ಕುಂದಾಪುರ:ವರ್ಷಂಪ್ರತಿ ಜರುಗುವ
ಹೊಸೂರು ಮಲಗದ್ದೆ ಮನೆಯ ಕಂಬಳ ಮಹೋತ್ಸವವು ಡಿಸೆಂಬರ್ 10 ರಂದು ಮಂಗಳವಾರ ಹೊನಲು ಬೆಳಕಿನ ಕಂಬಳ ಬಹಳ ಅದ್ದೂರಿಯಿಂದ ನಡೆಯಲಿದೆ.
ಹಗ್ಗ ಹಿರಿಯ ವಿಭಾಗ ಬಹುಮಾನಗಳು ಪ್ರಥಮ 15000,ದ್ವಿತೀಯ10000
ಹಗ್ಗ ಕಿರಿಯ ವಿಭಾಗ
ಪ್ರಥಮ 10,000 ದ್ವಿತೀಯ 5,000
ಗೋರಿ ವಿಭಾಗ ಹಿರಿಯ
ಪ್ರಥಮ 15000 ದ್ವಿತೀಯ 10,000
ಗೋರಿ ವಿಭಾಗ ಕಿರಿಯ
ಪ್ರಥಮ 10000 ದ್ವಿತೀಯ 7,000
ಕೋಣಗಳನ್ನು ಓಡಿಸಿದವರಿಗೆ ಪ್ರಥಮ & ದ್ವಿತೀಯ ಬಹುಮಾನ ನೀಡಲಾಗುವುದು.
“ಹೊನಲು ಬೆಳಕಿನ ವ್ಯವಸ್ಥೆ ಮಾಡಲಾಗಿದೆ
ವಿಶೇಷ ಸೂಚನೆ ಓಟದ ಕೋಣಗಳನ್ನು ಗದ್ದೆಗೆ ಇಳಿಸುವ ಸಮಯ ಸಂಜೆ 5-00 ಗಂಟೆ, ಕಂಬಳದ ಮನೆಯವರ ತೀರ್ಮಾನವೇ ಅಂತಿಮವಾಗಿರುತ್ತದೆ
ಸಂಜೆ 7-00 ಕಂಬಳಕ್ಕೆ ಬಂದಂತಹ ಪ್ರತಿಯೊಬ್ಬರಿಗೂ ಊಟದ ವ್ಯವಸ್ಥೆ ಇರುತ್ತದೆ.
ಹೊಸೂರು ಕಂಬಳದ ಪ್ರಯುಕ್ತ ತಾವು ತಮ್ಮ ಓಟದ ಕೋಣಗಳನ್ನು ಮತ್ತು ಆಸುಪಾಸಿನ ಓಟದ ಕೋಣಗಳನ್ನು ಒಡಗೂಡಿಸಿಕೊಂಡು ಬಂದು ಶ್ರೀ ಸ್ವಾಮಿ ಪರಿವಾರ ದೈವಗಳ ಸಿರಿಮುಡಿ ಗಂಧ ಪ್ರಸಾದವನ್ನು ಸ್ವೀಕರಿಸಿದ ಬಳಿಕ ಕಂಬಳ ಗದ್ದೆಗೆ ಪ್ರವೇಶವನ್ನು ಪಡೆಯಬಹುದು.
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…
ಕುಂದಾಪುರ:ಜೂನ್.21 ರಂದು ಸ್ಕೂಟರ್ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…
ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…
ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…
ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…