ಕುಂದಾಪುರ

ಕಮಲ್ ಫ್ಯೂಲ್ಸ್ ಅರಾಟೆಯಲ್ಲಿ ಶುಭಾರಂಭ

Share

Advertisement
Advertisement
Advertisement

ಕುಂದಾಪುರ:ಭಾರತದಲ್ಲಿ ಅತ್ಯಂತ ದೊಡ್ಡ ಮಾರುಕಟ್ಟೆ ವ್ಯವಸ್ಥೆಯನ್ನು ಹೊಂದಿರುವ ಜನಪ್ರೀಯ ಎಚ್.ಪಿ ಫ್ಯೂಲ್ಸ್ ನ ಘಟಕ ಸುಸಜ್ಜಿತವಾದ ವ್ಯವಸ್ಥೆಯಡಿಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ನಿರ್ಮಾಣವಾಗಿರುವುದರಿಂದ ಪರಿಸರದ ಜನರಿಗೆ ಉತ್ತಮ ದರ್ಜೆ ತೈಲ ಸಿಗುವಂತಾಗಲಿದೆ ಎಂದು ಎಚ್.ಪಿ.ಸಿ.ಎಲ್ ಜೋನ್ ಹೆಡ್ ಮಂಗಳೂರು ನವಿನ್ ಕುಮಾರ್ ಹೇಳಿದರು.
ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಅರಾಟೆ ರಾಷ್ಟ್ರೀಯ ಹೆದ್ದಾರಿ 66 ರ ಪಕ್ಕದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಕಮಲ್ ಫ್ಯೂಲ್ಸ್‍ನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.ಇಂದಿರಾ ಶೆಟ್ಟಿ ಗುಲ್ವಾಡಿ ದೊಡ್ಮಮನೆ ಮತ್ತು ಗುಲಾಬಿ ಶೆಟ್ಟಿ ಮೊವಾಡಿ ಉದ್ರಿ ಪಟೇಲರ ಮನೆ ಅವರು ಪೆಟ್ರೋಲ್ ಮತ್ತು ಡಿಸೇಲ್ ಬಂಕ್ ಉದ್ಘಾಟಿಸಿ ಶುಭಹಾರೈಸಿದರು.

