ಬೆಂಗಳೂರು:ಕೇಂದ್ರ ಮಾಜಿ ವಿದೇಶಾಂಗ ಸಚಿವ,ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಮಂಗಳವಾರ ನಿಧನರಾಗಿದ್ದಾರೆ.
ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಹಾಗೂ ಮಾಜಿ ಕೇಂದ್ರ ಸಚಿವರಾಗಿದ್ದ ಶ್ರೀ ಎಸ್ ಎಂ ಕೃಷ್ಣ ರವರು ದಿನಾಂಕ: 10.12.2024ರ ಮಂಗಳವಾರದಂದು ಪೂರ್ವಾಹ್ನ 02:30ಕ್ಕೆ ನಿಧನರಾದ ವಿಷಯವನ್ನು ಕರ್ನಾಟಕ ರಾಜ್ಯ ಸರ್ಕಾರವು ತೀವ ಸಂತಾಪದಿಂದ ಈ ಮೂಲಕ ಪ್ರಕಟಿಸಿದೆ. ದಿವಂಗತರ ಅಂತ್ಯಕ್ರಿಯೆಯನ್ನು ದಿನಾಂಕ: 11.12.2024ರಂದು ಬುಧವಾರ ಹುಟ್ಟುರಾದ ಮಂಡ್ಯ ಜಿಲ್ಲೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರೆವೇರಿಸಲಾಗುವುದು ಮತ್ತು ದಿನಾಂಕ:10.12.2024 ರಿಂದ 12.12.2024 ರವರೆಗೆ (ಉಭಯ ದಿನಗಳು ಸೇರಿ) ಮೂರು ದಿನಗಳು ಶೋಕವನ್ನು ಆಚರಿಸಲಾಗುವುದು.ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲ.ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳು ಮೇಲೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…