ಪ್ರಾದೇಶಿಕ ಸುದ್ದಿ

ಡಿಸೆಂಬರ್.10 ರಂದು ಹೊಸೂರು ಮಲಗದ್ದೆ ಮನೆಯ ಹೊನಲು ಬೆಳಕಿನ ಕಂಬಳೋತ್ಸವ

Share

ಕುಂದಾಪುರ:ವರ್ಷಂಪ್ರತಿ ಜರುಗುವ
ಹೊಸೂರು ಮಲಗದ್ದೆ ಮನೆಯ ಕಂಬಳ‌ ಮಹೋತ್ಸವವು ಡಿಸೆಂಬರ್ 10 ರಂದು ಮಂಗಳವಾರ ಹೊನಲು ಬೆಳಕಿನ ಕಂಬಳ ಬಹಳ ಅದ್ದೂರಿಯಿಂದ ನಡೆಯಲಿದೆ.
ಹಗ್ಗ ಹಿರಿಯ ವಿಭಾಗ ಬಹುಮಾನಗಳು ಪ್ರಥಮ 15000,ದ್ವಿತೀಯ10000
ಹಗ್ಗ ಕಿರಿಯ ವಿಭಾಗ
ಪ್ರಥಮ 10,000 ದ್ವಿತೀಯ 5,000
ಗೋರಿ ವಿಭಾಗ ಹಿರಿಯ
ಪ್ರಥಮ 15000 ದ್ವಿತೀಯ 10,000
ಗೋರಿ ವಿಭಾಗ ಕಿರಿಯ
ಪ್ರಥಮ 10000 ದ್ವಿತೀಯ 7,000
ಕೋಣಗಳನ್ನು ಓಡಿಸಿದವರಿಗೆ ಪ್ರಥಮ & ದ್ವಿತೀಯ ಬಹುಮಾನ ನೀಡಲಾಗುವುದು.
“ಹೊನಲು ಬೆಳಕಿನ ವ್ಯವಸ್ಥೆ ಮಾಡಲಾಗಿದೆ
ವಿಶೇಷ ಸೂಚನೆ ಓಟದ ಕೋಣಗಳನ್ನು ಗದ್ದೆಗೆ ಇಳಿಸುವ ಸಮಯ ಸಂಜೆ 5-00 ಗಂಟೆ, ಕಂಬಳದ ಮನೆಯವರ ತೀರ್ಮಾನವೇ ಅಂತಿಮವಾಗಿರುತ್ತದೆ
ಸಂಜೆ 7-00 ಕಂಬಳಕ್ಕೆ ಬಂದಂತಹ ಪ್ರತಿಯೊಬ್ಬರಿಗೂ ಊಟದ ವ್ಯವಸ್ಥೆ ಇರುತ್ತದೆ.
ಹೊಸೂರು ಕಂಬಳದ ಪ್ರಯುಕ್ತ ತಾವು ತಮ್ಮ ಓಟದ ಕೋಣಗಳನ್ನು ಮತ್ತು ಆಸುಪಾಸಿನ ಓಟದ ಕೋಣಗಳನ್ನು ಒಡಗೂಡಿಸಿಕೊಂಡು ಬಂದು ಶ್ರೀ ಸ್ವಾಮಿ ಪರಿವಾರ ದೈವಗಳ ಸಿರಿಮುಡಿ ಗಂಧ ಪ್ರಸಾದವನ್ನು ಸ್ವೀಕರಿಸಿದ ಬಳಿಕ ಕಂಬಳ ಗದ್ದೆಗೆ ಪ್ರವೇಶವನ್ನು ಪಡೆಯಬಹುದು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago