ಉಡುಪಿ:ಜಿಲ್ಲೆಯ ಹೆಬ್ರಿ ತಾಲೂಕಿನ ಹೆಬ್ರಿ ಕಬ್ವಿನಾಲೆ ಸೀತಂಬೈಲುವಿನಲ್ಲಿ ಸೋಮವಾರ ರಾತ್ರಿ ಎ ಎನ್ ಎಫ್ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಹತನಾಗಿದ್ದಾನೆ.ನಕ್ಸಲ್ ನಿಗ್ರಹ ದಳದಿಂದ
ಕೂಂಬಿಂಗ್ ಕಾರ್ಯಾಚರಣೆ ಮುಂದುವರಿದಿದೆ.
ಹೊಟೇಲ್ ನಲ್ಲಿ ಸಪ್ಲೇಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ವಿಕ್ರಂ ಗೌಡ.ನಕ್ಸಲ್ ಚಟುವಟಿಕೆಗೆ ಸೇರ್ಪಡೆಯಾಗಿದ್ದ.ಹೆಬ್ರಿ ತಾಲೂಕಿನ ಕೂಡ್ಲು ನಿವಾಸಿಯಾಗಿದ್ದಾನೆ.ನಕ್ಸಲ್ ಮುಖಂಡನಾಗಿ ಕಾರ್ಯನಿರ್ವಹಿಸುತ್ತಿದ್ದ ಎಂದು ತಿಳಿದು ಬಂದಿದೆ.
ಹೆಬ್ರಿ ತಾಲೂಕಿನ ಪೀತ್ಬೈಲಿನಲ್ಲಿ ಎಎನ್ಎಫ್ ಅಧಿಕಾರಿಗಳು ಹಾಗೂ ನಕ್ಸಲ್ರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಮೋಸ್ಟ್ ವಾಟೆಂಡ್ ವಿಕ್ರಂ ಗೌಡ ಎನ್ ಕೌಂಟರ್ ನಲ್ಲಿ ಹತರಾಗಿದ್ದಾರೆ.
ನಕಲ್ಸರ್ ಮತ್ತು ಪೋಲೀಸರ ನಡುವೆ ಗುಂಡಿನ ಚಕಮಕಿ ನಡೆದಿದ್ದ,ಈ ವೇಳೆ ನಡೆದ ಎನ್ ಕೌಂಟರ್ ನಲ್ಲಿ ವಿಕ್ರಂ ಗೌಡ ಮೃತಪಟ್ಟಿದ್ದಾರೆ.ಕಳೆದ ಹತ್ತು ದಿನಗಳಿಂದ ನಿರಂತರವಾಗಿ ಕೂಂಬಿಂಗ್ ಕಾರ್ಯಾಚರಣೆ ಮಾಡಲಾಗಿತ್ತು.
ಕಳೆದ 20 ವರ್ಷಗಳಿಂದ ನಕ್ಸಲ್ ಚಟುವಟಿಕೆಯಲ್ಲಿ ಸಕ್ರಿಯವಾಗಿದ್ದ,ಕಬಿನಿ-2 ರ ಮುಖಂಡ ವಿಕ್ರಂ ಗೌಡ ಅಲಿಯಾಸ್ ಶ್ರೀಕಾಂತ್ ಗೌಡ (46) ಪೊಲೀಸರ ಗುಂಡೇಟಿಗೆ ಹತನಾಗಿದ್ದೇನೆ.
ಹೆಬ್ರಿಯಿಂದ ಸುಮಾರು 15 ಕಿ.ಮೀ. ದೂರದ ನಾಡ್ಪಾಲು ಗ್ರಾ.ಪಂ. ವ್ಯಾಪ್ತಿಯ ಪಿತ್ಬೈಲಿನ ದಟ್ಟ ಕಾನನದಲ್ಲಿ ಸೋಮವಾರ ರಾತ್ರಿ ನಡೆದ ಎಎನ್ಎಫ್ ಕಾರ್ಯಾಚರಣೆ ವೇಳೆ ಅರಣ್ಯದಲ್ಲಿ ಕೊನೆಯುಸಿರೆಳೆದ್ದಾರೆ.
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…