ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ ಕಛೇರಿಯಲ್ಲಿ ಸತ್ಯನಾರಾಯಣ ಪೂಜೆ,ಲಕ್ಷ್ಮೀ ಪೂಜೆ ಹಾಗೂ 2025ನೇ ಸಾಲಿನ ಸಂಘದ ನೂತನ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ ಶುಕ್ರವಾರ ನಡೆಯಿತು.
ವೇದ ಮೂರ್ತಿ ನರಸಿಂಹ ಅಡಿಗ ಅವರು ಕ್ಯಾಲೆಂಡರ್ ಬಿಡುಗಡೆಗೊಳಿಸಿ ಶುಭಹಾರೈಸಿದರು.ಸಂಘದ ಅಧ್ಯಕ್ಷೆ ಸವಿತಾ ಖಾರ್ವಿ,ಉಪಾಧ್ಯಕ್ಷೆ ಪೂರ್ಣಿಮಾ ಮೊಗವೀರ,ನಿರ್ದೇಶಕರಾದ ಶೈಲಾ ಖಾರ್ವಿ ಮರವಂತೆ,ಸೀತಾ ಖಾರ್ವಿ,ಸುಜಾತ ಪೂಜಾರಿ ನಾವುಂದ,ಗಿರಿಜಾ ಖಾರ್ವಿ,ಆಶಾ ಉಳ್ಳೂರು,ಮುಕಾಂಬು ಖಾರ್ವಿ ಬಡಾಕೆರೆ,ನಬೀಸಾ ನಾವುಂದ,ಲೆಕ್ಕಿಗ ರೇಖಾ ಖಾರ್ವಿ,ಸಿಬ್ಬಂದಿಗಳಾದ ಚೈತ್ರಾ ಆಚಾರ್ಯ ಉಳ್ಳೂರು,ಹರ್ಷ ಖಾರ್ವಿ ಮರವಂತೆ ಉಪಸ್ಥಿತರಿದ್ದರು.ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಶ್ರೀನಿವಾಸ ಅಡಿಗ ಪ್ರಾಸ್ತಾವಿಕವಾಗಿ ಮಾತನಾಡಿ,ವಂದಿಸಿದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…