ಪ್ರಮುಖ

ಕಮಲ್ ಫ್ಯೂಲ್ಸ್ ಶುಭಾರಂಭ

Share

Advertisement
Advertisement
Advertisement

ಕುಂದಾಪುರ:ಭಾರತದಲ್ಲಿ ಅತ್ಯಂತ ದೊಡ್ಡ ಮಾರುಕಟ್ಟೆ ವ್ಯವಸ್ಥೆಯನ್ನು ಹೊಂದಿರುವ ಜನಪ್ರೀಯ ಎಚ್.ಪಿ ಫ್ಯೂಲ್ಸ್ ನ ಘಟಕ ಸುಸಜ್ಜಿತವಾದ ವ್ಯವಸ್ಥೆಯಡಿಯಲ್ಲಿ ಕುಂದಾಪುರ ತಾಲೂಕಿನ ಅರಾಟೆಯಲ್ಲಿ ನಿರ್ಮಾಣವಾಗಿರುವುದರಿಂದ ಪರಿಸರದ ಜನರಿಗೆ ಉತ್ತಮ ದರ್ಜೆ ತೈಲ ಸಿಗುವಂತಾಗಲಿದೆ.
ರಾಷ್ಟ್ರೀಯ ಹೆದ್ದಾರಿ 66 ರ ಪಕ್ಕದಲ್ಲಿ ನಿರ್ಮಾಣವಾಗಿರುವ ಕಮಲ್ ಫ್ಯೂಲ್ಸ್‍ನ ಹಸಿರು ಗಾರ್ಡನ್ ನೊಡುಗರ ಮನ ಸೆಳೆಯುತ್ತಿದೆ.ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆ ಸಹಿತ ಶೌಚಾಲಯ ಹಾಗೂ ನೈಟ್ರೋಜನ್ ಗಾಳಿ ಹಾಕುವ ಯಂತ್ರ ಕೂಡ ಲಭ್ಯವಿದ್ದು.ಬ್ಯಾಟರಿ ಚಾಲಿತ ವಾಹನಗಳಿಗೆ ಚಾರ್ಚ್‍ಂಜಿಗ್ ಸ್ಟೇಷನ್ ಕೂಡ ಲಭ್ಯವಾಗಲಿದೆ.ಒಂದೆ ಸೂರಿನಡಿ ಎಲ್ಲಾ ರೀತಿಯ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು.ದಕ್ಷತೆಯುಳ್ಳ ಪೆಟ್ರೋಲ್ ಮತ್ತು ಡಿಸೇಲ್ ಹಾಕಿಸಿಕೊಳ್ಳಲು ಕಮಲ್ ಫ್ಯೂಲ್ಸ್‍ಗೆ ಭೇಟಿ ನೀಡಬಹುದು.
ಕಮಲ್ ಫ್ಯೂಲ್ಸ್ ಮಾಲೀಕರಾದ ನಾಗರಾಜ ಶೆಟ್ಟಿ ಗುಲ್ವಾಡಿ ದೊಡ್ಮನೆ ಅವರು ಮಾತನಾಡಿ,ಒಂದಿಷ್ಟು ಜನರಿಗೆ ಉದ್ಯೋಗ ನೀಡುವ ದೃಷ್ಟಿಕೋನದೊಂದಿಗೆ ಹಾಗೂ ಊರಿನಲ್ಲಿ ಉದ್ಯಮವನ್ನು ಸ್ಥಾಪನೆ ಮಾಡಬೇಕು ಎನ್ನುವ ಉದ್ದೇಶದೊಂದಿಗೆ ಶುಭಗಳಿಗೆಯಲ್ಲಿ ಕಮಲ್ ಪೆಟ್ರೋಲ್ ಬಂಕ್‍ನ್ನು ಅರಾಟೆಯಲ್ಲಿ ಆರಂಭಿಸಲಾಗಿದ್ದು.ಉತ್ತಮ ದರ್ಜೆ ತೈಲ ಮತ್ತು ಸೇವೆಯನ್ನು ನೀಡಲಾಗುವುದು ಎಂದು ಹೇಳಿದರು.ಎಲ್ಲರ ಸಹಕಾರವನ್ನು ಕೇಳಿಕೊಂಡರು.
ಕಮಲ್ ಫ್ಯೂಲ್ಸ್ ಮಾಲೀಕರಾದ ರತ್ನಾಕರ ಶೆಟ್ಟಿ ಮೊವಾಡಿ ಉದ್ರಿ ಪಟೇಲರ ಮನೆ ಮಾತನಾಡಿ,ರಾಷ್ಟ್ರೀಯ ಹೆದ್ದಾರಿ 66 ರ ಪಕ್ಕದಲ್ಲಿ ಕಮಲ್ ಫ್ಯೂಲ್ಸ್ ಪೆಟ್ರೋಲ್ ಪಂಪ್‍ನ್ನು ಎಲ್ಲಾ ರೀತಿಯ ಕಾನೂನಿನ ಚೌಕಟ್ಟನ್ನು ಅನುಸರಿಸುವುದರ ಮುಖೇನ ಸುಸಜ್ಜಿತವಾದ ವ್ಯವಸ್ಥೆಯಡಿಯಲ್ಲಿ ನಿರ್ಮಾಣಮಾಡಲಾಗಿದೆ.