಾಪುರ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಹಯೋಗದಲ್ಲಿ ರಕ್ತದಾನ ಶಿಬಿರ ಕಾರ್ಯಕ್ರಮ ನಡೆಯಿತು.
ಕುಂದಾಪುರ ಘಟಕದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಅಧ್ಯಕ್ಷ ಜಯಕರ ಶೆಟ್ಟಿ ಉದ್ಘಾಟಿಸಿದರು.ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಸುಬ್ರಹ್ಮಣ್ಯ ಅಧ್ಯಕ್ಷತೆ ವಹಿಸಿದ್ದರು.
100 ಕ್ಕೂ ಅಧಿಕ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು, ಉಪನ್ಯಾಸಕೇತರರು, ರಕ್ತದಾನವನ್ನು ನೀಡಿದರು. ಕುಂದಾಪುರ ಎಚ್ ಡಿ ಎಫ್ ಸಿ ಬ್ಯಾಂಕ್ ನ ಪ್ರತಿನಿಧಿ ಮಮತಾ ಹಂದೆ,ಸತ್ಯನಾರಾಯಣ ಪುರಾಣಿಕ ಹಾಗೂ ವಿದ್ಯಾಲಕ್ಷ್ಮೀ ಕಾಲೇಜಿನ ನಿರ್ದೇಶಕಿ ಮಮತಾ,ಕಾಲೇಜು ಘಟಕದ ರೆಡ್ ಕ್ರಾಸ್ ಸಂಚಾಲಕಿ ಶೈಲಾ, ಕಾಲೇಜಿನ ರೆಡ್ ಕ್ರಾಸ್ ನಾಯಕ ಶ್ರೀಧರ,ವಿದ್ಯಾರ್ಥಿ ಸಂಚಾಲಕ ಸ್ಟಿವರ್ಡ್,ಅವಿನಾಶ್ , ವರ್ಷ ಹಾಗೂ ಎಲ್ಲಾ ಉಪನ್ಯಾಸಕರು ಮತ್ತು ಉಪನ್ಯಾಸಕೇತರರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…