ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ಮಹಿಳಾ ಕುಂದು ಕೊರತೆ ಪರಿಹಾರ ಸಮಿತಿಯಿಂದ ಕಾರ್ಯಕ್ರಮ ಜರುಗಿತು.
ಸಂಪನ್ಮೂಲ ವ್ಯಕ್ತಿ ಡಾ. ದೀಕ್ಷಿತಾ ಸ್ತ್ರೀ ರೋಗ ತಜ್ಞರು ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರ ಇವರು ಮಾತನಾಡಿ, ವಿದ್ಯಾರ್ಥಿನಿಯನಿಯರಿಗೆ ಕಲಿಕೆಯ ಜೊತೆಗೆ ಅವರ ವೈಯಕ್ತಿಕ ಆರೋಗ್ಯ , ವೈಯಕ್ತಿಕ ಕಾಳಜಿ,ಸ್ವಚ್ಛತೆ ಮುಖ್ಯ ಈ ಕುರಿತು ಮಾಹಿತಿ ಹಾಗೂ ವಿವಿಧ ಪರಿಹಾರ ನೀಡಿದರು.
ಶಿಕ್ಷಣ ಸಂಸ್ಥೆ ಸಂಸ್ಥಾಪಕರಾದ ಸುಬ್ರಮಣ್ಯ ,ಕಾಲೇಜಿನ ನಿರ್ದೇಶಕಿ ಮಮತಾ ವೈಸ್ ಪ್ರಿನ್ಸಿಪಾಲ್ ಸುಜಾತ ಹಾಗೂ ಮಹಿಳಾ ಕುಂದು ಕೊರತೆ ಪರಿಹಾರ ಸಮಿತಿಯ ಸಂಚಾಲಕಿ ರಾಝಿಕಾ ,ಎಲ್ಲಾ ಉಪನ್ಯಾಸಕರು ,
ಉಪನ್ಯಾಸಕೇತರರು ಎಲ್ಲಾ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಉಪನ್ಯಾಸಕಿ ಅನುಪಮ ಭಟ್ ನಿರೂಪಿಸಿದರು,ವಿದ್ಯಾರ್ಥಿನಿ ಅನೂಷ ಸ್ವಾಗತಿಸಿದರು, ವಿದ್ಯಾರ್ಥಿನಿ ಐಶ್ವರ್ಯ ವಂದಿಸಿದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…