ಉತ್ತಮ ರೀತಿಯ ಪಾರ್ಕಿಂಗ್ ವ್ಯವಸ್ಥೆ,ಶೌಚಾಲಯ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು.ಗುಣಮಟ್ಟದ ತೈಲವನ್ನು ಹಾಕುವುದರ ಮೂಲಕ ಸೇವೆಯನ್ನು ನೀಡಲಾಗುತ್ತಿದ್ದು.ಎಲ್ಲರೂ ಸಹಕಾರ ಮಾಡಬೇಕೆಂದು ವಿನಂತಿಸಿಕೊಂಡರು.
ಎಚ್.ಪಿ.ಸಿ.ಎಲ್ ಜೋನ್ ಹೆಡ್ ಮಂಗಳೂರು ನವಿನ್ ಕುಮಾರ್ ಅವರು ಕಮಲ್ ಫ್ಯೂಲ್ಸ್ ಕಛೇರಿ ಮತ್ತು ಇಂದಿರಾ ಶೆಟ್ಟಿ ಗುಲ್ವಾಡಿ ದೊಡ್ಮಮನೆ ಮತ್ತು ಗುಲಾಬಿ ಶೆಟ್ಟಿ ಮೊವಾಡಿ ಉದ್ರಿ ಪಟೇಲರ ಮನೆ ಪೆಟ್ರೋಲ್ ಮತ್ತು ಡಿಸೇಲ್ ಬಂಕ್ ಉದ್ಘಾಟಿಸಿದರು.ಸ್ನೇಹಿತರು,ಬಂಧು ಮಿತ್ರರು,ಹಿತೈಷಿಗಳು,ಕುಟುಂಬಿಕರು ಕಮಲ್ ಫ್ಯೂಲ್ಸ್ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿದ ಶುಭಾಶಯ ಕೋರಿದರು.ವಾಹನಗಳಿಗೆ ತೈಲವನ್ನು ಹಾಕುವುದರ ಮುಖೇನ ಚಾಲನೆಯನ್ನು ನೀಡಲಾಯಿತು.

Advertisement
Advertisement
Advertisement

Share
Team Kundapur Times

Recent Posts

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

3 days ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

4 days ago

ಸ್ಕೂಟರ್‍ನಲ್ಲಿ ಗೋಮಾಂಸ ಸಾಗಾಟ:ಆರೋಪಿ ಅರೆಸ್ಟ್

ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…

1 week ago

ಜೂನ್.29 ರಂದು ಭೀಮ ಶಕ್ತಿ ಸಮಾವೇಶ

ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…

1 week ago

ಆಯುರ್ವೇದ ವೈದ್ಯ ಡಾ.ಶ್ರೀನಿವಾಸ್ ಪೈ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…

1 week ago

ವ್ಯಾಯಾಮ ಮತ್ತು ಯೋಗಾಸನ ನಡುವಿನ ವ್ಯತ್ಯಾಸ ಕಾರ್ಯಕ್ರಮ ಚಂದನ ಟಿವಿಯಲ್ಲಿ ನೇರ ಪ್ರಸಾರ

ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…

2 weeks ago