ಕುಂದಾಪುರ-ಕಾಂಗ್ರೆಸ್ ಪಕ್ಷದ ಮುಖಂಡರಾದ ಹೊಸಾಡು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ಕೇರಿಕೊಡ್ಲು ನಿವಾಸಿ ಸೀತಾರಾಮ ಶೆಟ್ಟಿ (65) ಅವರು ಅಲ್ಪಕಾಲಿಕ ಅನಾರೋಗ್ಯದಿಂದ ಮಂಗಳವಾರ ನಿಧನರಾದರು.
ಅವರು ಪತ್ನಿ,ಪುತ್ರ,ಪುತ್ರಿ ಮತ್ತು ಸಹೋದರ,
ಸಹೋದರಿ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.
ಸುದೀರ್ಘ ನಲವತ್ತಕ್ಕೂ ಹೆಚ್ಚಿನ ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದ ಮುಖಂಡರಾಗಿ ಸೇವೆ ಸಲ್ಲಿಸಿದ್ದ ಅವರು ಮೂರು ಬಾರಿ ಗ್ರಾಮ ಪಂಚಾಯಿತಿ ಸದಸ್ಯರಾಗಿ, ಸಾಮಾಜಿಕ ಹಾಗೂ ಧಾರ್ಮಿಕ ಕೆಲಸದಲ್ಲಿ ತೊಡಗಿ ಕೊಂಡಿದ್ದು ಜನಪ್ರಿಯತೆ ಪಡೆದಿದ್ದರು.
ಅಂಬಾ ಕ್ರಿಕೆಟ್ ಕ್ಲಬ್ ತಂಡದ ಸ್ಥಾಪಕ ಅಧ್ಯಕ್ಷರಾಗಿದ್ದು ಹಲವು ವರ್ಷಗಳಿಂದ ಕ್ರಿಕೆಟ್ ಪಂದ್ಯಾಟವನ್ನು ಆಯೋಜನೆ ಮಾಡುವ ಮುಖೇನ ಹಲವಾರು ಉತ್ಸಾಹಿ ಯುವಕರಿಗೆ ಪ್ರೇರಣೆ ನೀಡಿದ್ದರು.
ಸಾಮಾಜಿಕ ಕಾರ್ಯಗಳಲ್ಲಿ ತೊಡಗಿ ಕೊಂಡಿದ್ದ ಅವರು ನೂರಾರು ಶವಗಳನ್ನು ದಫನ ಮಾಡುವಲ್ಲಿ ತಮ್ಮ ತಾವು ತೊಡಗಿಸಿಕೊಂಡಿದ್ದಾರೆ.
ಮೃತರ ಗೌರವಾರ್ಥವಾಗಿ ಮುಳ್ಳಿಕಟ್ಟೆ ಪೇಟೆಯಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವುದರ ಮುಖೇನ ವ್ಯಾಪಾರಸ್ಥರು ವಿಶೇಷವಾದ ರೀತಿಯಲ್ಲಿ ಗೌರವವನ್ನು ಸಲ್ಲಿಸಿದರು.
ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಅನೇಕ ಮುಖಂಡರು ಸಂತಾಪವನ್ನು ಸೂಚಿಸಿದ್ದಾರೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…