ಕುಂದಾಪುರ:ವರ್ಷಂಪ್ರತಿ ಜರುಗುವ
ಹೊಸೂರು ಮಲಗದ್ದೆ ಮನೆಯ ಕಂಬಳ ಮಹೋತ್ಸವವು ಡಿಸೆಂಬರ್ 10 ರಂದು ಮಂಗಳವಾರ ಹೊನಲು ಬೆಳಕಿನ ಕಂಬಳ ಬಹಳ ಅದ್ದೂರಿಯಿಂದ ನಡೆಯಲಿದೆ.
ಹಗ್ಗ ಹಿರಿಯ ವಿಭಾಗ ಬಹುಮಾನಗಳು ಪ್ರಥಮ 15000,ದ್ವಿತೀಯ10000
ಹಗ್ಗ ಕಿರಿಯ ವಿಭಾಗ
ಪ್ರಥಮ 10,000 ದ್ವಿತೀಯ 5,000
ಗೋರಿ ವಿಭಾಗ ಹಿರಿಯ
ಪ್ರಥಮ 15000 ದ್ವಿತೀಯ 10,000
ಗೋರಿ ವಿಭಾಗ ಕಿರಿಯ
ಪ್ರಥಮ 10000 ದ್ವಿತೀಯ 7,000
ಕೋಣಗಳನ್ನು ಓಡಿಸಿದವರಿಗೆ ಪ್ರಥಮ & ದ್ವಿತೀಯ ಬಹುಮಾನ ನೀಡಲಾಗುವುದು.
“ಹೊನಲು ಬೆಳಕಿನ ವ್ಯವಸ್ಥೆ ಮಾಡಲಾಗಿದೆ
ವಿಶೇಷ ಸೂಚನೆ ಓಟದ ಕೋಣಗಳನ್ನು ಗದ್ದೆಗೆ ಇಳಿಸುವ ಸಮಯ ಸಂಜೆ 5-00 ಗಂಟೆ, ಕಂಬಳದ ಮನೆಯವರ ತೀರ್ಮಾನವೇ ಅಂತಿಮವಾಗಿರುತ್ತದೆ
ಸಂಜೆ 7-00 ಕಂಬಳಕ್ಕೆ ಬಂದಂತಹ ಪ್ರತಿಯೊಬ್ಬರಿಗೂ ಊಟದ ವ್ಯವಸ್ಥೆ ಇರುತ್ತದೆ.
ಹೊಸೂರು ಕಂಬಳದ ಪ್ರಯುಕ್ತ ತಾವು ತಮ್ಮ ಓಟದ ಕೋಣಗಳನ್ನು ಮತ್ತು ಆಸುಪಾಸಿನ ಓಟದ ಕೋಣಗಳನ್ನು ಒಡಗೂಡಿಸಿಕೊಂಡು ಬಂದು ಶ್ರೀ ಸ್ವಾಮಿ ಪರಿವಾರ ದೈವಗಳ ಸಿರಿಮುಡಿ ಗಂಧ ಪ್ರಸಾದವನ್ನು ಸ್ವೀಕರಿಸಿದ ಬಳಿಕ ಕಂಬಳ ಗದ್ದೆಗೆ ಪ್ರವೇಶವನ್ನು ಪಡೆಯಬಹುದು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…