ಕಮಲ್ ಫ್ಯೂಲ್ಸ್ ಮಾಲೀಕರಾದ ನಾಗರಾಜ ಶೆಟ್ಟಿ ಗುಲ್ವಾಡಿ ದೊಡ್ಮನೆ ಮತ್ತು ರತ್ನಾಕರ ಶೆಟ್ಟಿ ಮೊವಾಡಿ ಉದ್ರಿ ಪಟೇಲರ ಮನೆ,ಹೊಸಾಡು ಪಂಚಾಯಿತಿ ಮಾಜಿ ಅಧ್ಯಕ್ಷ ಚಂದ್ರಶೇಖರ ಪೂಜಾರಿ ಅರಾಟೆ,ವಿರೇಂದ್ರ ಶೆಟ್ಟಿ ಗಂಟಿಹೊಳೆ,ವಸಂತ ಹೆಗ್ಡೆ ತಲ್ಲೂರು,ಸೂಲಣ್ಯ ಶೆಟ್ಟಿ,ರವಿರಾಜ ಶೆಟ್ಟಿ ಮೊವಾಡಿ,ಪ್ರಭಾಕರ ಶೆಟ್ಟಿ,ಸುಧಾಕರ ಶೆಟ್ಟಿ,ಭಾಸ್ಕರ ಶೆಟ್ಟಿ ನೂಜಾಡಿ,ಸರ್ವತ್ತೋಮ ಶೆಟ್ಟಿ ಸಹೋದರರು ತಲ್ಲೂರು ದೊಡ್ಮನೆ,ಜಯಪ್ರಕಾಶ್ ಶೆಟ್ಟಿ ಹಕ್ಲಾಡಿ,ಆದರ್ಶ ಶೆಟ್ಟಿ ಗುಲ್ವಾಡಿ ದೊಡ್ಮನೆ,ಜಯರಾಮ ಶೆಟ್ಟಿ,ಚೇತನ ಶೆಟ್ಟಿ,ನಂದೀಶ ಶೆಟ್ಟಿ,ಪ್ರಭಾಕರ ಶೆಟ್ಟಿ ಗುಲ್ವಾಡಿ,ಚಂದ್ರಶೇಖರ ಶೆಟ್ಟಿ,ಸಂತೋಷ ಶೆಟ್ಟಿ,ಅಮೃತ ಎನ್ ಶೆಟ್ಟಿ,ರಂಜನಿ ಆರ್ ಶೆಟ್ಟಿ ಮತ್ತು ಮಕ್ಕಳು,ಪ್ರದೀಪ ಶೆಟ್ಟಿ ಮತ್ತು ಪ್ರಕಾಶ ಶೆಟ್ಟಿ ಮುಳ್ಳಿಕಟ್ಟೆ,ಡಾ.ಪ್ರಹ್ಲಾದ ಶೆಟ್ಟಿ ಮತ್ತು ಗುಲ್ವಾಡಿ ದೊಡ್ಮನೆ ಕುಟುಂಬಿಕರು ಹಾಗೂ ಮೊವಾಡಿ ಉದ್ರಿ ಪಟೇಲರ ಮನೆ ಕುಟುಂಬಿಕರು,ಸ್ನೇಹಿತರು,ಹಿತೈಷಿಗಳು,ಸಿಬ್ಬಂದಿಗಳು ಉಪಸ್ಥಿತರಿದ್ದರು.ಕಮಲ್ ಫ್ಯೂಲ್ಸ್ ಮಾಲೀಕರಾದ ನಾಗರಾಜ ಶೆಟ್ಟಿ ಗುಲ್ವಾಡಿ ದೊಡ್ಮನೆ ಸ್ವಾಗತಿಸಿದರು.ರತ್ನಾಕರ ಶೆಟ್ಟಿ ಮೊವಾಡಿ ಉದ್ರಿ ಪಟೇಲರ ಮನೆ ವಂದಿಸಿದರು.
ಕಮಲ್ ಫ್ಯೂಲ್ಸ್ ಅರಾಟೆಯಲ್ಲಿ ಶುಭಾರಂಭ ಕಾರ್ಯಕ್ರಮದ ಅಂಗವಾಗಿ ವಾಸ್ತು ಪೂಜೆ,ಗಣಹ ಹೋಮ,ಸುದರ್ಶನ ಹೋಮವನ್ನು ನೆರವೇರಿಸಲಾಯಿತು.ಶ್ರೀ ನಾಗದೇವರಿಗೆ ಹನ್ನೆರಡು ಕಳಶ ಹೋಮ,ಸ್ವಾಮಿ,ಚೌಡೇಶ್ವರಿ ಮತ್ತು ಹೈಗುಳಿ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.

Advertisement
Advertisement
Advertisement

Share
Team Kundapur Times

Recent Posts

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

3 days ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

5 days ago

ಸ್ಕೂಟರ್‍ನಲ್ಲಿ ಗೋಮಾಂಸ ಸಾಗಾಟ:ಆರೋಪಿ ಅರೆಸ್ಟ್

ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…

1 week ago

ಜೂನ್.29 ರಂದು ಭೀಮ ಶಕ್ತಿ ಸಮಾವೇಶ

ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…

1 week ago

ಆಯುರ್ವೇದ ವೈದ್ಯ ಡಾ.ಶ್ರೀನಿವಾಸ್ ಪೈ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…

1 week ago

ವ್ಯಾಯಾಮ ಮತ್ತು ಯೋಗಾಸನ ನಡುವಿನ ವ್ಯತ್ಯಾಸ ಕಾರ್ಯಕ್ರಮ ಚಂದನ ಟಿವಿಯಲ್ಲಿ ನೇರ ಪ್ರಸಾರ

ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…

2 weeks ago