ಕುಂದಾಪುರ:ದೇಶದ ಭದ್ರತೆ ಹಿತದೃಷ್ಠಿಯಿಂದ ನೌಕಪಡೆ,ಕಸ್ಟಮ್ಸ್ ಇಲಾಖೆ,ಕರಾವಳಿ ಕಾವಲು ಲೀಸ್ ಪಡೆ ಸೇರಿದಂತೆ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಬುಧವಾರದಿಂದ 2 ದಿನಗಳ ಕಾಲ 36 ಗಂಟೆಗಳ ಮೂಲಕ ನಡೆದ ಸೀ ವಿಜ್ಹಿವಲ್ ಅಣುಕು ಕಾರ್ಯಚಾರಣೆಯಲ್ಲಿ ಗುರುವಾರ ಮರವಂತೆ ಸಮೀಪ ಕಡಲ ಕಿನಾರೆಯ 6 ಮಾರು ದೂರದಲ್ಲಿ ನಕಲಿ ಉಗ್ರರ ವೇಷದಲ್ಲಿ ಬಂದ ನೌಕಪಡೆಯ ಅಧಿಕಾರಿಗಳನ್ನು ಗಸ್ತುಪಡೆಯಲ್ಲಿದ್ದ ಗಂಗೊಳ್ಳಿ ಕರಾವಳಿ ಕಾವಲು ಪೆÇಲೀಸ್ ಠಾಣೆ ಪಿಎಸ್ಐ ಸುಬ್ರಹ್ಮಣ್ಯ ಎಚ್ ಅವರ ನೇತೃತ್ವದ ತಂಡ ಬಂಧಿಸಿ ಮುಂದಿನ ಕ್ರಮ ಕೈಗೊಂಡರು. ಎಎಸ್ಐ ಭಾಸ್ಕರ್,ಸಿಬ್ಬಂದಿಗಳಾದ ಅಮೀನ್ ಕುಮಾರ್,ಕಿರಣ್, ರಾಘವೇಂದ್ರ ಪ್ರಸಾದ್,ಪ್ರಜ್ವಲಾ,ಬೋಟ್ ಕ್ಯಾಪ್ಟನ್ ಮತ್ತಿತರರು ಈ ಕಾರ್ಯಚಾರಣೆಯಲ್ಲಿ ಭಾಗವಹಿಸಿದ್ದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…