ಕುಂದಾಪುರ:ಮಕ್ಕಳನ್ನು ಎಷ್ಟು ಓದಿಸಿದರು ಕೆಲಸ ಎಲ್ಲಾ ಎನ್ನುವಂತಹ ಪರಿಸ್ಥಿತಿಗೆ ಬಂದು ಬಿಟ್ಟಿದೆ.ವಿದ್ಯಾವಂತ ಯುವಕರು ನಿರುದ್ಯೋಗಿಗಳಾಗುತ್ತಿರುವುದು ದೇಶದ ಆಥಿಕ ಬೆಳವಣಿಗೆ ಆತಂಕಕಾರಿ ವಿಷಯವಾಗಿದ್ದು..ತಮ್ಮ ಮಕ್ಕಳು ವಿದ್ಯಾವಂತರಾಗಿ ಒಳ್ಳೆ ಕೆಲಸ ಹಿಡಿದು ಕೈ ತುಂಬ ಸಂಬಳ ಪಡೆಯ ಬೇಕ್ಕೆನ್ನುವ ಹೆತ್ತವರ ಆಸೆಗಳನ್ನು ನಿರುದ್ಯೋಗ ಸಮಸ್ಯೆ ಎನ್ನುವ ಭೂತ ನುಂಗಿಕೊಂಡಿದೆ.ಬೆಲೆ ಏರಿಕೆ ಬಡ ಮತ್ತು ಮಧ್ಯಮ ವರ್ಗದ ಜರನ್ನು ಕಾಡುತ್ತಿದ್ದು.ದೇಶದ ಸಂಪತ್ತನ್ನು ಕೆಲವೆ ಕೆಲವು ವ್ಯಕ್ತಿಗಳು ಲೂಟಿ ಮಾಡುತ್ತಿದ್ದಾರೆ.ಸರಕಾರದ ಅಸಮರ್ಪಕ ನಿಲುವುಗಳ ವಿರುದ್ಧ ನಿರಂತರವಾಗಿ ಹೋರಾಟ ಮಾಡಬೇಕಾಗಿದೆ ಎಂದು ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಡಾ.ಪ್ರಕಾಶ್ ಕೆ ಹೇಳಿದರು.
ಬೈಂದೂರು ತಾಲೂಕಿನ ನಾಡಗುಡ್ಡೆಯಂಗಡಿಯಲ್ಲಿ ಭಾನುವಾರ ನಡೆದ ಸಿಪಿಐ(ಎಂ) ನ 8ನೇ ಉಡುಪಿ ಜಿಲ್ಲಾ ಸಮ್ಮೇಳನವನ್ನುದ್ದೇಶಿಸಿ ಅವರು ಮಾತನಾಡಿದರು.
ಯಾದವ ಶೆಟ್ಟಿ ಅವರು ಮುಖ್ಯ ಭಾಷಣವನ್ನು ನೆರವೇರಿಸಿದರು.
ಜಿಲ್ಲಾ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.ನೂತನವಾಗಿ ಆಯ್ಕೆಗೊಂಡಿರುವ ಜಿಲ್ಲಾ ಕಾರ್ಯದರ್ಶಿ ಸುರೇಶ ಕಲ್ಲೇಗಾರ,ಕಾರ್ಮಿಕ ಮುಖಂಡ ರಾಜೀವ ಪಡುಕೋಣೆ,ನಾಗರತ್ನ ನಾಡ,ಶ್ರೀಧರ ಗೊಲ್ಲ,ಕೆ.ಶಂಕರ,ಎಚ್ ನರಸಿಂಹ ಉಪಸ್ಥಿತರಿದ್ದರು.ಪಿಲೀಫ್ ಡಿಸೋಜ ಸ್ವಾಗತಿಸಿದರು.ಶ್ರೀಧರ ನಾಡ ನಿರೂಪಿಸಿದರು.ಪಡುಕೋಣೆ ಯಿಂದ ನಾಡ ಗುಡ್ಡೆಯಂಗಡಿ ತನಕ ಬೃಹತ್ ಮೆರವಣಿಗೆ ನಡೆಯಿತು.
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…