ಉಡುಪಿ

ಎಎನ್ ಎಫ್ ಎನ್ ಕೌಂಟರ್ ಗೆ ನಕ್ಸಲ್ ಮುಖಂಡ ವಿಕ್ರಂ ಗೌಡ ಬಲಿ,ಮುಂದುವರಿದ ಕೂಂಬಿಂಗ್ ಕಾರ್ಯಾಚರಣೆ

Share

ಉಡುಪಿ:ಜಿಲ್ಲೆಯ ಹೆಬ್ರಿ ತಾಲೂಕಿನ ಹೆಬ್ರಿ ಕಬ್ವಿನಾಲೆ ಸೀತಂಬೈಲುವಿನಲ್ಲಿ ಸೋಮವಾರ ರಾತ್ರಿ ಎ ಎನ್ ಎಫ್ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಹತನಾಗಿದ್ದಾನೆ.ನಕ್ಸಲ್ ನಿಗ್ರಹ ದಳದಿಂದ
ಕೂಂಬಿಂಗ್ ಕಾರ್ಯಾಚರಣೆ ಮುಂದುವರಿದಿದೆ.
ಹೊಟೇಲ್ ನಲ್ಲಿ ಸಪ್ಲೇಯರ್ ಆಗಿ‌ ಕೆಲಸ ನಿರ್ವಹಿಸುತ್ತಿದ್ದ ವಿಕ್ರಂ ಗೌಡ.ನಕ್ಸಲ್ ಚಟುವಟಿಕೆಗೆ ಸೇರ್ಪಡೆಯಾಗಿದ್ದ.ಹೆಬ್ರಿ ತಾಲೂಕಿನ ಕೂಡ್ಲು ನಿವಾಸಿಯಾಗಿದ್ದಾನೆ.ನಕ್ಸಲ್ ಮುಖಂಡನಾಗಿ ಕಾರ್ಯನಿರ್ವಹಿಸುತ್ತಿದ್ದ ಎಂದು ತಿಳಿದು ಬಂದಿದೆ.
ಹೆಬ್ರಿ ತಾಲೂಕಿನ ಪೀತ್‌ಬೈಲಿನಲ್ಲಿ ಎಎನ್‌ಎಫ್ ಅಧಿಕಾರಿಗಳು ಹಾಗೂ ನಕ್ಸಲ್‌‌ರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಮೋಸ್ಟ್ ವಾಟೆಂಡ್ ವಿಕ್ರಂ ಗೌಡ ಎನ್‌ ಕೌಂಟರ್ ನಲ್ಲಿ ಹತರಾಗಿದ್ದಾರೆ.
ನಕಲ್ಸರ್ ಮತ್ತು ಪೋಲೀಸರ ನಡುವೆ ಗುಂಡಿನ ಚಕಮಕಿ ನಡೆದಿದ್ದ,ಈ ವೇಳೆ ನಡೆದ ಎನ್‌ ಕೌಂಟರ್ ನಲ್ಲಿ ವಿಕ್ರಂ ಗೌಡ ಮೃತಪಟ್ಟಿದ್ದಾರೆ.ಕಳೆದ ಹತ್ತು ದಿನಗಳಿಂದ ನಿರಂತರವಾಗಿ ಕೂಂಬಿಂಗ್ ಕಾರ್ಯಾಚರಣೆ ಮಾಡಲಾಗಿತ್ತು.
ಕಳೆದ 20 ವರ್ಷಗಳಿಂದ ನಕ್ಸಲ್ ಚಟುವಟಿಕೆಯಲ್ಲಿ ಸಕ್ರಿಯವಾಗಿದ್ದ,ಕಬಿನಿ-2 ರ ಮುಖಂಡ ವಿಕ್ರಂ ಗೌಡ ಅಲಿಯಾಸ್ ಶ್ರೀಕಾಂತ್ ಗೌಡ (46) ಪೊಲೀಸರ ಗುಂಡೇಟಿಗೆ ಹತನಾಗಿದ್ದೇನೆ.
ಹೆಬ್ರಿಯಿಂದ ಸುಮಾರು 15 ಕಿ.ಮೀ. ದೂರದ ನಾಡ್ಪಾಲು ಗ್ರಾ.ಪಂ. ವ್ಯಾಪ್ತಿಯ ಪಿತ್‌ಬೈಲಿನ ದಟ್ಟ ಕಾನನದಲ್ಲಿ ಸೋಮವಾರ ರಾತ್ರಿ ನಡೆದ ಎಎನ್‌ಎಫ್ ಕಾರ್ಯಾಚರಣೆ ವೇಳೆ ಅರಣ್ಯದಲ್ಲಿ ಕೊನೆಯುಸಿರೆಳೆದ್ದಾರೆ‌.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

1 month ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

1 month ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

3 months ago