ಕುಂದಾಪುರ:ಗೋವಾ ದಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಬೈಕ್ಗೆ ಕುಂದಾಪುರ ಕಡೆಯಿಂದ ಮುಳ್ಳಿಕಟ್ಟೆ ಕಡೆಗೆ ಸಾಗುತ್ತಿದ್ದ ಗ್ಯಾಸ್ ತುಂಬಿದ ಪಿಕಪ್ ಗಾಡಿ ಕುಂದಾಪುರ ತಾಲೂಕಿನ ಅರಾಟೆ ಸೇತುವೆ ಡಿವೈಡರ್ ಬಳಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮಂಗಳೂರು ಮೂಲದ ನಿವಾಸಿ ರಂಜಿತ್ ಬಲ್ಲಾಳ್ (59) ಸ್ಥಳದಲ್ಲೆ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.
ಆ್ಯಂಬುಲೆನ್ಸ್ ಇಬ್ರಾಹಿಂ ಗಂಗೊಳ್ಳಿ ಮತ್ತು ಅಬ್ರಾರ್ ಮೃತ ದೇಹವನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ಸಾಗಿಸಲು ಸಹಕರಿಸಿದರು.ಗಂಗೊಳ್ಳಿ ಪೊಲೀಸ್ ಠಾಣೆ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಮಹಜರು ನಡೆಸಿದರು.ಸೇತುವೆ ಸಮೀಪ ಡಿವೈಡರ್ ಬಳಿ ದ್ವಿಮುಖ ಸಂಚಾರದಲ್ಲಿ ಅಪಘಾತ ಸಂಭವಿಸಿದ್ದರಿಂದ ಸುಮಾರು ಒಂದು ಕಿ.ಮೀ ವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲವು ಹೊತ್ತು ಟ್ರಾಫಿಕ್ ಜಾಮ್ ಉಂಟಾಯಿತು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…