ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ಮಹಿಳಾ ಕುಂದು ಕೊರತೆ ಪರಿಹಾರ ಸಮಿತಿಯಿಂದ ಕಾರ್ಯಕ್ರಮ ಜರುಗಿತು.
ಸಂಪನ್ಮೂಲ ವ್ಯಕ್ತಿ ಡಾ. ದೀಕ್ಷಿತಾ ಸ್ತ್ರೀ ರೋಗ ತಜ್ಞರು ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರ ಇವರು ಮಾತನಾಡಿ, ವಿದ್ಯಾರ್ಥಿನಿಯನಿಯರಿಗೆ ಕಲಿಕೆಯ ಜೊತೆಗೆ ಅವರ ವೈಯಕ್ತಿಕ ಆರೋಗ್ಯ , ವೈಯಕ್ತಿಕ ಕಾಳಜಿ,ಸ್ವಚ್ಛತೆ ಮುಖ್ಯ ಈ ಕುರಿತು ಮಾಹಿತಿ ಹಾಗೂ ವಿವಿಧ ಪರಿಹಾರ ನೀಡಿದರು.
ಶಿಕ್ಷಣ ಸಂಸ್ಥೆ ಸಂಸ್ಥಾಪಕರಾದ ಸುಬ್ರಮಣ್ಯ ,ಕಾಲೇಜಿನ ನಿರ್ದೇಶಕಿ ಮಮತಾ ವೈಸ್ ಪ್ರಿನ್ಸಿಪಾಲ್ ಸುಜಾತ ಹಾಗೂ ಮಹಿಳಾ ಕುಂದು ಕೊರತೆ ಪರಿಹಾರ ಸಮಿತಿಯ ಸಂಚಾಲಕಿ ರಾಝಿಕಾ ,ಎಲ್ಲಾ ಉಪನ್ಯಾಸಕರು ,
ಉಪನ್ಯಾಸಕೇತರರು ಎಲ್ಲಾ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಉಪನ್ಯಾಸಕಿ ಅನುಪಮ ಭಟ್ ನಿರೂಪಿಸಿದರು,ವಿದ್ಯಾರ್ಥಿನಿ ಅನೂಷ ಸ್ವಾಗತಿಸಿದರು, ವಿದ್ಯಾರ್ಥಿನಿ ಐಶ್ವರ್ಯ ವಂದಿಸಿದರು.
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…
ಕುಂದಾಪುರ:ಜೂನ್.21 ರಂದು ಸ್ಕೂಟರ್ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…
ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…
ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…
ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…