ಕುಂದಾಪುರ: ಕೃಷಿಕರಾದ ನಾವುಂದ ಕಾರಂತರ ಹಿತ್ತಲು ಸೂರ ಪೂಜಾರಿಯವರ ಮನೆಯಲ್ಲಿ ಸಾಂಪ್ರದಾಯಿಕ ಶೈಲಿಯಲ್ಲಿ ಭತ್ತವನ್ನು ಶೇಕರಿಸಿಡುವ ಕುಂದಾಪುರದ ಆಡು ಭಾಷೆಯಲ್ಲಿ ಹೇಳುವಂತಹ ತಿರಿ ಯನ್ನು ತಯಾರಿಸಿದ್ದು ನೋಡುಗರ ಮನ ಸೆಳೆಯುವಂತೆ ಇದೆ.
ಹುಲ್ಲಿನಿಂದ ಮಾಡಿದ ಹಗ್ಗ ಅಂದರೆ ಮಡಿ ಬಳ್ಳಿ ಮತ್ತು ಒಂದಷ್ಟು ಭತ್ತದ ಒಣಗಿದ ಹುಲ್ಲು ಇತ್ಯಾದಿಗಳಿಂದ ಸಾಂಪ್ರದಾಯಕ ಶೈಲಿಯಲ್ಲಿ ತಿರಿವೊಂದನ್ನು ಅತ್ಯಂತ ಸುಂದರ ಮತ್ತು ಚಂದವಾಗಿ ರಚಿಸಲಾಗಿದೆ.ಈ ಹಿಂದೆ ಕರಾವಳಿ ಭಾಗದಲ್ಲಿ ಪ್ರತಿ ರೈತರ ಮನೆಯ ಅಂಗಳದಲ್ಲಿ ಇಂತಹ ತಿರಿಯನ್ನು ರಚಿಸಲಾಗುತ್ತಿತ್ತು.ಬದಲಾದ ಕಾಲ ಮಾನದಲ್ಲಿ ಮರೆಯಾಗುತ್ತಿರುವ ಸಾಂಪ್ರದಾಯಿಕ ಕೃಷಿ ಚಟುವಟಿಕೆಯನ್ನು ಮತ್ತೆ ನೆನಪು ಮಾಡುವ ಪ್ರಯತ್ನ ಸೂರ ಪೂಜಾರಿ ಮಾಡಿದ್ದಾರೆ.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…