ಕುಂದಾಪುರ:ಶ್ರೀ ಗಣೇಶ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮುಳ್ಳಿಕಟ್ಟೆ-ಹೊಸಾಡು ಶಾಖೆ ವತಿಯಿಂದ 71ನೇ ಸಹಕಾರ ಸಪ್ತಾಹ ಸಮಾರೋಪ ಕಾರ್ಯಕ್ರಮ ದಿ.ಜಿಎಸ್ ಆಚಾರ್ಯ ಸ್ಮಾರಕ ಸಭಾಭವನ ಮುಳ್ಳಿಕಟ್ಟೆಯಲ್ಲಿ ಬುಧವಾರ ನಡೆಯಿತು.
ಸಹಕಾರ ಸಂಘಗಳ ನಿವೃತ್ತ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್.ವಿ ಅವರು ಸಹಕಾರ ಕಾಯಿದೆ,ನಿಯಮಗಳ ಬಗ್ಗೆ ಹಾಗೂ ಸಹಕಾರಿ ಸಪ್ತಾಹ ಆಚರಣೆಯ ಉದ್ದೇಶದ ಕುರಿತು ಮಾಹಿತಿಯನ್ನು ನೀಡಿದರು. ಸಂಘದ ಅಧ್ಯಕ್ಷ ಮುರಳೀಧರ ಐತಾಳ್ ಅಧ್ಯಕ್ಷತೆ ವಹಿಸಿದ್ದರು.ಸಂಘದ ಸಲಹೆಗಾರ ಡಿ.ಎಂ ಕಾರಂತ ಮತ್ತು ಎಲ್ಲಾ ನಿರ್ದೇಶಕರು,ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸದಾಶಿವ ಶೆಟ್ಟಿ ಹಾಗೂ ಸದಸ್ಯರು,ವಿವಿಧ ಸಹಕಾರಿ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಭಾಸ್ಕರ ಬಿಲ್ಲವ,ಶ್ರೀನಿವಾಸ ಅಡಿಗ,ನವೀನ ಭಂಡಾರಿ,ನಿವೃತ್ತ ಮುಖ್ಯೋಪಾಧ್ಯಾಯಿನಿ ಜ್ಯೋತಿ ಐತಾಳ್ ಉಪಸ್ಥಿತರಿದ್ದರು.ಶ್ರೀ ಗಣೇಶ ಸೊಸೈಟಿ ಸಲಹೆಗಾರ ವಿಶ್ವಂಭರ ಐತಾಳ್ ಸ್ವಾಗತಿಸಿದರು.ಸಿ.ಇ.ಒ ಅಶ್ವಿನಿ ನಿರೂಪಿಸಿದರು.ಲೆಕ್ಕಿಗ ಶ್ರೀಕರ ಐತಾಳ್ ವಂದಿಸಿದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…