ಕುಂದಾಪುರ:ಸಮುದ್ರದಲ್ಲಿ ಜೆಸ್ಕಿ ರೈಡ್ ಮೂಲಕ (ವಾಟರ್ ಬೈಕ್) ಡ್ರೈವ್ ಮಾಡುತ್ತಿದ್ದ ಸಂದರ್ಭದಲ್ಲಿ ಅಲೆಯ ಹೊಡೆತಕ್ಕೆ ಜೆಸ್ಕಿ ರೈಡ್ ಸಮುದ್ರದಲ್ಲಿ ಉರುಳಿ ಬಿದ್ದ ಪರಿಣಾಮ ಜೆಸ್ಕಿ ರೈಡ್ ಡ್ರೈವರ್ ಮುರುಡೇಶ್ವರ ಮೂಲದ ನಿವಾಸಿ ರೋಹಿದಾಸ್ (41) ಸಮುದ್ರದಲ್ಲಿ ನಾಪತ್ತೆಯಾಗಿರುವ ಘಟನೆ ಶನಿವಾರ ತ್ರಾಸಿ ಬೀಚ್ನಲ್ಲಿ ನಡೆದಿದೆ.
ಶನಿವಾರ ಸಂಜೆ 5.30 ರ ಸುಮಾರಿಗೆ ಜೆಸ್ಕಿ ರೈಡ್ ಡ್ರೈವರ್ ರೋಹಿದಾಸ್ ಅವರು ಒರ್ವ ಪ್ರವಾಸಿಗನನ್ನು ಜೆಸ್ಕಿ ರೈಡ್ನಲ್ಲಿ ಕುಳ್ಳಿರಿಸಿ ಕೊಂಡು ಸಮುದ್ರದಲ್ಲಿ ರೈಡ್ ಮಾಡುತ್ತಿದ್ದ ಸಮಯದಲ್ಲಿ ಸಮುದ್ರ ತೀರ ದಿಂದ ಅಂದಾಜು 150 ರಿಂದ 200 ಮೀಟರ್ ದೂರದಲ್ಲಿ ಅಲೆಯ ಹೊಡೆತಕ್ಕೆ ಜೆಸ್ಕಿ ರೈಡ್ ಸಮುದ್ರದಲ್ಲಿ ಪಲ್ಟಿ ಹೊಡೆದಿದೆ.ಘಟನೆಯಲ್ಲಿ ಜೆಸ್ಕಿ ರೈಡ್ ಡ್ರೈವರ್ ಸೇರಿ ಪ್ರವಾಸಿಗ ನೀರಿನಲ್ಲಿ ಮುಳುಗಿದ್ದಾರೆ.ಪ್ರವಾಸಿಗ ಪಾರಾಗಿದ್ದಾನೆ.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…